ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿಗೆ ಬಿಬಿಎಂಪಿಯಿಂದ ಲಕ್ಷಾಂತರ ಹಣ

April 7, 2025
Share on WhatsappShare on FacebookShare on Twitter


ಬೆಂಗಳೂರು: ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿಗೆ ಬಿಬಿಎಂಪಿಯಿಂದ ಲಕ್ಷಾಂತರ ರೂಪಾಯಿ ಹಣ ಹರಿದು ಬಂದಿದೆ ಎನ್ನಲಾಗಿದೆ.
ಗ್ಯಾರಂಟಿ ಯೋಜನೆಯ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಕ್ಷೇತ್ರವಾರು ಅಧ್ಯಕ್ಷರಿಗೆ ಬಿಬಿಎಂಪಿಯಿಂದ ವೇತನ ಹರಿದು ಬಂದಿದೆ ಎನ್ನಲಾಗಿದೆ. ಪಕ್ಷದ ಯೋಜನೆಗೆ ಬಿಬಿಎಂಪಿ ತೆರಿಗೆದಾರರ ಹಣವನ್ನು ಹೀಗೆ ನೀಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈಗಾಗಲೇ ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರ, ರಾಜ್ಯಾದ್ಯಂತ ಅಧ್ಯಕ್ಷ, ಉಪಾಧ್ಯಕ್ಷ, ಸಮಿತಿ ಸದಸ್ಯರನ್ನು ನೇಮಕ ಮಾಡಿದೆ. ಕಾರ್ಯಕರ್ತರನ್ನೇ ಸಮಿತಿಯ ಅಧ್ಯಕ್ಷರು ಸೇರಿದಂತೆ ಸದಸ್ಯರನ್ನಾಗಿ ಮಾಡಲಾಗಿದೆ. ಆದರೆ, ಇವರಿಗೆ ತಿಂಗಳಿಗೆ ಲಕ್ಷಾಂತರ ಹಣ ದುಂದು ವೆಚ್ಚ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು ನಗರದಲ್ಲಿ ಗ್ಯಾರಂಟಿ ಯೋಜನೆಯ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅವರ ಕೆಳಗೆ ಐವರು ಉಪಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಬೆಂಗಳೂರಿನಲ್ಲಿನ 28 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 28 ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಧ್ಯಕ್ಷರ ಕೆಳಗೆ 15 ಜನ ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗಿದೆ. ಈ ಎಲ್ಲರಿಗೂ ಬಿಬಿಎಂಪಿಯಿಂದ ವೇತನ ನೀಡಲಾಗುತ್ತಿದೆ.

ವೇತನ ಜೊತೆ ಪಾಲಿಕೆಯ ಬಿಟ್ಟಿ ಕಟ್ಟಡ, ಅದಕ್ಕೆ ಸಿಬ್ಬಂದಿಗಳು, ವಿದ್ಯುತ್ ಬಿಲ್, ನೀರಿನ ಬಿಲ್ ಗಳನ್ನು ಬಿಬಿಎಂಪಿ ಪಾವತಿ ಮಾಡುತ್ತಿದೆ.
ಪಾಲಿಕೆಯಿಂದ ಪ್ರತಿ ತಿಂಗಳು ನೀಡುತ್ತಿರುವ ಹಣ ಎಷ್ಟು?

  • ಗ್ಯಾರಂಟಿ ಯೋಜನೆಯ ಬೆಂಗಳೂರು ನಗರದ ಅಧ್ಯಕ್ಷರ ವೇತನ- 40 ಸಾವಿರ.
  • ಅಧ್ಯಕ್ಷರ ಕೆಳಗಡೆ 5 ಉಪಾಧ್ಯಕ್ಷ ವೇತನ 10,000×5= 50 ಸಾವಿರ.
  • 28 ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರು ಅಧ್ಯಕ್ಷರು 25000×28=7 ಲಕ್ಷ ರೂ.
  • 28 ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಕೆಳಗಡೆ 14 ಜನ ಸಮಿತಿ ಸದಸ್ಯರು- 2400 ರೂ. ( ಪ್ರತಿ ಸದಸ್ಯರಿಗೆ) 28 ವಿಧಾನಸಭಾ ಸಮಿತಿಯ ಒಟ್ಟು ಸದಸ್ಯರು=392 ಜನ. 392×2400=940800 ರೂ. ( ಪ್ರತಿ ತಿಂಗಳು).
  • ಪ್ರತಿ ತಿಂಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಯ ಸಮಿತಿಗೆ 17,30,800 ರೂ. ವ್ಯಯಿಸಲಾಗುತ್ತಿದೆ.
    ಇದರೊಂದಿಗೆ ಬೇರೆ ಬೇರೆ ರೀತಿಯ ಬಿಲ್ ಅಂತಾ ಹಣ ವ್ಯರ್ಥವಾಗುತ್ತಿದೆ. ಬೇರೆ ಕೆಲಸಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಕಚೇರಿಗಳನ್ನು ಇವುಗಳಿಗೆ ವಿನಿಯೋಗಿಸಲಾಗುತ್ತಿದೆ. ಹೀಗೆ ತೆರಿಗೆದಾರರ ದುಡ್ಡು ಪೋಲು ಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
Tags: BBMPbengaloreCongressGuarantee SchemeImplementationMoney
SendShareTweet
Previous Post

ವಕ್ಫ್ ಕಾಯ್ದೆಗೆ ಬೆಂಬಲ; ಬಿಜೆಪಿ ನಾಯಕ ಅಸ್ಕರ್ ಅಲಿ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

Next Post

NHSRCL Recruitment 2025: ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ನಲ್ಲಿ 71 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

Related Posts

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ
ರಾಜ್ಯ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು
ರಾಜಕೀಯ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ
ರಾಜಕೀಯ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

Next Post
NHSRCL Recruitment 2025: ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ನಲ್ಲಿ 71 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

NHSRCL Recruitment 2025: ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ನಲ್ಲಿ 71 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat