ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಾರ್ವಜನಿಕರ ಜಾಗವನ್ನೇ ಒತ್ತುವರಿ ಮಾಡಿಕೊಂಡ ಬಿಬಿಎಂಪಿ

February 20, 2025
Share on WhatsappShare on FacebookShare on Twitter


ಬೆಂಗಳೂರು: ಇಲ್ಲಿಯವರೆಗೆ ಸಾರ್ವಜನಿಕರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಆದರೆ, ಇಲ್ಲಿ ಬಿಬಿಎಂಪಿಯೇ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವ ಆರೋಪವೊಂದು ಕೇಳಿ ಬಂದಿದೆ.

ಪಾಲಿಕೆಯು ಖಾಸಗಿ ಜಾಗವನ್ನು ಒತ್ತುವರಿ ಮಾಡಿಕೊಂಡು ಪಾರ್ಕ್ ನಿರ್ಮಾಣ ಮಾಡಿದೆ ಎನ್ನಲಾಗಿದೆ. ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಈಗ ಪಾಲಿಕೆ ಬೆಲೆ ತೆರಬೇಕಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪಾಲಿಕೆಗೆ ಕೋಟ್ಯಾಂತರ ಹಣ ಟಿಡಿಆರ್ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.

ದಾಸರಹಳ್ಳಿ ವಲಯದ ಮಲ್ಲಸಂದ್ರ ವಾರ್ಡ್ ನಲ್ಲಿ ಮೂರುವರೆ ಗುಂಟೆ ಜಾಗವನ್ನು ಪಾಲಿಕೆ ಒತ್ತುವರಿ ಮಾಡಿಕೊಂಡಿದೆ. ಒತ್ತುವರಿ ಮಾಡಿ ಕೋಟ್ಯಾಂತರ ಹಣ ಖರ್ಚು ಮಾಡಿ ಪಾಲಿಕೆ ಅಧಿಕಾರಿಗಳು ಹೈಟೆಕ್ ಪಾರ್ಕ್ ನಿರ್ಮಾಣ ಮಾಡಿದೆ. ಆದರೆ, ಈಗ ಈ ಜಾಗದ ಮಾಲೀಕ ವೆಂಕಟೇಶ್ ಎಂಬುವವರು ಪಾಲಿಕೆಗೆ ಮಾರುಕಟ್ಟೆ ಬೆಲೆಯ ದರ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಆದರೆ, ಪಾಲಿಕೆ ಅಧಿಕಾರಿಗಳು ಮಾತ್ರ ಈಗಿನ ದರ ನೀಡಲು ಆಗುವುದಿಲ್ಲ. ಬದಲಾಗಿ ಟಿಡಿಆರ್ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನೊಂದೆಡೆ ಮಾಲೀಕನ ಪರ ಕೋರ್ಟ್ ನಲ್ಲಿ ಕೂಡ ಆದೇಶ ಹೊರ ಬಿದ್ದಿದೆ. ಇದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈಗ ಪಾಲಿಕೆ ಬಿಬಿಎಂಪಿ ಆಯುಕ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Tags: BBMPbengaloreencroachedPoliticianpublic space
SendShareTweet
Previous Post

ಖುದ್ದು ಫೀಲ್ಡ್ ಗೆ ಇಳಿದ ಬಿಬಿಎಂಪಿ ವಿಶೇಷ ಆಯುಕ್ತೆ !

Next Post

ದೆಹಲಿಯಲ್ಲಿ ಬಿಜೆಪಿ ಯುಗಾರಂಭ: 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ

Related Posts

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!
ವಿಜಯನಗರ

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ
ಮಂಡ್ಯ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ
ಚಿಕ್ಕಬಳ್ಳಾಫುರ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

ಡಾ‌. ಪ್ರದೀಪ್‌ಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ಉಡುಪಿ

ಡಾ‌. ಪ್ರದೀಪ್‌ಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

Next Post
ಕೇಜ್ರಿವಾಲ್ “ಶೀಷ್‌ಮಹಲ್” ಇನ್ನು ಮುಂದೆ “ಮ್ಯೂಸಿಯಂ”: ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

ದೆಹಲಿಯಲ್ಲಿ ಬಿಜೆಪಿ ಯುಗಾರಂಭ: 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಗಾಲ್‌ನಲ್ಲಿ ಶತಕದ ಘರ್ಜನೆ – ಭಾರತ ಟೆಸ್ಟ್ ತಂಡದ 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್​​ ಮುಂಚೂಣಿ

ಗಾಲ್‌ನಲ್ಲಿ ಶತಕದ ಘರ್ಜನೆ – ಭಾರತ ಟೆಸ್ಟ್ ತಂಡದ 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್​​ ಮುಂಚೂಣಿ

ಹೊಸ ಬ್ರೆಝಾ ಮತ್ತಷ್ಟು ಬಲಿಷ್ಠ.. 2026ರ ಫೇಸ್‌ಲಿಫ್ಟ್‌ನಲ್ಲಿ 5 ಪ್ರಮುಖ ಬದಲಾವಣೆಗಳು!

ಹೊಸ ಬ್ರೆಝಾ ಮತ್ತಷ್ಟು ಬಲಿಷ್ಠ.. 2026ರ ಫೇಸ್‌ಲಿಫ್ಟ್‌ನಲ್ಲಿ 5 ಪ್ರಮುಖ ಬದಲಾವಣೆಗಳು!

Recent News

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಗಾಲ್‌ನಲ್ಲಿ ಶತಕದ ಘರ್ಜನೆ – ಭಾರತ ಟೆಸ್ಟ್ ತಂಡದ 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್​​ ಮುಂಚೂಣಿ

ಗಾಲ್‌ನಲ್ಲಿ ಶತಕದ ಘರ್ಜನೆ – ಭಾರತ ಟೆಸ್ಟ್ ತಂಡದ 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್​​ ಮುಂಚೂಣಿ

ಹೊಸ ಬ್ರೆಝಾ ಮತ್ತಷ್ಟು ಬಲಿಷ್ಠ.. 2026ರ ಫೇಸ್‌ಲಿಫ್ಟ್‌ನಲ್ಲಿ 5 ಪ್ರಮುಖ ಬದಲಾವಣೆಗಳು!

ಹೊಸ ಬ್ರೆಝಾ ಮತ್ತಷ್ಟು ಬಲಿಷ್ಠ.. 2026ರ ಫೇಸ್‌ಲಿಫ್ಟ್‌ನಲ್ಲಿ 5 ಪ್ರಮುಖ ಬದಲಾವಣೆಗಳು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat