ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತದಂತೆ ನಮ್ಮೊಂದಿಗೂ ಸ್ನೇಹದಿಂದ ಇರಿ; ಪಾಕ್ ಪ್ರಧಾನಿ

September 3, 2025
Share on WhatsappShare on FacebookShare on Twitter

ಬೀಜಿಂಗ್: ಚೀನಾದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಪಾಕ್ ಪ್ರಧಾನಿ ಭಾರತದಂತೆ ನಮ್ಮೊಂದಿಗೆ ಸ್ನೇಹಮಯವಾಗಿ ಇರುವಂತೆ ಮನವಿ ಮಾಡಿದ್ದಾರೆ.

ದ್ವಿಪಕ್ಷೀಯ ಮಾತುಕತೆಯಲ್ಲೂ ಭಾರತ ಮತ್ತು ರಷ್ಯಾ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಾತುಗಳನ್ನಾಡಿದ್ದರು. ಪುಟಿನ್ ಹಾಗೂ ಮೋದಿ ಒಂದೇ ಕಾರಿನಲ್ಲಿ ಪ್ರಯಾಣಿಸುವುದರ ಮೂಲಕ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟಿದ್ದರು. ಈ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪಾಕ್ ಪ್ರಧಾನಿಗೆ ಗುನ್ನ ನೀಡಿದ್ದರು. ಆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪುಟಿನ್ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಈಗ ಪಾಕ್ ಪ್ರಧಾನಿ, ಶೆಹಬಾಜ್ ಷರೀಫ್ ಆಡಿರುವ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

“ಕಷ್ಟದ ಸಂದರ್ಭದಲ್ಲಿ ಪಾಕಿಸ್ತಾನದ ಬೆಂಬಲಕ್ಕೆ ನಿಂತ ತಮಗೆ ಧನ್ಯವಾದ. ನಾವು ರಷ್ಯಾ ಹಾಗೂ ಭಾರತದ ನಡುವಿನ ಸಂಬಂಧಗಳನ್ನು ಗೌರವಿಸುತ್ತೇವೆ. ಆ ಬಗ್ಗೆ ನಮ್ಮ ತಕರಾರು ಏನೂ ಇಲ್ಲ. ಆದರೆ, ನಾವು ಕೂಡ ರಷ್ಯಾದೊಂದಿಗೆ ಅದೇ ರೀತಿಯ ಉತ್ತಮ ಬಾಂಧವ್ಯ ಹೊಂದಲು, ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಲು ಬಯಸುತ್ತೇವೆ” ಎಂದು ಪಾಕಿ ಪ್ರಧಾನಿ ಹೇಳಿರುವ ಮಾತು ಈಗ ವೈರಲ್ ಆಗುತ್ತಿದೆ.

Tags: IndiaNarendra ModiPakistanRussia
SendShareTweet
Previous Post

ಬಿಗ್ ಬಾಸ್ ಪ್ರೋಮೋ ಬಿಡುಗಡೆ: ಲಿಸ್ಟ್ ಔಟ್

Next Post

ಗೋಲ್ಡ್ ಸ್ಮಗ್ಲಿಂಗ್: ರನ್ಯಾ ರಾವ್‌ ಗೆ ಬರೋಬ್ಬರಿ 102 ಕೋಟಿ ರೂ. ದಂಡ!

Related Posts

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ
ವಿದೇಶ

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!
ವಿದೇಶ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ
ವಿದೇಶ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ
ದೇಶ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

ಚೀನಾದಿಂದ ಭಾರತ, ರಷ್ಯಾ ದೋಸ್ತಿ ಕಟ್‌ ! : ಟ್ರಂಪ್‌ ಹೇಳಿದ್ದೇನು ?
ವಿದೇಶ

ಚೀನಾದಿಂದ ಭಾರತ, ರಷ್ಯಾ ದೇಶಗಳ ದೋಸ್ತಿ ಕಟ್‌ !  : ಟ್ರಂಪ್‌ ಹೇಳಿದ್ದೇನು ?  

ಮಾರ್ಕ್ ಜುಕರ್‌ಬರ್ಗ್ ವಿರುದ್ಧವೇ ದೂರು ದಾಖಲಿಸಿದ ಮಾರ್ಕ್ ಜುಕರ್‌ಬರ್ಗ್!
ವಿದೇಶ

ಮಾರ್ಕ್ ಜುಕರ್‌ಬರ್ಗ್ ವಿರುದ್ಧವೇ ದೂರು ದಾಖಲಿಸಿದ ಮಾರ್ಕ್ ಜುಕರ್‌ಬರ್ಗ್!

Next Post
ಜೈಲಿನಿಂದಲೇ ಡಿಆರ್ ಐ ಎಡಿಜಿಗೆ ಪತ್ರ ಬರೆದ ಕನಕಾಂಗಿ!

ಗೋಲ್ಡ್ ಸ್ಮಗ್ಲಿಂಗ್: ರನ್ಯಾ ರಾವ್‌ ಗೆ ಬರೋಬ್ಬರಿ 102 ಕೋಟಿ ರೂ. ದಂಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

ಮದ್ದೂರು ಕಲ್ಲು ತೂರಾಟ | ಬಿಜೆಪಿ-ಜೆಡಿಎಸ್‌ ಜಂಟಿ ಬೃಹತ್‌ ಪ್ರತಿಭಟನೆ

ಮದ್ದೂರು ಕಲ್ಲು ತೂರಾಟ | ಬಿಜೆಪಿ-ಜೆಡಿಎಸ್‌ ಜಂಟಿ ಬೃಹತ್‌ ಪ್ರತಿಭಟನೆ

Recent News

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

ಮದ್ದೂರು ಕಲ್ಲು ತೂರಾಟ | ಬಿಜೆಪಿ-ಜೆಡಿಎಸ್‌ ಜಂಟಿ ಬೃಹತ್‌ ಪ್ರತಿಭಟನೆ

ಮದ್ದೂರು ಕಲ್ಲು ತೂರಾಟ | ಬಿಜೆಪಿ-ಜೆಡಿಎಸ್‌ ಜಂಟಿ ಬೃಹತ್‌ ಪ್ರತಿಭಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat