ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬೆನ್ ಸ್ಟೋಕ್ಸ್ ಐತಿಹಾಸಿಕ ದ್ವಿಶತಕ: ಕಾಲಿಸ್, ಸೋಬರ್ಸ್ ಸಾಲಿಗೆ ಸೇರಿದ ಇಂಗ್ಲೆಂಡ್ ನಾಯಕ!

July 27, 2025
Share on WhatsappShare on FacebookShare on Twitter

ಮ್ಯಾಂಚೆಸ್ಟರ್: ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್, ಭಾರತದ ವಿರುದ್ಧ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ತಮ್ಮ ಆಲ್‌ರೌಂಡ್ ಪ್ರದರ್ಶನದ ಮೂಲಕ ಇತಿಹಾಸದ ಪುಟಗಳಿಗೆ ಸೇರ್ಪಡೆಯಾಗಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಅವರು, ಕ್ರಿಕೆಟ್ ದಿಗ್ಗಜರಾದ ಗ್ಯಾರಿಫೀಲ್ಡ್ ಸೋಬರ್ಸ್ ಮತ್ತು ಜಾಕ್ ಕಾಲಿಸ್ ಅವರನ್ನೊಳಗೊಂಡ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಪಂದ್ಯದ ನಾಲ್ಕನೇ ದಿನವಾದ ಶನಿವಾರ, ಬೆನ್ ಸ್ಟೋಕ್ಸ್ ತಮ್ಮ 14ನೇ ಟೆಸ್ಟ್ ಶತಕವನ್ನು ಪೂರೈಸಿದರು. ಈ ಭರ್ಜರಿ ಇನಿಂಗ್ಸ್‌ನಲ್ಲೇ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 7000 ರನ್‌ಗಳ ಮೈಲಿಗಲ್ಲನ್ನೂ ದಾಟಿದರು. ಈ ಮೂಲಕ, ಟೆಸ್ಟ್ ಇತಿಹಾಸದಲ್ಲಿ 7000 ರನ್ ಮತ್ತು 200 ವಿಕೆಟ್‌ಗಳ ಡಬಲ್ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಅವರಿಗಿಂತ ಮೊದಲು ವೆಸ್ಟ್ ಇಂಡೀಸ್‌ನ ಸೋಬರ್ಸ್ ಮತ್ತು ದಕ್ಷಿಣ ಆಫ್ರಿಕಾದ ಕಾಲಿಸ್ ಮಾತ್ರ ಈ ಸಾಧನೆ ಮಾಡಿದ್ದರು.

ಇದೇ ಪಂದ್ಯದ ಎರಡನೇ ದಿನದಾಟದಲ್ಲಿ ಬೌಲಿಂಗ್‌ನಲ್ಲೂ ಮಿಂಚಿದ್ದ ಸ್ಟೋಕ್ಸ್, ಐದು ವಿಕೆಟ್ ಗೊಂಚಲು ಪಡೆದಿದ್ದರು. ಇದು 2017ರ ನಂತರ ಅವರು ಪಡೆದ ಮೊದಲ ಐದು ವಿಕೆಟ್ ಸಾಧನೆಯಾಗಿದೆ. ಒಂದೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ, ಐದು ವಿಕೆಟ್ ಪಡೆದ ವಿಶ್ವದ ಐದನೇ ನಾಯಕ ಎಂಬ ಅಪರೂಪದ ಗೌರವಕ್ಕೂ ಅವರು ಪಾತ್ರರಾದರು.

ಮೂರನೇ ದಿನದಾಟದಲ್ಲಿ ಜೋ ರೂಟ್ ಜೊತೆಗೂಡಿ ಐದನೇ ವಿಕೆಟ್‌ಗೆ 142 ರನ್‌ಗಳ ಅಮೂಲ್ಯ ಜೊತೆಯಾಟವಾಡಿದ್ದ ಸ್ಟೋಕ್ಸ್, ನಂತರ ಸ್ನಾಯು ಸೆಳೆತದಿಂದಾಗಿ ಮೈದಾನದಿಂದ ಹೊರನಡೆದಿದ್ದರು. ಆದರೆ, ದಿನದ ಕೊನೆಯಲ್ಲಿ ಮರಳಿ ಬಂದು ಬ್ರೈಡನ್ ಕಾರ್ಸ್ ಜೊತೆಗೂಡಿ ಒಂಬತ್ತನೇ ವಿಕೆಟ್‌ಗೆ ಮತ್ತೊಂದು 95 ರನ್‌ಗಳ ಮಹತ್ವದ ಜೊತೆಯಾಟವನ್ನು ಆಡಿದರು.

ಅಂತಿಮವಾಗಿ, ರವೀಂದ್ರ ಜಡೇಜಾ ಅವರ ಬೌಲಿಂಗ್‌ನಲ್ಲಿ 198 ಎಸೆತಗಳಿಂದ 141 ರನ್ ಗಳಿಸಿ ಔಟಾದರು. ಅವರ ಈ ಇನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಸ್ಟೋಕ್ಸ್ ಅವರ ಈ ಭರ್ಜರಿ ಆಟದ ನೆರವಿನಿಂದ ಇಂಗ್ಲೆಂಡ್ ತಂಡವು ತನ್ನ ಮೊದಲ ಇನಿಂಗ್ಸ್‌ನಲ್ಲಿ 669 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ, 311 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು. ಜೋ ರೂಟ್ (150), ಬೆನ್ ಡಕೆಟ್ (94), ಝಾಕ್ ಕ್ರಾಲಿ (84) ಮತ್ತು ಓಲ್ಲಿ ಪೋಪ್ (71) ಸಹ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.

ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರೆ, ವಾಷಿಂಗ್ಟನ್ ಸುಂದರ್ ಮತ್ತು ಜಸ್‌ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು.

Tags: Ben StokesCricketEnglandJasprit BumrahKallisSobers
SendShareTweet
Previous Post

ಇಂಗ್ಲೆಂಡ್ ವಿರುದ್ಧ ಭರ್ಜರಿ ದಾಖಲೆ ಬರೆದ ರಾಹುಲ್

Next Post

20 ಸಾವಿರ ಹಣಕ್ಕಾಗಿ ಬಿತ್ತು ಹೆಣ

Related Posts

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ
ಕ್ರೀಡೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?
ಕ್ರೀಡೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ
ಕ್ರೀಡೆ

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

Next Post
20 ಸಾವಿರ ಹಣಕ್ಕಾಗಿ ಬಿತ್ತು ಹೆಣ

20 ಸಾವಿರ ಹಣಕ್ಕಾಗಿ ಬಿತ್ತು ಹೆಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

Recent News

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat