ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

August 16, 2026
Share on WhatsappShare on FacebookShare on Twitter

ಬೆಂಗಳೂರು: ಸ್ಟೆನೋಗ್ರಾಫರ್ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬೆಂಗಳೂರು ಗ್ರಾಮೀಣ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 21 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ (Bengaluru Rural District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ನ್ಯಾಯಾಂಗ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ಬೆಂಗಳೂರು ಗ್ರಾಮೀಣ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ bengalururural.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: Karnataka News beatRecruitment for 21 Stenographer posts in the District Court:
SendShareTweet
Previous Post

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

Next Post

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

Related Posts

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ
ಬೆಂಗಳೂರು

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ NCDC ಸಂಸ್ಥೆಯಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NCDC ಸಂಸ್ಥೆಯಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸಂಬಳ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ

Next Post
1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

Recent News

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat