ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

March 3, 2026
Share on WhatsappShare on FacebookShare on Twitter

ಶಿವಮೊಗ್ಗ : ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಧ್ಯವರ್ತಿ ಖಾಸಗಿ ವ್ಯಕ್ತಿ ಮಂಜುನಾಥ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕ ಲಿಂಗರಾಜು ಅವರು 2011ರಿಂದ 2023ರವರೆಗೆ ತಮ್ಮ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳನ್ನು ಮಂಜೂರು ಮಾಡುವಂತೆ ಹಲವು ಬಾರಿ ಬಿಇಒ ಹಾಗೂ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಅಲ್ಲದೇ ಕಛೇರಿಗೆ ಅಲೆದು ಅಲೆದು ಸುಸ್ತಾಗಿ ಹೋಗಿದ್ದರು. ಕೆಲಸ ಮಾತ್ರ ಆಗಿರಲಿಲ್ಲ. ಇತ್ತೀಚೆಗೆ ಬಿಇಒ ಮತ್ತು ಮಧ್ಯವರ್ತಿ ಇಬ್ಬರೂ ಸೇರಿಕೊಂಡು ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಮಾಡಿಕೊಡುವುದಕ್ಕೆ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 

ಈ ಬಗ್ಗೆ ಲಿಂಗರಾಜು ಅವರು ಮಾ.2ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಅದೇ ದಿನ ಸಂಜೆ 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥನನ್ನು ವಶಕ್ಕೆ ಪಡೆದಿದ್ದಾರೆ. ದೂರಿನನ್ವಯ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ತನಿಖೆಯನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ ಅವರ ನೇತೃತ್ವದಲ್ಲಿ ನಡೆಸಲಾಗಿದೆ. ಲೋಕಾಯುಕ್ತ ಇಲಾಖೆಯ ಈ ಕ್ರಮವು ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

Tags: Karnataka News beat
SendShareTweet
Previous Post

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

Next Post

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

Related Posts

ವನದುರ್ಗಾ ಪರಮೇಶ್ವರಿಯ 64ನೇ ವಾರ್ಷಿಕ ವರ್ಧಂತಿ ಮಹೋತ್ಸವ
ಶಿವಮೊಗ್ಗ

ವನದುರ್ಗಾ ಪರಮೇಶ್ವರಿಯ 64ನೇ ವಾರ್ಷಿಕ ವರ್ಧಂತಿ ಮಹೋತ್ಸವ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!
ಶಿವಮೊಗ್ಗ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!
ಬೆಂಗಳೂರು

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?
ಶಿವಮೊಗ್ಗ

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

Next Post
ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ 'ನಂಬರ್ 1' ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

Recent News

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat