ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬರ್ತಡೆಗೆ ಶಿವಣ್ಣನ ಖಡಕ್ “ಡೈಲಾಗ್ ಗಿಫ್ಟ್”

July 12, 2024
Share on WhatsappShare on FacebookShare on Twitter

ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಪಾಲಿನ ಅರವತ್ತೆರಡರ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿನಿ ವೃತ್ತಿ ಜೀವನದ ಆರಂಭದ 1986 ರಲ್ಲಿ ಆನಂದ್, ರಥ ಸಪ್ತಮಿ ಹಾಗೂ 1987ರಲ್ಲಿ ಮನಮೆಚ್ಚಿದ ಹುಡುಗಿ ಸಿನಿಮಾಗಳು ಸತತ ಶತದಿನೋತ್ಸವ ಆಚರಿಸುವ ಮೂಲಕ ಹ್ಯಾಟ್ರಿಕ್ ಹೀರೋ ಬಿರುದು ಮೂಡಿಗೇರಿಸಿಕೊಂಡಿದ್ದ ನಟ ಶಿವಣ್ಣ, ಚಿತ್ರರಂಗದಲ್ಲಿ ಪಾತ್ರಗಳ ಮೂಲಕ ಅತಿಹೆಚ್ಚು ಪ್ರಯೋಗಕ್ಕೆ ಒಡ್ಡಿಕೊಂಡು ಯಶಸ್ವಿಯಾದ ನಟರು. ಇಂದು ಇವರ 62ನೇ ಜನ್ಮದಿನಾಚರಣೆ. ಈ ಬಾರಿಯ ಆಚರಣೆಗೆ “ಭೈರತಿ ರಣಗಲ್” ಚಿತ್ರತಂಡ ಭರ್ಜರಿ ಟೀಸರ್(first verdict) ಬಿಡುಗಡೆ ಕಾಣಿಸಿ, ಅಭಿಮಾನಿಗಳಿಗೆ ಮನರಂಜನೆಯ ಉಡುಗೊರೆ ನೀಡಿದೆ.

ಹೌದು, ಇಂದು ಬಿಡುಗಡೆ ಕಂಡಿರುವ ಭೈರತಿ ರಣಗಲ್ ಚಿತ್ರದ ವಿಡಿಯೋ ತುಣುಕು ಸಖತ್ ಸೌಂಡು ಮಾಡುತ್ತಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಬರುವ “ನಾನ್ ತಾಳ್ಮೆ ಕಳ್ಕೊಂಡಾಗ್ಲೆಲ್ಲಾ, ತುಂಬಾ ಜನ ತಲೆಗಳ್ ಕಳ್ಕೊಂಡಿದಾರೆ..” ಎಂಬ ಶಿವಣ್ಣನ ಖದರ್ ಡೈಲಾಗ್ ಅಭಿಮಾನಿಗಳನ್ನ ಹುಚ್ಚೆಬ್ಬಿಸಿದೆ. ಡೈಲಾಗಿಗೆ ಪೂರಕವಾದ ಬೆಂಕಿಯಂಥ ಬಿಜಿಎಂ ಕೊಟ್ಟ “ರವಿ ಬಸ್ರೂರು ಸ್ಕೋರು” ಮಾಡಿದ್ದಾರೆ. ದೃಶ್ಯ ಸರೆಹಿಡಿದ ನವೀನ್ ಕುಮಾರ್ ಛಾಯಾಗ್ರಹಣದಲ್ಲಿ ಪ್ರತಿ ಶಾಟ್ ಗಳೂ ಸಹ ವಿಜೃಂಭಿಸುತ್ತಿದ್ದು, “ನಿರ್ದೇಶಕ ನರ್ತನ್” ಕುಸುರಿಯ ತಯಾರಿ ಎದ್ದು ಕಾಣುತ್ತಿದೆ. ಈಗಿನ ಟ್ರೆಂಡಿಗೆ ಬೇಕಾದದ್ದನ್ನೇ ಭರ್ಜರಿಯಾಗಿ ಕಟ್ಟಿಕೊಟ್ಟಂತಿದೆ.

ಗೀತಾ ಶಿವರಾಜ್ ಕುಮಾರ್ ನಿರ್ಮಾಣದಲ್ಲಿ ಅದ್ಧೂರಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನಿಮಾ, ಸೆಪ್ಟೆಂಬರ್ನಲ್ಲಿ ಬಿಡುಗಡೆ ಕಾಣಲು ದಿನಾಂಕ ನಿಗದಿಪಡಿಸಿಕೊಂಡಿದೆ. ಮಪ್ತಿ ಚಿತ್ರದಲ್ಲಿ ಶಿವಣ್ಣನ ಪಾತ್ರದ ಹೆಸರು ‘ಭೈರತಿ ರಣಗಲ್’ ಆಗಿತ್ತು. ಆ ಚಿತ್ರ, ಪಾತ್ರ ಎಲ್ಲವೂ ಸದ್ದು ಮಾಡಿದ್ದ ಪರಿಣಾಮ, ಅದೇ ಹೆಸರಲ್ಲಿ ಈ ಚಿತ್ರ ತಯಾರಾಗಿದೆ. ಅಸಲಿಗೆ “ಸೆಪ್ಟೆಂಬರಲ್ಲಿ ಶಿವಣ್ಣನ ಅಭಿಮಾನಿಗಳಿಗೆ ಹಬ್ಬ ಇರೋದು ಫಿಕ್ಸ್” ಎಂಬಂತಿದೆ ಚಿತ್ರದ ಸದ್ಯದ ಸದ್ದು. ಕಾದುನೋಡಿ.

Tags: Shivarajakumar
SendShareTweet
Previous Post

ದೆಹಲಿ ಸಿಎಂಗೆ ನಿರಾಳ; ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

Next Post

ಮಾಜಿ ಸಚಿವ ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ!

Related Posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

Next Post
ಮಾಜಿ ಸಚಿವ ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ!

ಮಾಜಿ ಸಚಿವ ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

Recent News

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat