ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಿಬಿಎಂಪಿಯಲ್ಲಿ ಮಹಾ ಹಗರಣ | ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತರ ವಿರುದ್ಧ ಭ್ರಷ್ಟಚಾರದ ಆರೋಪ !

August 19, 2025
ಬಿಬಿಎಂಪಿಯಲ್ಲಿ ಮಹಾ ಹಗರಣ | ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತರ ವಿರುದ್ಧ ಭ್ರಷ್ಟಚಾರದ ಆರೋಪ !
Share on WhatsappShare on FacebookShare on Twitter

ಬೆಂಗಳೂರು : ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ ನಡೆದಿರುವುದು ಬೆಳಕಿಗೆ ಬಂದಿde̤ ಬಿಬಿಎಂಪಿಯ ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತ ನಾಗಭೂಷಣ್ ವಿರುದ್ಧ ಭ್ರಷ್ಟಚಾರದ ಆರೋಪ ಕೇಳಿ ಬಂದಿದೆ.

ಸಹಾಯಕ ಆಯುಕ್ತರು ಅಮೃತ ಮಹೋತ್ಸವ ಯೋಜನೆ ಅಡಿ ಬಿಡುಗಡೆಯಾಗಿರುವ 27.50 ಕೋಟಿ ರೂ ಅನುಧಾನವನ್ನು  ದುರುಪಯೋಗ ಪಡಿಸಿಕೊಂಡು, ನಿಯಮಗಳನ್ನು ಗಾಳಿಗೆ ತೂರಿ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ 550 ಅಭ್ಯರ್ಥಿಗಳ ಖಾತೆಗೆ ತಲಾ 5 ಲಕ್ಷ ಹಣವನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪ ಬಂದಿದೆ.

ಮಹದೇವಪುರ ವಲಯದ ಕಲ್ಯಾಣ ಇಲಾಖೆ ಸಹಾಯಕ ಕಂದಾಯ ಅಧಿಕಾರಿಯಾಗಿರುವ ನಾಗಭೂಷಣ್, ಅರ್ಹತೆ ಪರಿಗಣಿಸದೇ ಷರತ್ತು ಉಲ್ಲಂಘಿಸಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ದಾಖಲಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದಿಂದ ಪಡೆದಿದ್ದ ಅಭ್ಯರ್ಥಿಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಜೊತೆ ಕೆಲವು ದಲ್ಲಾಳಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. 2022-23, 2023-24, 2024-25 ಮೂರು ವರ್ಷಗಳಲ್ಲಿ ಹಗರಣ ನಡೆದಿದ್ದು, ಅಧಿಕಾರಿಯು ಹಣ ದಾಹಕ್ಕೆ ಅರ್ಹ ಫಲಾನುಭವಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

ಕೂಡಲೇ ಅಕ್ರಮವಾಗಿ ವರ್ಗವಾಣೆ ಮಾಡಿರುವ ಹಣವನ್ನು ವಸೂಲಿ ಮಾಡುವಂತೆ ಆಗ್ರಹಿಸಿದ್ದಲ್ಲದೇ, ಸಹಾಯಕ ಆಯುಕ್ತ ನಾಗಭೂಷಣ್ ವಿರುದ್ಧ ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ಅಕ್ರಮ ಹಣ ದುರ್ಬಳಕೆ, ನಕಲಿ ದಾಖಲೆ ತಯಾರಿಕೆ ಪ್ರಕರಣಗಳ ಅಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

(BBMP ಕಲ್ಯಾಣ ಇಲಾಖೆ ಸಹಾಯಕ ಆಯುಕ್ತ ನಾಗಭೂಷಣ್)

“ಅಮೃತ ಮಹೋತ್ಸವ ಯೋಜನೆಯಡಿ ಹಣ ಬಿಡುಗಡೆಗೆ ಮಾನದಂಡಗಳು !”

–  ರಾಜೀವ್ ಗಾಂಧಿ, ಸ್ಲಂ ಬೋರ್ಡ್, ಬಿಡಿಎ, ಕೆಹೆಚ್‌ ಬಿಯಲ್ಲಿ ಅರ್ಜಿ ಸಲ್ಲಿಸಿರಬೇಕು.
– ಅರ್ಜಿದಾರ 1 ಬಿಹೆಚ್‌ ಕೆ ಮನೆಗೆ ಅರ್ಜಿ ಸಲ್ಲಿಸಿರಬೇಕು.
–  ಅರ್ಜಿ ಸಲ್ಲಿಸಿ ಮನೆ ಮಂಜೂರು ಪ್ರಮಾಣ/ಹಂಚಿಕ ಪತ್ರ ಹೊಂದಿರಬೇಕು.
– ಬಿಬಿಎಂಪಿ ವ್ಯಾಪ್ತಿಯಲ್ಲಿ ಕನಿಷ್ಠ 3 ವರ್ಷದಿಂದ ವಾಸಿಸುತ್ತಿರಬೇಕು.
– ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರಬೇಕು.
– ಸರ್ಕಾರದಿಂದ ನೀಡುವ ಗುರುತಿನ ಚೀಟಿ ಕಡ್ಡಾಯವಾಗಿ ಪಡೆದಿರಬೇಕು.
– ವಾರ್ಷಿಕ ಆದಾಯ 3 ಲಕ್ಷ ಮೀರಬಾರದು.
– ಕುಟುಂಬದ ಯಾವ ಸದಸ್ಯರೂ ಸ್ವಂತ ನಿವೇಶನ/ಕಟ್ಟಡ ಹೊಂದಿರಬಾರದು.
-ಅರ್ಜಿದಾರ 20 ರೂ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರ ಸಲ್ಲಿಸಬೇಕು.

“ಆಯ್ಕೆ ಹೇಗೆ ನಡೆಯುತ್ತದೆ ?”

– ಅರ್ಜಿ ಸಲ್ಲಿಸಿದ ಅಭ್ಯರ್ಥಿಗೆ ಸರ್ಕಾರದಿಂದ ಆರ್ಥಿಕ ಸಹಾಯ.
– ಸಬ್ಸಿಡಿ ರೂದಪಲ್ಲಿ ಗರಿಷ್ಠ 5 ಲಕ್ಷ ನೇರವಾಗಿ ಅಕೌಂಟ್ ಗೆ ವರ್ಗಾವಣೆ .
– ಅನುದಾನದ ಲಭ್ಯತೆ ಪರಿಶೀಲಿಸಿ ಅರ್ಜಿದಾರರ ಆಯ್ಕೆ.
-ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ವಿಳಾಸ ಭೌತಿಕ ಪರಿಶೀಲನೆ ನಡೆಸಬೇಕು.
-ಸಂಬಂಧಪಟ್ಟ ವಲಯದ ಸಹಾಯಕ ಕಂದಾಯ ಅಧಿಕಾರಿ ಪರಿಶೀಲಿಸಬೇಕು.
-ಸೂಕ್ತ ಶಿಫಾರಸ್ಸಿನೊಂದಿಗೆ ವಾರ್ಡ್ ಸಮಿತಿ ಅನುಮೋದನೆ ಪಡೆದು ಕ್ರಮ.
-ಶಿಫಾರಸ್ಸಿನೊಂದಿಗೆ ವಾರ್ಡ್ ಸಮಿತಿಗಳ ಅನುಮೋದನೆ ಪಡೆದು ಹಣ ವರ್ಗಾವಣೆ.

Tags: BBMPBJPCongressKarnataka News beatN R Ramesh
SendShareTweet
Previous Post

ಕಾಂತಾರ 1 : “ಕುಲಶೇಖರ”ನ ಪಾತ್ರದಲ್ಲಿ ಕನ್ನಡ ಮೂಲದ ಬಾಲಿವುಡ್‌ ನಟ !   

Next Post

ಕೇಂದ್ರದ ಸಾಲ | 130 ಲಕ್ಷ ಕೋಟಿ ರೂ.‌ ಏನಾಯಿತು ? : ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Related Posts

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್
ಉಡುಪಿ

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!
ರಾಜ್ಯ

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ
ರಾಜ್ಯ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ   ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ  ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್
ರಾಜ್ಯ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್

Next Post
130 ಲಕ್ಷ ಕೋಟಿ ರೂ.‌ ಏನಾಯಿತು ? : ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಕೇಂದ್ರದ ಸಾಲ | 130 ಲಕ್ಷ ಕೋಟಿ ರೂ.‌ ಏನಾಯಿತು ? : ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ಶ್ರೇಷ್ಠ ಹಾಸ್ಯ ನಟ ಗೋವರ್ಧನ್ ಅಸ್ರಾನ ಅನಾರೋಗ್ಯದಿಂದ ವಿಧಿವಶ

ಶ್ರೇಷ್ಠ ಹಾಸ್ಯ ನಟ ಗೋವರ್ಧನ್ ಅಸ್ರಾನ ಅನಾರೋಗ್ಯದಿಂದ ವಿಧಿವಶ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ

Recent News

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ಶ್ರೇಷ್ಠ ಹಾಸ್ಯ ನಟ ಗೋವರ್ಧನ್ ಅಸ್ರಾನ ಅನಾರೋಗ್ಯದಿಂದ ವಿಧಿವಶ

ಶ್ರೇಷ್ಠ ಹಾಸ್ಯ ನಟ ಗೋವರ್ಧನ್ ಅಸ್ರಾನ ಅನಾರೋಗ್ಯದಿಂದ ವಿಧಿವಶ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಸೈಬರ್ ಸೆಕ್ಯುರಿಟಿ ತಜ್ಞನಿಗೇ 73 ಲಕ್ಷ ರೂಪಾಯಿ ವಂಚಿಸಿದ ದುರುಳರು: ಎಕ್ಸ್ ಪರ್ಟ್ ಎಡವಿದ್ದೆಲ್ಲಿ?

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

ಪಂದ್ಯ ಶುಲ್ಕದಲ್ಲಿ ಸಮಾನತೆ, ವಾರ್ಷಿಕ ಗುತ್ತಿಗೆಯಲ್ಲಿ ಅಜಗಜಾಂತರ: ಭಾರತೀಯ ಮಹಿಳಾ ಕ್ರಿಕೆಟ್ ವೇತನದ ಸತ್ಯಾಂಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat