ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ | ಯುಎ ಸೆನ್ಸಾರ್ ಪತ್ರ ನೀಡಲು ಕೋರ್ಟ್ ಆದೇಶ!

January 9, 2026
Share on WhatsappShare on FacebookShare on Twitter

ಸಂಕಷ್ಟದಲ್ಲಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

Great news for @actorvijay fans! Justice PT Asha of #MadrasHighCourt directs CBFC to issue U/A 16+ certificate for #JanaNayagan @THChennai Backgrounder👇https://t.co/e1j0hrnvhY

— Mohamed Imranullah S (@imranhindu) January 9, 2026

ಡಿಸೆಂಬರ್ ತಿಂಗಳಲ್ಲೇ ಸೆನ್ಸಾರ್ ಮಂಡಳಿಗೆ ‘ಜನ ನಾಯಗನ್’ ಚಿತ್ರ ತೋರಿಸಲಾಯಿತು. ಇದನ್ನು ವೀಕ್ಷಿಸಿದ ಮಂಡಳಿಯವರು 27 ಕಡೆಗಳಲ್ಲಿ ಬದಲಾವಣೆ/ಕಟ್/ಮ್ಯೂಟ್​​ಗೆ ಸೂಚಿಸಿತ್ತು. ಈ ಚಿತ್ರಕ್ಕೆ ಯುಎ 16+ ಪ್ರಮಾಣಪತ್ರ ನೀಡಿತ್ತು. ಈ ಬದಲಾವಣೆಗಳ ಬಳಿಕವೂ ಸೆನ್ಸಾರ್ ಮಂಡಳಿಯ ಸದಸ್ಯರೊಬ್ಬರು ಚಿತ್ರವನ್ನು ರಿವ್ಯೂ ಕಮಿಟಿಗೆ ನಿರ್ದೇಶಿಸುವ ನಿರ್ಧಾರ ಮಾಡಿದರು. ಇದರಿಂದ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿರಲಿಲ್ಲ.

ಸೆನ್ಸಾರ್ ಮಂಡಳಿಯವರು ಹೇಳಿದ ಬದಲಾವಣೆ ಮಾಡಿದ ಬಳಿಕವೂ ರಿವ್ಯೂ ಸಮಿತಿಗೆ ಚಿತ್ರವನ್ನು ಸಲ್ಲಿಕೆ ಮಾಡುವ ಅವಶ್ಯಕತೆ ಏನಿದೆ ಎಂಬ ಪ್ರಶ್ನೆ ಚಿತ್ರತಂಡದ್ದಾಗಿತ್ತು. ಈಗ ಕೋರ್ಟ್​​ನಲ್ಲಿ ಸಿನಿಮಾ ಪರವಾಗಿ ಆದೇಶ ಬಂದಿದೆ.

ಇದನ್ನೂ ಓದಿ : ಕಲಬುರಗಿ | ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಖಾಸಗಿ ಕ್ಲಿನಿಕ್

Tags: Karnataka News beat
SendShareTweet
Previous Post

ಟಿ20 ವಿಶ್ವಕಪ್‌ ಆಯೋಜನೆ ವಿವಾದ : ಭಾರತಕ್ಕೆ ಬರಲು ನಕಾರ, ಐಸಿಸಿಗೆ ಬಾಂಗ್ಲಾದೇಶದಿಂದ ಎರಡನೇ ಪತ್ರ

Next Post

ಆಸ್ಕರ್‌ ಅಂಗಳಕ್ಕೆ ಲಗ್ಗೆಯಿಟ್ಟ ‘ಕಾಂತಾರ:ಚಾಪ್ಟರ್ 1’

Related Posts

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ
ಉಡುಪಿ

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ

ದುಬೈನಲ್ಲಿ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ ಘರ್ಜನೆ..!
ಸಿನಿಮಾ-ಮನರಂಜನೆ

ದುಬೈನಲ್ಲಿ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ ಘರ್ಜನೆ..!

ಆಸ್ಕರ್‌ ಅಂಗಳಕ್ಕೆ ಲಗ್ಗೆಯಿಟ್ಟ ‘ಕಾಂತಾರ:ಚಾಪ್ಟರ್ 1’
ಸಿನಿಮಾ-ಮನರಂಜನೆ

ಆಸ್ಕರ್‌ ಅಂಗಳಕ್ಕೆ ಲಗ್ಗೆಯಿಟ್ಟ ‘ಕಾಂತಾರ:ಚಾಪ್ಟರ್ 1’

ಹಂಸಲೇಖ ಜೊತೆ ಎಸ್.ಮಹೇಂದರ್ ಮೋಡಿ..!
ಸಿನಿಮಾ-ಮನರಂಜನೆ

ಹಂಸಲೇಖ ಜೊತೆ ಎಸ್.ಮಹೇಂದರ್ ಮೋಡಿ..!

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’… ಯಶ್ ‘ಟಾಕ್ಸಿಕ್’ಗೆ ಕಿಚ್ಚ ಸುದೀಪ್ ವಿಭಿನ್ನ ವಿಶ್!
ಸಿನಿಮಾ-ಮನರಂಜನೆ

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’… ಯಶ್ ‘ಟಾಕ್ಸಿಕ್’ಗೆ ಕಿಚ್ಚ ಸುದೀಪ್ ವಿಭಿನ್ನ ವಿಶ್!

ವಿಜಯ್ ನಟನೆಯ ‘ಜನನಾಯಕನ್’ ಚಿತ್ರಕ್ಕೆ ಸೆನ್ಸಾರ್ ವಿಳಂಬ | ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿವಾದ!
ಸಿನಿಮಾ-ಮನರಂಜನೆ

ವಿಜಯ್ ನಟನೆಯ ‘ಜನನಾಯಕನ್’ ಚಿತ್ರಕ್ಕೆ ಸೆನ್ಸಾರ್ ವಿಳಂಬ | ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿವಾದ!

Next Post
ಆಸ್ಕರ್‌ ಅಂಗಳಕ್ಕೆ ಲಗ್ಗೆಯಿಟ್ಟ ‘ಕಾಂತಾರ:ಚಾಪ್ಟರ್ 1’

ಆಸ್ಕರ್‌ ಅಂಗಳಕ್ಕೆ ಲಗ್ಗೆಯಿಟ್ಟ 'ಕಾಂತಾರ:ಚಾಪ್ಟರ್ 1'

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

Recent News

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat