ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಪಕ್ಷಿಗಳು ಹಕ್ಕಿ ಜ್ವರದಿಂದ ಸತ್ತಿಲ್ಲವಂತೆ: ವರದಿ

March 2, 2025
Share on WhatsappShare on FacebookShare on Twitter


ರಾಯಚೂರು: ಜಿಲ್ಲೆಯ ಮಾನ್ವಿ (Manvi) ಪಟ್ಟಣ ಸೇರಿದಂತೆ ಹಲವೆಡೆ ಪಕ್ಷಿಗಳು ಸಾವನ್ನಪ್ಪಿದ್ದವು. ಹೀಗಾಗಿ ಹಕ್ಕಿ ಜ್ವರದ ಆತಂಕ ಮನೆ ಮಾಡಿತ್ತು. ಆದರೆ, ಈಗ ವರದಿಯಲ್ಲಿ ಹಕ್ಕಿಜ್ವರದಿಂದ ಅವು ಸಾವನ್ನಪ್ಪಿಲ್ಲ ಎಂದು ತಿಳಿದು ಬಂದಿದೆ.

ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆ ಪಾರಿವಾಳ, ಬೆಳ್ಳಕ್ಕಿ, ಕಾಗೆ ಸೇರಿದಂತೆ ವಿವಿಧ ರೀತಿಯ ಹಕ್ಕಿಗಳು ಸತ್ತು ಬೀಳುತ್ತಿದ್ದವು. ಹೀಗೆ ಸುಮಾರು 30ಕ್ಕೂ ಅಧಿಕ ಹಕ್ಕಿಗಳು ಸಾವನ್ನಪ್ಪಿದ್ದವು. ಹೀಗಾಗಿ ಹಕ್ಕಿ ಜ್ವರದ ಆತಂಕ ಮನೆ ಮಾಡಿತ್ತು. ಪಶು ವೈದ್ಯಾಧಿಕಾರಿಗಳು ಪಕ್ಷಿಗಳ ಕಳೇಬರ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ, ಹಕ್ಕಿ ಜ್ವರದಿಂದ (Bird flu) ಮೃತಪಟ್ಟಿಲ್ಲ ಎಂದು ಬೆಂಗಳೂರಿನ ಐಎಹೆಚ್ವಿಬಿ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.

ಪ್ರಯೋಗಾಲಯದಲ್ಲಿ ನ್ಯೂಕ್ಯಾಟಲ್ ಡಿಸೀಸ್ ವೈರಸ್, ಎವೀಯನ್ ಇನ್ಫ್ಲೋವೆಂಜಾ, RT-PCR, ಎಲ್ಎಫ್ಎ ಮೆಥಡ್‌ಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಪಕ್ಷಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿಲ್ಲ ಎನ್ನುವುದು ಸಾಬೀತಾಗಿದೆ. ಈ ಮೂಲಕ ರಾಯಚೂರು ಜನರ ಆತಂಕ ದೂರವಾಗಿದೆ.

ರಾಜ್ಯದ ಚಿಕ್ಕಬಳ್ಳಾಪುರ, ಬಳ್ಳಾರಿ ಸೇರಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿಯಲ್ಲಿ ಹಕ್ಕಿ ಜ್ವರದ ಆತಂಕ ಮನೆ ಮಾಡಿದೆ. ಹೀಗಾಗಿ ಗಡಿಯ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಿವೆ.

Tags: Bird fludeadManvireportRT-PCR
SendShareTweet
Previous Post

ಐದು ವರ್ಷದ ಬಾಲಕಿಯ ಭೀಕರ ಹತ್ಯೆ; ದೇಹದ ತುಂಡಾದ ಭಾಗಗಳು ಜಮೀನಿನಲ್ಲಿ ಪತ್ತೆ

Next Post

ವೇಶ್ಯೆಯರಿಗಾಗಿ ಕಳ್ಳತನ ಮಾಡುತ್ತಿದ್ದ ಖದೀಮ ಅಂದರ್

Related Posts

ರಾಯಚೂರಿನಲ್ಲಿ KSRTC ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು
ರಾಯಚೂರು

ರಾಯಚೂರಿನಲ್ಲಿ KSRTC ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

ಪೋಕ್ಸೋ ಕೇಸ್‌ |  9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ, ವೈದ್ಯಕೀಯ ಪರೀಕ್ಷೆ ವೇಳೆ ದೃಢ ; ಆರೋಪಿ ಬಂಧನ
ರಾಯಚೂರು

ಪೋಕ್ಸೋ ಕೇಸ್‌ |  9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ, ವೈದ್ಯಕೀಯ ಪರೀಕ್ಷೆ ವೇಳೆ ದೃಢ ; ಆರೋಪಿ ಬಂಧನ

ಮಂತ್ರಾಲಯದಲ್ಲಿ ಬೆಲ್ಲದ ತುಲಾಭಾರ ಸೇವೆ ಮಾಡಿಸಿದ ಡಿಸಿಎಂ
ರಾಯಚೂರು

ಮಂತ್ರಾಲಯದಲ್ಲಿ ಬೆಲ್ಲದ ತುಲಾಭಾರ ಸೇವೆ ಮಾಡಿಸಿದ ಡಿಸಿಎಂ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ PDO ಸಸ್ಪೆಂಡ್!
ರಾಯಚೂರು

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ PDO ಸಸ್ಪೆಂಡ್!

ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ | ಆಸ್ಪತ್ರೆಗೆ ದಾಖಲು
ರಾಯಚೂರು

ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ | ಆಸ್ಪತ್ರೆಗೆ ದಾಖಲು

ವೈದ್ಯಕೀಯ ವಿಜ್ಞಾನ ಸಂಸ್ಥೆ 41 ಬೋಧಕ ಸಿಬ್ಬಂದಿ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ!
ರಾಯಚೂರು

ವೈದ್ಯಕೀಯ ವಿಜ್ಞಾನ ಸಂಸ್ಥೆ 41 ಬೋಧಕ ಸಿಬ್ಬಂದಿ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ!

Next Post
ವೇಶ್ಯೆಯರಿಗಾಗಿ ಕಳ್ಳತನ ಮಾಡುತ್ತಿದ್ದ ಖದೀಮ ಅಂದರ್

ವೇಶ್ಯೆಯರಿಗಾಗಿ ಕಳ್ಳತನ ಮಾಡುತ್ತಿದ್ದ ಖದೀಮ ಅಂದರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

Recent News

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat