ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬ್ಲೈಂಡ್ ಡೇಟಿಂಗ್ ಕಾರ್ಯಕ್ರಮ ರದ್ದು!

August 1, 2025
Share on WhatsappShare on FacebookShare on Twitter

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ (Cubbon Park) ಆಯೋಜಿಸಲಾಗಿದ್ದ ಬ್ಲೈಂಡ್ ಡೇಟಿಂಗ್ ಕಾರ್ಯಕ್ರಮವನ್ನು ವಿರೋಧದ ಮಧ್ಯೆ ಕ್ಯಾನ್ಸಲ್ ಮಾಡಲಾಗಿದೆ.

ಬುಕ್ ಮೈ ಶೋ ಬ್ಲೈಂಡ್ ಡೇಟಿಂಗ್ (Blind Dating) ಕಾರ್ಯಕ್ರಮದ ಬಗ್ಗೆ ಜಾಹೀರಾತು ಹೊರಡಿಸಲಾಗಿತ್ತು. 199 ರೂ.ಗೆ ಡೇಟಿಂಗ್ ಟಿಕೆಟ್ ನೀಡುವುದಾಗಿ ಹೇಳಿಕೊಂಡಿದ್ದರು. ಅಪರಿಚಿತ ವ್ಯಕ್ತಿಗಳೊಂದಿಗೆ ಡೇಟಿಂಗ್ ಮಾಡಲು ಅವಕಾಶ ಕಲ್ಪಿಸುವ ಶೋ ಆಯೋಜಿಸಲಾಗಿತ್ತು. ಈ ಶೋಗೆ 18 ವರ್ಷ ತುಂಬಿರುವ ಯುವಕ-ಯುವತಿಯರಿಗೆ ಅಹ್ವಾನ ನೀಡಲಾಗಿತ್ತು. ಆಗಸ್ಟ್ 2 ರಿಂದ 31 ರವರೆಗೆ ಈ ಬ್ಲೈಂಡ್ ಡೇಟ್ ಈವೆಂಟ್ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದರು.

ಆದರೆ, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಬಗ್ಗೆ ತೋಟಗಾರಿಕೆ ಅಧಿಕಾರಿಗಳು ಇಲಾಖೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ಆಯೋಜಕರನ್ನು ಕರೆಯಿಸಿ ವಿಚಾರಿಸಿದ್ದರು. ನಂತರ ಕ್ಷಮಾಪಣೆ ಪತ್ರ ಬರೆಯಿಸಿಕೊಂಡು ಕಳುಹಿಸಿದ್ದಾರೆ. ಹೀಗಾಗಿ ಕಾರ್ಯಕ್ರಮ ರದ್ದು ಮಾಡಿದ್ದಾರೆ.

Tags: bangaloreBlind DatingCubbon ParkPolice
SendShareTweet
Previous Post

ಹುಟ್ಟು ಹಬ್ಬದ ದಿನವೇ ಯುವ ಕಾರ್ಯಕರ್ತನ ಹತ್ಯೆ

Next Post

ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಕಲಿ ದಾಖಲೆ ಸಲ್ಲಿಕೆ: ಎಫ್ ಐಆರ್

Related Posts

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

Next Post
ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಕಲಿ ದಾಖಲೆ ಸಲ್ಲಿಕೆ: ಎಫ್ ಐಆರ್

ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಕಲಿ ದಾಖಲೆ ಸಲ್ಲಿಕೆ: ಎಫ್ ಐಆರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

Recent News

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat