ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BRBNMPL ಸಂಸ್ಥೆಯಲ್ಲಿ 88 ಹುದ್ದೆ: 88 ಸಾವಿರ ರೂ. ಸ್ಯಾಲರಿ

September 16, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆಯಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL Recruitment 2025)ನಲ್ಲಿ ಖಾಲಿ ಇರುವ 88 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡೆಪ್ಯುಟಿ ಮ್ಯಾನೇಜರ್ ಹಾಗೂ ಪ್ರೊಸೆಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL)

ಒಟ್ಟು ಹುದ್ದೆಗಳು: 88

ಹುದ್ದೆಗಳ ಹೆಸರು: ಡೆಪ್ಯುಟಿ ಮ್ಯಾನೇಜರ್ ಹಾಗೂ ಪ್ರೊಸೆಸ್ ಅಸಿಸ್ಟಂಟ್

ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 29

ಕರ್ನಾಟಕ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಡೆಪ್ಯುಟಿ ಮ್ಯಾನೇಜರ್ ವಿಭಾಗದಲ್ಲಿ 24 ಹಾಗೂ ಪ್ರೊಸೆಸ್ ಅಸಿಸ್ಟಂಟ್ ವಿಭಾಗದಲ್ಲಿ 64 ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 24 ಸಾವಿರ ರೂಪಾಯಿಯಿಂದ 88,638 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿ.ಇ, ಬಿ.ಟೆಕ್, ಪಿಜಿ ಡಿಪ್ಲೋಮಾ, ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 18-31 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು, ಮಹಿಳೆಯರಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಅಭ್ಯರ್ಥಿಗಳು brbnmpl.co.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Tags: Apply OnlineBRBNMPL Recruitment 2025Deputy ManagerEducationProcess Assistant PostsRecruiting agencySBI
SendShareTweet
Previous Post

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 25 ಸಾವಿರ ರೂ. ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

Next Post

ಎಟಿಎಂಗಳಿಗೆ ವಿದಾಯ: ಇನ್ನು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೂ ಸಿಗಲಿದೆ ಕ್ಯಾಶ್

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ HALನಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HALನಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ 44 ಹುದ್ದೆಗಳ ನೇಮಕ: 97 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ 44 ಹುದ್ದೆಗಳ ನೇಮಕ: 97 ಸಾವಿರ ರೂ. ಸ್ಯಾಲರಿ

ರಾಯಚೂರು ವಿಶ್ವವಿದ್ಯಾಲಯದಲ್ಲಿ 24 ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಯಚೂರು ವಿಶ್ವವಿದ್ಯಾಲಯದಲ್ಲಿ 24 ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 15 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 15 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೇ ಉದ್ಯೋಗ

Next Post
ಎಟಿಎಂಗಳಿಗೆ ವಿದಾಯ: ಇನ್ನು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೂ ಸಿಗಲಿದೆ ಕ್ಯಾಶ್

ಎಟಿಎಂಗಳಿಗೆ ವಿದಾಯ: ಇನ್ನು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೂ ಸಿಗಲಿದೆ ಕ್ಯಾಶ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

Recent News

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat