ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿಯಲ್ಲಿ ನೇಣು ಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ : ಕಾರಣ ನಿಗೂಢ!

October 17, 2025
Share on WhatsappShare on FacebookShare on Twitter

ಉಡುಪಿ: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ.

ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಇವರು ಅಕ್ಕ- ತಂಗಿಯರ ಮಕ್ಕಳಾಗಿದ್ದಾರೆ. ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ ಸಾವಿನ ರಹಸ್ಯ ನಿಗೂಢವಾಗಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

Tags: Brother and sister commit suicidehanging themselvesKarnataka News beatReason is a mysteryUdupi
SendShareTweet
Previous Post

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ ‘ಜುಗಾರಿ ಕ್ರಾಸ್’ ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

Next Post

ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ವಿಘ್ನೇಶ್ ಅರೆಸ್ಟ್‌!

Related Posts

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್
ಉಡುಪಿ

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

ಕರ್ನಾಟಕ ರಾಜ್ಯ ವಿಶ್ವಕರ್ಮ ಯುವಕ ಸಮಾಜ (ರಿ.) ಉಡುಪಿ ಜಿಲ್ಲಾಧ್ಯಕ್ಷರಾಗಿ ಎಚ್ ಸುಶಾಂತ್ ಆಚಾರ್ಯ ಬೈಂದೂರು ಆಯ್ಕೆ
ಉಡುಪಿ

ಕರ್ನಾಟಕ ರಾಜ್ಯ ವಿಶ್ವಕರ್ಮ ಯುವಕ ಸಮಾಜ (ರಿ.) ಉಡುಪಿ ಜಿಲ್ಲಾಧ್ಯಕ್ಷರಾಗಿ ಎಚ್ ಸುಶಾಂತ್ ಆಚಾರ್ಯ ಬೈಂದೂರು ಆಯ್ಕೆ

ಉಡುಪಿ : ಕ್ರೇನ್ ಹರಿದು ಯುವಕ ದಾರುಣ ಸಾವು!
ಉಡುಪಿ

ಉಡುಪಿ : ಕ್ರೇನ್ ಹರಿದು ಯುವಕ ದಾರುಣ ಸಾವು!

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು
ಉಡುಪಿ

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !
ಉಡುಪಿ

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ ; ಪ್ರತಿಭಟನೆ ಎಚ್ಚರಿಕೆ ನೀಡಿದ ವೀರ ಸಾವರ್ಕರ್ ಬಳಗ
ಉಡುಪಿ

ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ ; ಪ್ರತಿಭಟನೆ ಎಚ್ಚರಿಕೆ ನೀಡಿದ ವೀರ ಸಾವರ್ಕರ್ ಬಳಗ

Next Post
ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದ  ಸೈಕೋ ಕಿಲ್ಲರ್ ವಿಘ್ನೇಶ್ ಅರೆಸ್ಟ್‌!

ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ವಿಘ್ನೇಶ್ ಅರೆಸ್ಟ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

Recent News

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಬ್ಯಾಂಕ್ FDಗಿಂತ ಒಳ್ಳೆಯ ಹೂಡಿಕೆ ಯೋಜನೆ ಇದು: 5 ವರ್ಷದಲ್ಲಿ 4 ಲಕ್ಷ ರೂ. ಬಡ್ಡಿಯ ಲಾಭ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕ: ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat