ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

August 1, 2025
Share on WhatsappShare on FacebookShare on Twitter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯನಿರತ ಬಿಎಸ್ಎಫ್ ಯೋಧರೊಬ್ಬರು ತಮ್ಮ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಪಂಥಾಚೌಕ್‌ನಲ್ಲಿರುವ 60ನೇ ಬೆಟಾಲಿಯನ್‌ನಲ್ಲಿ ನಿಯೋಜನೆಗೊಂಡಿದ್ದ ಸುಗಮ್ ಚೌಧರಿ ಎಂಬ ಯೋಧ, ಜುಲೈ 31ರ ಗುರುವಾರ ತಡರಾತ್ರಿ ತಮ್ಮ ಶಿಬಿರದಿಂದ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಷಯ ತಿಳಿದ ತಕ್ಷಣ, ಸಮೀಪದ ಪ್ರದೇಶಗಳಲ್ಲಿ ದೊಡ್ಡಮಟ್ಟದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಆದರೆ, ವ್ಯಾಪಕ ಹುಡುಕಾಟದ ಹೊರತಾಗಿಯೂ ಯೋಧನ ಯಾವುದೇ ಸುಳಿವು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಂದರ್ಭದಲ್ಲೇ ಈ ಘಟನೆಯು ನಡೆದಿದ್ದು, ಆತಂಕಕ್ಕೂ ಕಾರಣವಾಗಿದೆ. ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಗ್ರರ ವಿರುದ್ಧದ ಕಾರ್ಯಾಚರಣೆಗಳು ಈ ಪ್ರದೇಶದಲ್ಲಿ ಚುರುಕುಗೊಂಡಿವೆ. ಇತ್ತೀಚೆಗಷ್ಟೇ ಪಹಲ್ಗಾಮ್ ದಾಳಿಕೋರ ಉಗ್ರರನ್ನು ಭದ್ರತಾ ಪಡೆಗಳು ದಾಚಿಗಾಮ್ ಅರಣ್ಯದಲ್ಲಿ ಹತ್ಯೆಗೈದಿದ್ದವು.

ಭದ್ರತಾ ಪಡೆಗಳ ಪ್ರಕಾರ, ಕಳೆದ 100 ದಿನಗಳಲ್ಲಿ ಪಹಲ್ಗಾಮ್ ದಾಳಿಯ ಸಂಚುಕೋರ ಸೇರಿದಂತೆ 12 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಹತರಾದವರಲ್ಲಿ ಆರು ಮಂದಿ ಪಾಕಿಸ್ತಾನಿ ಭಯೋತ್ಪಾದಕರು ಮತ್ತು ಉಳಿದ ಆರು ಮಂದಿ ಸ್ಥಳೀಯವಾಗಿ ನೇಮಕಗೊಂಡಿದ್ದ ಉಗ್ರರಾಗಿದ್ದಾರೆ.

Tags: BASF jawan GosaBSFMissingsrinagarSugam Chaudhary
SendShareTweet
Previous Post

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

Next Post

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

Related Posts

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ದೇಶ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್
ದೇಶ

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು
ಕ್ರೀಡೆ

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ
ವಿದೇಶ

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

Next Post
ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

Recent News

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

‘ನಾರಿ ಶಕ್ತಿಯೇ ಭಾರತದ ಪ್ರಗತಿಯ ಪಥ’ | ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat