ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಲ್ಮಾನ್ ಖಾನ್ ಮನೆಗೆ ಬುಲೆಟ್ ಪ್ರೂಫ್ ಗಾಜು!

January 15, 2025
ಸಲ್ಮಾನ್ ಖಾನ್ ಮನೆಗೆ ಬುಲೆಟ್ ಪ್ರೂಫ್ ಗಾಜು!
Share on WhatsappShare on FacebookShare on Twitter

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದ್ದು, ಅವರ ಮನೆಯ ಕಿಟಕಿ ಗಾಜುಗಳನ್ನು ಬುಲೆಟ್ ಪ್ರೂಫ್ ಹಾಕಿಸಲಾಗಿದೆ.

ನಟ ಸಲ್ಮಾನ್ ಖಾನ್ ಬೆನ್ನಿಗೆ ಭೂಗತ ಪಾತಕಿಗಳು ಬಿದ್ದಿದ್ದಾರೆ. ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಲಾರೆನ್ಸ್ ಬಿಷ್ಣೋಯಿ ಮತ್ತು ಅವನ ಸಹಚರರು ಶಪಥ ಮಾಡಿದ್ದಾರೆ. ಈಗಾಗಲೇ ಸಲ್ಮಾನ್ ಖಾನ್ ರ ಆಪ್ತ, ಮಾಜಿ ಶಾಸಕ ಬಾಬಾ ಸಿದ್ಧಿಖಿಯನ್ನು ಬಿಷ್ಣೋಯಿ ಸಹಚರರು ಕೊಲೆ ಮಾಡಿದ್ದಾರೆ.

ಸಲ್ಮಾನ್ ಖಾನ್ಗೆ ಪದೇ ಪದೇ ಜೀವ ಬೆದರಿಕೆ ಬರುತ್ತಲೇ ಇದೆ. ಇದರ ಮಧ್ಯೆಯೂ ಸಲ್ಮಾನ್ ಖಾನ್ ಚಿತ್ರೀಕರಣ ಮಾಡುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಸಲ್ಮಾನ್ ಖಾನ್ ಗ್ಯಾಲೆಕ್ಸಿ ನಿವಾಸದ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇಂತಹ ದಾಳಿಗಳು ನಡೆಯಬಾರದು ಎಂಬ ಕಾರಣಕ್ಕೆ ಸಲ್ಮಾನ್ ಖಾನ್ ರ ನಿವಾಸಕ್ಕೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ.

ರಸ್ತೆ ಬದಿ ಇರುವ ಹಾಗೂ ಇತರೆ ಅಪಾರ್ಟ್ಮೆಂಟ್ ಗಳಿಗೆ ಹೊರಗಿನಿಂದ ಕಾಣುವ ಕಿಟಿಕಿಗಳಿಗೆ ಈ ಗುಂಡು ನಿರೋಧಕ ಗಾಜುಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಮನೆಯ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಸಲ್ಮಾನ್ ಖಾನ್ ಬುಲೆಟ್ ಪ್ರೂಫ್ ಕಾರನ್ನು ಬಳಸುತ್ತಿದ್ದಾರೆ. ಜೊತೆಗೆ ತಮ್ಮ ಎಲ್ಲ ಕಾರುಗಳಿಗೂ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಿದ್ದಾರೆ. ಪರವಾನಗಿ ಬಂದೂಕುಗಳನ್ನು ಸಹ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರ ಸರ್ಕಾರ ಕೂಡ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ ಕಲ್ಪಿಸಿದೆ

Tags: bollyeoodBullet proof glasscinemaSalman khan
SendShareTweet
Previous Post

ಧರ್ಮಸ್ಥಳದಲ್ಲಿ ನೂತನ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ!!

Next Post

ಜಿಂಕೆ ಮಾಂಸ ಮಾರಾಟದ ಅಡ್ಡೆ ಮೇಲೆ ದಾಳಿ!!

Related Posts

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್
ದೇಶ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

Next Post
ಜಿಂಕೆ ಮಾಂಸ ಮಾರಾಟದ ಅಡ್ಡೆ ಮೇಲೆ ದಾಳಿ!!

ಜಿಂಕೆ ಮಾಂಸ ಮಾರಾಟದ ಅಡ್ಡೆ ಮೇಲೆ ದಾಳಿ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

Recent News

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat