ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

June 15, 2025
Share on WhatsappShare on FacebookShare on Twitter

ದೇಶದ ಬೆನ್ನೆಲುಬು ಎಂದರೆ ರೈತರ. ಆ ರೈತನ ಬೆನ್ನೆಲುಬು ಎಂದರೆ ನೀರು. ಆದ್ರೆ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ, ಸಮರ್ಪಕ ನೀರಾವರಿ ವ್ಯವಸ್ಥೆ ಇರದೆ ರೈತರು ಪ್ರತಿ ವರ್ಷ ಸಂಕಷ್ಟ ಅನುಭವಿಸುತ್ತಾರೆ. ಇದನ್ನು ಮನಗಂಡ ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮವು ಜೀವಜಲ ಯೋಜನೆ ಅನುಷ್ಠಾನಗೊಳಿಸಿದೆ. ಯೋಜನೆ ಅಡಿಯಲ್ಲಿ ಅನ್ನದಾತರು ಬೋರ್ ವೆಲ್ ಕೊರೆಸಲು 4.7 ಲಕ್ಷ ರೂ.ವರೆಗೆ ಸಬ್ಸಿಡಿ ಪಡೆಯಲಿದ್ದಾರೆ. ಹಾಗಾದ್ರೆ, ಸಬ್ಸಿಡಿ ಪಡೆಯೋದು ಹೇಗೆ? ಈ ಸ್ಟೋರಿ ನೋಡಿ.

ಯಾವ ಜಿಲ್ಲೆಯವರಿಗೆ ಎಷ್ಟು ಸಬ್ಸಿಡಿ?
ಬೋರ್ ವೆಲ್ ಗೆ ಎಷ್ಟು? ಪಂಪ್ ಸೆಟ್ ಗೆ ಎಷ್ಟು?
ವಿದ್ಯುತ್ ಸಂಪರ್ಕಕ್ಕೂ ಇದೆ ಸಬ್ಸಿಡಿ ಸೌಲಭ್ಯ

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿ ಸುತ್ತಮುತ್ತಲಿನ 7 ಜಿಲ್ಲೆಗಳ ರೈತರಿಗೆ 4.75 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಬಾಕಿ ಉಳಿದ 25 ಜಿಲ್ಲೆಗಳ ರೈತರು ಬೋರ್ ವೆಲ್ ಕೊರೆಸಲು 3.75 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಬೋರ್ ವೆಲ್ ಹಾಗೂ ಪಂಪ್ ಸೆಟ್ ವೆಚ್ಚಕ್ಕೆ 2.5 ಲಕ್ಷ ರೂ., ವಿದ್ಯುತ್ ಸಂಪರ್ಕಕ್ಕೆ 75 ಸಾವಿರ ರೂ. ನೀಡಲಾಗುತ್ತದೆ. ಉಳಿದ 50 ಸಾವಿರ ರೂಪಾಯಿಯನ್ನು ಶೇ.4ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.

ಏನಿದು ಜೀವಜಲ ಯೋಜನೆ?
ಇದು ಸರ್ಕಾರದ ಯೋಜನೆಯೇ?
ಯಾರಿಗೆಲ್ಲ ಯೋಜನೆಯ ಲಾಭ?
ಗ್ರಾಫಿಕ್ಸ್ ಔಟ್…
ಜೀವಜಲ ಯೋಜನೆಯು ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮದ ಯೋಜನೆಯಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಣ್ಣ ಹಿಡುವಳಿದಾರರಿಗೆ ನೀರಾವರಿ ಸೌಲಭ್ಯ ಒದಗಿಸುವುದೇ ಇದರ ಉದ್ದೇಶವಾಗಿದೆ. ವೀರಶೈವ ಲಿಂಗಾಯತ ಸಮುದಾಯದವರಿಗಾಗಿಯೇ ಯೋಜನೆ ರೂಪಿಸಲಾಗಿದೆ. ಇದು ಸರ್ಕಾರದ ಯೋಜನೆಯಾಗಿರುವುದರಿಂದ ರೈತರು ಯಾವುದೇ ಹಿಂಜರಿಕೆ ಇಲ್ಲದೆ ಅರ್ಜಿಯನ್ನು ಸಲ್ಲಿಸಿ, ಯೋಜನೆಯ ಲಾಭ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು

  • ವೀರಶೈವ ಲಿಂಗಾಯತ (3ಬಿ) ಸಮುದಾಯಕ್ಕೆ ಸೇರಿರಬೇಕು
  • ಅರ್ಜಿ ಸಲ್ಲಿಸುವವರಿಗೆ 18-60 ವರ್ಷದ ವಯೋಮಿತಿ ಇದೆ
  • ವಾರ್ಷಿಕ ಆದಾಯ 98 ಸಾವಿರ ರೂಪಾಯಿ ಮೀರಬಾರದು
    ಗ್ರಾಫಿಕ್ಸ್ ಔಟ್…
    ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮವು ಸಬ್ಸಿಡಿ ನೀಡಲು ಹಲವು ಮಾನದಂಡಗಳನ್ನು ರೂಪಿಸಿದೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು, 18 ವರ್ಷ ಮೀರಿದವರಿಗೆ ಯೋಜನೆ ಲಭ್ಯವಿದೆ. ಒಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗುತ್ತದೆ. ಗ್ರಾಮೀಣ ಪ್ರದೇಶಗಳ ವಾರ್ಷಿಕ ಆದಾಯ 98 ಸಾವಿರ ರೂ., ನಗರ ಪ್ರದೇಶಗಳ ರೈತರಿಗೆ 1.2 ಲಕ್ಷ ರೂ. ಮಿತಿ ಇದೆ.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಬಹುದು
ಸೇವಾ ಸಿಂಧು https://sevasindhu.karnataka.gov.in/ಗೆ ಭೇಟಿ ನೀಡಿ
ಅಗತ್ಯ ದಾಖಲೆ ನೀಡಿ, ಅರ್ಜಿ ಸಲ್ಲಿಸಿದರೆ ಸಹಾಯಧನ ಫಿಕ್ಸ್
ಯೋಜನೆಯ ಲಾಭ ಪಡೆಯುವ ಆಸಕ್ತಿ ಇದ್ದವರು ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಸೇವಾ ಸಿಂಧು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಸಣ್ಣ ಪ್ರಮಾಣದ ರೈತರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಜೀವಜಲ ಯೋಜನೆಯನ್ನು ಜಾರಿಗೊಳಿಸಲಾಗಿದೆ. ವೀರಶೈವ ಲಿಂಗಾಯತರಲ್ಲದವರು ಗಂಗಾ ಕಲ್ಯಾಣ ಯೋಜನೆಯ ಮೂಲಕ ಉಚಿತವಾಗಿ ಬೋರ್ ವೆಲ್ ಕೊರೆಸುವ ಜತೆಗೆ ವಿದ್ಯುತ್ ಸಂಪರ್ಕವನ್ನೂ ಪಡೆಯಬಹುದಾಗಿದೆ.

Tags: BorewellFormer
SendShareTweet
Previous Post

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

Next Post

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat