ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಉಪಚುನಾವಣೆಯ ರಣರಂಗ : ಇಂದು ದಾವಣಗೆರೆ –ಬಾಗಲಕೋಟೆಯಲ್ಲಿ ಮತದಾನ, ಯಾರಿಗೆ ವಿಜಯಲಕ್ಷ್ಮಿ?

April 9, 2026
Share on WhatsappShare on FacebookShare on Twitter

ದಾವಣಗೆರೆ/ಬಾಗಲಕೋಟೆ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿವೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಚ್. ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಉಪಚುನಾವಣೆ ಘೋಷಿಸಲಾಗಿದ್ದು, ಇಂದು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಫಲಿತಾಂಶ ಯಾರ ಪರವಾಗಲಿದೆ ಎಂಬುದರ ಮೇಲೆ ರಾಜಕೀಯ ವಲಯದ ಕಣ್ಣು ನೆಟ್ಟಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಮತ್ತೊಂದೆಡೆ ಬಿಜೆಪಿ ಕೂಡ ಗೆಲುವಿಗಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸ್ಪರ್ಧಿಸುತ್ತಿದ್ದಾರೆ. ಒಟ್ಟು 14 ಅಭ್ಯರ್ಥಿಗಳು ಈ ಕ್ಷೇತ್ರದಲ್ಲಿ ಭಾಗ್ಯ ಪರೀಕ್ಷೆ ಎದುರಿಸುತ್ತಿದ್ದಾರೆ.

ಬಾಗಲಕೋಟೆ ಕ್ಷೇತ್ರ

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಉಮೇಶ್ ಮೇಟಿ ಹಾಗೂ ಬಿಜೆಪಿಯಿಂದ ವೀರಣ್ಣ ಚರಂತಿಮಠ ಪ್ರಮುಖ ಪೈಪೋಟಿದಾರರಾಗಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 20 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾರರ ತೀರ್ಮಾನಕ್ಕಾಗಿ ಕಾಯುತ್ತಿದ್ದಾರೆ. ಎರಡೂ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ಭವಿಷ್ಯ ದಿಕ್ಕು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ‘ಓಪನ್ ಏರ್ ಫಿಟ್ನೆಸ್ ಜಿಮ್’ ಉದ್ಘಾಟಿಸಿದ ಶಾಸಕ ಅಶ್ವಥ್‌ ನಾರಾಯಣ್‌

Tags: BJPBy-election battleground:CongressKarnataka News beatPolitician
SendShareTweet
Previous Post

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ರೋಚಕ ಜಯ

Next Post

ಐಪಿಎಲ್ 2026 : ಯಶಸ್ವಿ ಜೈಸ್ವಾಲ್ ಪಾಲಾಗಲಿದೆಯೇ ಆರೆಂಜ್ ಕ್ಯಾಪ್? ಆರ್. ಅಶ್ವಿನ್ ಭವಿಷ್ಯವಾಣಿ!

Related Posts

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!
ಬೆಂಗಳೂರು

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!
ಹುಬ್ಬಳ್ಳಿ

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!
ಧಾರವಾಡ

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!
ಬೀದರ್

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!
ಬೆಂಗಳೂರು

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 
ರಾಜಕೀಯ

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 

Next Post
ಐಪಿಎಲ್ 2026 : ಯಶಸ್ವಿ ಜೈಸ್ವಾಲ್ ಪಾಲಾಗಲಿದೆಯೇ ಆರೆಂಜ್ ಕ್ಯಾಪ್? ಆರ್. ಅಶ್ವಿನ್ ಭವಿಷ್ಯವಾಣಿ!

ಐಪಿಎಲ್ 2026 : ಯಶಸ್ವಿ ಜೈಸ್ವಾಲ್ ಪಾಲಾಗಲಿದೆಯೇ ಆರೆಂಜ್ ಕ್ಯಾಪ್? ಆರ್. ಅಶ್ವಿನ್ ಭವಿಷ್ಯವಾಣಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat