ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಒಳಮೀಸಲಾತಿ ವರದಿಗೆ ಸಂಪುಟ ಒಪ್ಪಿಗೆ | 6:6:5 ಮೀಸಲಾತಿ ಹಂಚಿಕೆಗೆ ನಿರ್ಧಾರ

August 20, 2025
Share on WhatsappShare on FacebookShare on Twitter

ಬೆಂಗಳೂರು : ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲಗೈ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ ಶೇ.6, ಶೇ.6 ಮತ್ತು ಶೇ.5ರಷ್ಟು ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಾಗಮೋಹನ್‌ದಾಸ್‌ ಆಯೋಗ ವರದಿಯಂತೆ ಎಸ್ ಸಿ ಸಮುದಾಯವನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿತ್ತು. ಗುಂಪು 1 ಅತೀ ಹಿಂದುಳಿದ ಜಾತಿಗಳು ಶೇ.1,ಗುಂಪು 2 ಎಡಗೈ ಜಾತಿಗಳು ಶೇ 6, ಗುಂಪು 3 ಬಲಗೈ ಜಾತಿಗಳು ಶೇ.5, ಗುಂಪು 4 ಬಂಜಾರ, ಬೋವಿ,ಕೊರಚ, ಕೊರಮ (ಅಸ್ಪೃಶ್ಯರಲ್ಲದ ಜಾತಿಗಳು) ಶೇ.4, ಗುಂಪು 5 ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ ಶೇ.1 ಎಂದು ವರ್ಗೀಕರಣ ಮಾಡಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.

ಅದರಂತೆ ಪ.ಜಾತಿ ಸಮುದಾಯದ ಎಡಗೈ ಗುಂಪಿಗೆ ಶೇ. 6,, ಬಲ ಗೈ ಗುಂಪಿಗೆ ಶೇ.6 ಮತ್ತು ಇತರೆ (ಸ್ಪರ್ಶೀಯರು,ಅಲೆಮಾರಿ ಗುಂಪು)ಗೆ ಶೇ.5 ಒಳಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಈ ಹೊಸ ವರ್ಗೀಕರಣದಂತೆ ನಾಗಮೋಹನ್ ದಾಸ್ ಆಯೋಗ ಶಿಫಾರಸು ಮಾಡಿದ್ದ ಗುಂಪು 5 ಆದಿ ಕರ್ನಾಟಕ,ಆದಿ ದ್ರಾವಿಡ, ಆದಿ ಆಂಧ್ರ ಜಾತಿಯನ್ನು ಬಲಗೈ ಗುಂಪಿಗೆ ಸೇರಿಸಲಾಗಿದೆ.ಆ ಮೂಲಕ ಬಲ ಗೈ ಗುಂಪಿಗೆ ಇದ್ದ ಶೇ.5 ಒಳ ಮೀಸಲಾತಿಯನ್ನು ಶೇ.6ಕ್ಕೆ ಏರಿಕೆ ಮಾಡಲಾಗಿದೆ.

ಇತ್ತ ಗುಂಪು 4 ಬಂಜಾರ, ಬೋವಿ, ಲಂಬಾಣಿ, ಕೊರಚ, ಕೊರಮ (ಅಸ್ಪೃಶ್ಯರಲ್ಲದ ಜಾತಿಗಳು) (ಶೇ.4)ನ್ನು ಇತರೆ ಗುಂಪು ಎಂದು ವರ್ಗೀಕರಿಸಿ 5% ಒಳ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಈ ಇತರೆ ಗುಂಪಿಗೆ ಅತಿ ಹಿಂದುಳಿದ ಜಾತಿ, ಅಲೆಮಾರಿ ಸಮುದಾಯವನ್ನು ಸೇರಿಸಲಾಗಿದೆ. ಆ ಮೂಲಕ ಪರಿಶಿಷ್ಡ ಜಾತಿ ಸನುದಾಯಗಳ ದಶಕಗಳ ಒಳಮೀಸಲಾತಿ ಕಾಯುವಿಕೆಗೆ ಅಂತ್ಯ ಹಾಡಲು ರಾಜ್ಯ ಸರ್ಕಾರ ಯತ್ನಿಸಿದೆ.

ನ್ಯಾ.ನಾಗಮೋಹನ್ ದಾಸ್ ನೀಡಿದ ವರದಿ ಪ್ರಕಾರ 101 ಪ.ಜಾತಿಗಳ ಕ್ರೋಢೀಕೃತ ವಿವರದಂತೆ ಪ್ರವರ್ಗ- Aಯಲ್ಲಿ 59 ಉಪ ಜಾತಿಗಳಿದ್ದು,5,22,099 ಒಟ್ಟು ಜನಸಂಖ್ಯೆ ಹೊಂದಿದೆ.‌ಪ್ರವರ್ಗ- B (ಎಡಗೈ) 18 ಉಪಜಾತಿಗಳಿದ್ದು, ಒಟ್ಟು 36,69,246 ಜನಸಂಖ್ಯೆ ಹೊಂದಿದೆ.ಪ್ರವರ್ಗ- C (ಬಲಗೈ) 17 ಉಪಜಾತಿಗಳಿದ್ದು, ಒಟ್ಟು ಜನಸಂಖ್ಯೆ 30,08,633 ಇದೆ.ಪ್ರವರ್ಗ- Dಯಲ್ಲಿ 4 ಉಪಜಾತಿಗಳಿದ್ದು, 28,34,939 ಜನಸಂಖ್ಯೆ ಹೊಂದಿದೆ. ಮತ್ತು ಪ್ರವರ್ಗ- E (ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ) 3 ಉಪಜಾತಿ ಇದ್ದು, 4,74,954 ಜನಸಂಖ್ಯೆ ಹೊಂದಿದೆ.‌

“ಎಲ್ಲರಿಗೂ ತೃಪ್ತಿ ಕೊಡುವ ನಿರ್ಧಾರ ಆಗಿದೆ:”

ಮೂರು ಗುಂಪುಗಳಾಗಿ ವರ್ಗೀಕರಣ ಮಾಡಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಎಡ, ಬಲ ಹಾಗೂ ಇತರೆ ಎಂದು ಮೂರು ವರ್ಗೀಕರಣ ಮಾಡಿ ಕ್ರಮವಾಗಿ 6%, 6% ಮತ್ತು 5% ರಂತೆ ಒಳ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಎಲ್ಲರಿಗೂ ತೃಪ್ತಿಯಾಗುವ ನಿರ್ಧಾರ ಆಗಿದೆ. ಈ ತೀರ್ಮಾನ ಸಂತಸ ತಂದಿದೆ. ಅಲೆಮಾರಿ ಸಮುದಾಯವನ್ನು ಬಿಟ್ಟಂತೆ ಆಗಿಲ್ಲ ಎಂದು ಇದೇ ವೇಳೆ ತಿಳಿಸಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಸಂಪುಟ ಸಭೆ ಎರಡುವರೆ ಗಂಟೆ ನಡೆಯಿತು. ಎಲ್ಲಾ ಸಂತೋಷ ಸಮಾಧಾನದಿಂದ ಬಂದಿದ್ದೇವೆ. ಎಲ್ಲರಿಗೂ ಸಮಾಧನವಾಗಿದೆ. ಈ ತೀರ್ಮಾನದಿಂದ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್, ಆರ್.ಬಿ.ತಿಮ್ಮಾಪುರ, ಶಿವರಾಜ್ ತಂಗಡಗಿ ಎಲ್ಲರೂ ಸಂತೋಷವಾಗಿ ದ್ದಾರೆ.ಈ ಬಗ್ಗೆ ನಾಳೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಲಿದ್ದಾರೆ ಎಂದರು.

“ಎಚ್.ಆಂಜನೇಯ ಸಂತಸ :”

ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಪ್ರಮುಖ ನಾಯಕಾರದ ಮಾಜಿ ಸಚಿವ ಹೆಚ್.ಆಂಜನೇಯ ವಿಶೇಷ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಎಡಗೈ ಸಮುದಾಯಕ್ಕೆ ಶೇ.6 ಒಳ ಮೀಸಲಾತಿ ನೀಡಲಾಗಿದೆ. ನಮಗೆ ಶೇ. 7 ಮೀಸಲಾತಿ ನೀಡಬೇಂಕೆಂಬ ಬೇಡಿಕೆ ಇತ್ತು. ಆದರೆ ಶೇ.6 ನೀಡಿರುವುದು ತೃಪ್ತಿ ತಂದಿದೆ. ಏನೂ ಮೀಸಲಾತಿ ಸಿಗದಂಥ ನಮ್ಮ ಸಮುದಾಯಕ್ಕೆ ಶೇ. 6 ಒಳಮೀಸಲಾತಿ ಲಭಿಸಿರುವ ಬಗ್ಗೆ ಸಮಾಧಾನ ಇದೆ. ನಮ್ಮ ಸಮುದಾಯಕ ಬಹಳ ವರ್ಷಗಳಿಂದ ನೊಂದಿತ್ತು‌. ಸಮುದಾಯಕ್ಕೆ ಉದ್ಯೋಗ ಸವಲತ್ತು ಸಿಕ್ಕಿರಲಿಲ‌್ಲ. ಈಗ ಈ ಶೇ.6ರಷ್ಟು ಒಳ ಮೀಸಲಾತಿಯಿಂದ ನಮಗೆ ಉದ್ಯೋಗ, ಸವಲತ್ತು ಸಿಗುವ ವಿಶ್ವಾಸ ಇದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದೇ ವೇಳೆ ಹೆಚ್.ಆಂಜನೇಯ ಮತ್ತು ಬೆಂಬಲಿಗರು ಒಳಮೀಸಲಾತಿ ನೀಡಿದ ಸಿಎಂ ಸಿದ್ದರಾಮಯ್ಯಗೆ ವಿಧಾನಸೌಧದಲ್ಲೇ ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದರು.‌ ಸಿಎಂ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಎಡಗೈ ಸಮುದಾಯದವರು ಸಿಹಿ ತಿನ್ನಿಸಿ ಸಂಭ್ರಮಾಚರಿಸಿದರು.

Tags: bengaloreCabinet approvesKarnataka News beatreport
SendShareTweet
Previous Post

ಅಂಕೋಲ : ಕೇಣಿ ಬಂದರಿನಿಂದ ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ !

Next Post

ರಸ್ತೆ ಕಾಮಗಾರಿಯಿಂದ ಹೋಟೆಲ್‌ ಉದ್ಯಮಕ್ಕೆ ಕಂಟಕ | ಡಿಸಿಎಂ ಡಿಕೆಶಿಗೆ ಪತ್ರ

Related Posts

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ
ರಾಜ್ಯ

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು | 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ
ರಾಜ್ಯ

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು | 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ನಾಳೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ.. 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​
ರಾಜ್ಯ

ನಾಳೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ.. 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!
ರಾಜ್ಯ

KSDL : ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ!

ಕರ್ನಾಟಕ ಪೊಲೀಸ್ ಸಿಬ್ಬಂದಿಗಳಿಗೆ ಅ.28ಕ್ಕೆ ಪಿ-ಕ್ಯಾಪ್ ವಿತರಣೆ.. ರಾಜ್ಯ ಸರ್ಕಾರ ಅಧಿಕೃತ ಆದೇಶ!
ರಾಜ್ಯ

ಕರ್ನಾಟಕ ಪೊಲೀಸ್ ಸಿಬ್ಬಂದಿಗಳಿಗೆ ಅ.28ಕ್ಕೆ ಪಿ-ಕ್ಯಾಪ್ ವಿತರಣೆ.. ರಾಜ್ಯ ಸರ್ಕಾರ ಅಧಿಕೃತ ಆದೇಶ!

ಸೈಕ್ಲೋನ್ ಎಫೆಕ್ಟ್ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!
ರಾಜ್ಯ

ಸೈಕ್ಲೋನ್ ಎಫೆಕ್ಟ್ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

Next Post
ರಸ್ತೆ ಕಾಮಗಾರಿಯಿಂದ ಹೋಟೆಲ್‌ ಉದ್ಯಮಕ್ಕೆ ಕಂಟಕ | ಡಿಸಿಎಂ ಡಿಕೆಶಿಗೆ ಪತ್ರ

ರಸ್ತೆ ಕಾಮಗಾರಿಯಿಂದ ಹೋಟೆಲ್‌ ಉದ್ಯಮಕ್ಕೆ ಕಂಟಕ | ಡಿಸಿಎಂ ಡಿಕೆಶಿಗೆ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

Recent News

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat