ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

FD ಇರಿಸಲು ಬಯಸುವವರಿಗೆ ಕೆನರಾ ಬ್ಯಾಂಕ್ ಗುಡ್ ನ್ಯೂಸ್: ಇಲ್ಲಿದೆ ಹೊಸ ಬಡ್ಡಿದರ

August 15, 2025
Share on WhatsappShare on FacebookShare on Twitter

ಬೆಂಗಳೂರು: ಕಳೆದ ಕೆಲ ತಿಂಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರದಲ್ಲಿ ಶೇ.1ರಷ್ಟು ಇಳಿಕೆ ಮಾಡಿದೆ. ಇದರಿಂದಾಗಿ ಬ್ಯಾಂಕುಗಳು ಗ್ರಾಹಕರಿಗೆ ನೀಡುವ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರ ಇಳಿಕೆ ಮಾಡಿವೆ. ಹಾಗಾಗಿ, ಬ್ಯಾಂಕುಗಳು ಉಳಿತಾಯ ಖಾತೆ ಹಾಗೂ ಸ್ಥಿರ ಠೇವಣಿ ಅಥವಾ ಎಫ್ ಡಿ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿವೆ. ಇದರ ಮಧ್ಯೆಯೂ, ಕೆನರಾ ಬ್ಯಾಂಕ್ ಎಫ್ ಡಿ ಬಡ್ಡಿದರವನ್ನು ಪರಿಷ್ಕರಣೆ ಮಾಡಿವೆ.

ಪರಿಷ್ಕರಣೆ ಬಳಿಕ, ಸಾಮಾನ್ಯ ಗ್ರಾಹಕರಿಗೆ 3 ಕೋಟಿ ರೂ.ಗಿಂತ ಕಡಿಮೆ ಇರುವ ಎಫ್ ಡಿ ಗಳಿಗೆ ಶೇ.3.25ರಿಂದ ಶೇ.6.50ರವರೆಗೆ ಬಡ್ಡಿ ಸಿಗಲಿದೆ. 444 ದಿನಗಳ ಠೇವಣಿಗೆ ಗರಿಷ್ಠ ಶೇ.6.50ರಷ್ಟು ಬಡ್ಡಿ ದರ ಲಭ್ಯವಿದೆ. ಈ ಎಫ್ ಡಿ ಗಳು ಅವಧಿಗೂ ಮುನ್ನ ಹಣ ಹಿಂಪಡೆಯಲು ಅವಕಾಶ ನೀಡುತ್ತವೆ, ಆದರೆ ಅವಧಿಗೂ ಮುನ್ನ ಮುಕ್ತಾಯಗೊಳಿಸಿದರೆ, ಭಾಗಶಃ ಹಿಂಪಡೆಯುವಿಕೆ ಅಥವಾ ಅವಧಿ ವಿಸ್ತರಣೆಗೆ ಶೇ.1ರಷ್ಟು ದಂಡ ವಿಧಿಸಲಾಗುತ್ತದೆ.

ಹಿರಿಯ ನಾಗರಿಕರಿಗೆ, ಎಫ್‌ಡಿ ದರಗಳು ಶೇ.3.25ರಿಂದ ಶೇ.7ರವರೆಗೆ ಇರಲಿವೆ. 444 ದಿನಗಳ ಅವಧಿಯ ಠೇವಣಿಗೆ ಶೇ.7ರಷ್ಟು ಬಡ್ಡಿ ದರ ಸಿಗಲಿದೆ. ಉಳಿತಾಯ ಖಾತೆ ಮೇಲಿನ ಬಡ್ಡಿಯನ್ನೂ ಕೆನರಾ ಬ್ಯಾಂಕ್ ಪರಿಷ್ಕರಣೆ ಮಾಡಿದೆ. ಈಗ ಉಳಿತಾಯ ಖಾತೆಗಳಿಗೆ ಶೇ.2.55ರಿಂದ ಶೇ.4ರವರೆಗೆ ಬಡ್ಡಿ ನೀಡಲಾಗುತ್ತದೆ. ಇದಕ್ಕೂ ಮೊದಲು ಶೇ.2.7ರಿಂದ ಶೇ.4ರಷ್ಟು ಬಡ್ಡಿ ನೀಡಲಾಗುತ್ತದೆ.

ಆರ್ ಬಿ ಐ ಹಣಕಾಸು ನೀತಿ ಸಮಿತಿ ಸಭೆ ಬಳಿಕ ಬ್ಯಾಂಕ್ ಆಫ್ ಬರೋಡಾ, ಎಸ್ ಬಿ ಐ ಸೇರಿ ಹಲವು ಬ್ಯಾಂಕ್ ಗಳು ಬಡ್ಡಿದರವನ್ನು ಪರಿಷ್ಕರಣೆ ಮಾಡಿವೆ. ರೆಪೊ ದರದ ಹಿನ್ನೆಲೆಯಲ್ಲಿ ಕೆಲವು ಬ್ಯಾಂಕುಗಳು ಎಫ್ ಡಿ ಹಾಗೂ ಉಳಿತಾಯ ಖಾತೆಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿವೆ.

Tags: Bank OF Barodacenara bankFDinterest rateRBISBI
SendShareTweet
Previous Post

ಜನಾಕ್ರೋಶಕ್ಕೆ ಮಣಿದ ಐಸಿಐಸಿಐ: ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರಿ ಇಳಿಕೆ

Next Post

ಭಾರತದ ಮೊದಲ ಸ್ವಾತಂತ್ರ್ಯ ಯೋಧ ಮಂಗಲ್ ಪಾಂಡೆ

Related Posts

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಭಾರತದ ಮೊದಲ ಸ್ವಾತಂತ್ರ್ಯ ಯೋಧ ಮಂಗಲ್ ಪಾಂಡೆ

ಭಾರತದ ಮೊದಲ ಸ್ವಾತಂತ್ರ್ಯ ಯೋಧ ಮಂಗಲ್ ಪಾಂಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat