ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ವೆನ್ಲಾಕ್ ಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು : ಸಂಸದ ಚೌಟ

July 29, 2025
Share on WhatsappShare on FacebookShare on Twitter

ಮಂಗಳೂರು: ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸಲು ಕೇಂದ್ರ ಸರಕಾರ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (ಡಿಸಿಸಿಸಿ) ಅನುಮೋದಿಸಿದ್ದು, ಇದಕ್ಕಾಗಿ 1.49 ಕೋ ರೂ. ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

2025-26 ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಿಸಿತ್ತು. ಅದರ ಭಾಗವಾಗಿ ಪ್ರಥಮ ಹಂತದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ 1.49 ಕೋ.ರೂ.ವರೆಗೆ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಸ್ಲಾಕ್‌ನಲ್ಲಿ ಪ್ರಸ್ತಾವಿತ ಕೇಂದ್ರ ಕ್ಯಾನ್ಸರ್ ರೋಗ ನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸ‌ರ್ ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜತೆಗೆ ಇತರ ಬೆಂಬಲ ಸೇವೆಗಳನ್ನು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸ‌ರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶ ಎಂದು ಸಂಸದರು ತಿಳಿಸಿದ್ದಾರೆ.

Tags: Cancer dayCllr. Brijesh ChowtaHospitalMangaloreMP ChautauWenlock
SendShareTweet
Previous Post

ನಾಗರ ಪಂಚಮಿ | ಧಾರ್ಮಿಕ, ಜನಪದೀಯ, ವೈಜ್ಞಾನಿಕ

Next Post

ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

Related Posts

ಮ್ಯಾಂಚೆಸ್ಟರ್ ವಿವಾದದ ಬಗ್ಗೆ ಇಂಗ್ಲೆಂಡ್ ಅನ್ನು ಕುಟುಕಿದ ಆಸ್ಟ್ರೇಲಿಯಾದ ನೇಥನ್ ಲಯನ್
Uncategorized

ಮ್ಯಾಂಚೆಸ್ಟರ್ ವಿವಾದದ ಬಗ್ಗೆ ಇಂಗ್ಲೆಂಡ್ ಅನ್ನು ಕುಟುಕಿದ ಆಸ್ಟ್ರೇಲಿಯಾದ ನೇಥನ್ ಲಯನ್

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ"ಸ್ವಚ್ಛ ಮರವಂತೆ-ಸುಂದರ ಮರವಂತೆ " ಅಭಿಯಾನ
Uncategorized

ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ “

ಟೀಂ ಇಂಡಿಯಾಗೆ ಗಾಯದ ಮೇಲೆ ಬರೆ: ನಿರ್ಣಾಯಕ ಟೆಸ್ಟ್‌ಗೂ ಮುನ್ನ ಪ್ರಮುಖ ಆಟಗಾರರು ಔಟ್
Uncategorized

ಟೀಂ ಇಂಡಿಯಾಗೆ ಗಾಯದ ಮೇಲೆ ಬರೆ: ನಿರ್ಣಾಯಕ ಟೆಸ್ಟ್‌ಗೂ ಮುನ್ನ ಪ್ರಮುಖ ಆಟಗಾರರು ಔಟ್

2025 TVS ಅಪಾಚೆ RTR 310 ಭಾರತದಲ್ಲಿ ಬಿಡುಗಡೆ: ಬೆಲೆ 2.40 ಲಕ್ಷ ರೂಪಾಯಿಯಿಂದ ಪ್ರಾರಂಭ
Uncategorized

2025 TVS ಅಪಾಚೆ RTR 310 ಭಾರತದಲ್ಲಿ ಬಿಡುಗಡೆ: ಬೆಲೆ 2.40 ಲಕ್ಷ ರೂಪಾಯಿಯಿಂದ ಪ್ರಾರಂಭ

ದಲಿತ ಅಧಿಕಾರಿಗಳಿಗೆ ಬಡ್ತಿಯಿಲ್ಲ, ಸಿಎಂಗೆ ಖರ್ಗೆ ಪತ್ರ
Uncategorized

ದಲಿತ ಅಧಿಕಾರಿಗಳಿಗೆ ಬಡ್ತಿಯಿಲ್ಲ, ಸಿಎಂಗೆ ಖರ್ಗೆ ಪತ್ರ

“ಹಚ್ಚೆ” ಹಾಡು ಅನಾವರಣ: ಚಿತ್ರ ತಂಡ ಹೇಳಿದ್ದೇನು?
Uncategorized

“ಹಚ್ಚೆ” ಹಾಡು ಅನಾವರಣ: ಚಿತ್ರ ತಂಡ ಹೇಳಿದ್ದೇನು?

Next Post
ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

ಸುರ್ಜೇವಾಲ ಸಭೆ ಬಳಿಕ ಎಲ್ಲವೂ ಸರಿಯಾಗಿದೆ : ಬೇಳೂರು ಗೋಪಾಲಕೃಷ್ಣ

ಸುರ್ಜೇವಾಲ ಸಭೆ ಬಳಿಕ ಎಲ್ಲವೂ ಸರಿಯಾಗಿದೆ : ಬೇಳೂರು ಗೋಪಾಲಕೃಷ್ಣ

ವಿಜಯೇಂದ್ರ ಮುಂದುವರಿದರೇ ಬಿಜೆಪಿ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ : ಯತ್ನಾಳ್‌ ಕಿಡಿ

ವಿಜಯೇಂದ್ರ ಮುಂದುವರಿದರೇ ಬಿಜೆಪಿ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ : ಯತ್ನಾಳ್‌ ಕಿಡಿ

Recent News

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

ಸುರ್ಜೇವಾಲ ಸಭೆ ಬಳಿಕ ಎಲ್ಲವೂ ಸರಿಯಾಗಿದೆ : ಬೇಳೂರು ಗೋಪಾಲಕೃಷ್ಣ

ಸುರ್ಜೇವಾಲ ಸಭೆ ಬಳಿಕ ಎಲ್ಲವೂ ಸರಿಯಾಗಿದೆ : ಬೇಳೂರು ಗೋಪಾಲಕೃಷ್ಣ

ವಿಜಯೇಂದ್ರ ಮುಂದುವರಿದರೇ ಬಿಜೆಪಿ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ : ಯತ್ನಾಳ್‌ ಕಿಡಿ

ವಿಜಯೇಂದ್ರ ಮುಂದುವರಿದರೇ ಬಿಜೆಪಿ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ : ಯತ್ನಾಳ್‌ ಕಿಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ನಾಲ್ವರು ಮೀನುಗಾರರ ನಾಪತ್ತೆ | ಸಚಿವ ಮಂಕಾಳ ವೈದ್ಯೆ ಭೇಟಿ, ಪರಿಶೀಲನೆ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

ಟೌನ್ ಶಿಫ್ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸಲು K.A‌.I.D.B ಮುಂದು !? : ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat