ಬೆಂಗಳೂರು- ಝೀ ಪವರ್ ವಾಹಿನಿಯಲ್ಲಿ ರಾತ್ರಿ 7:30 ಕ್ಕೆ ಪ್ರಸಾರವಾಗುತ್ತಿರುವ 'ಗೌರಿ' ಧಾರವಾಹಿಯಲ್ಲೊಂದು ಅನಿರೀಕ್ಷಿತ ತಿರುವು. ಕಿರುತೆರೆಯ ಖ್ಯಾತ ನಟಿ ಕಾವ್ಯಶ್ರೀ ಗೌಡ ಹಾಗೂ ಸುಷ್ಮೀತ್ ಜೈನ್,...
Read moreDetailsಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ರಿಷಬ್ ಶೆಟ್ಟಿ ಶೂಟಿಂಗ್ ಕ್ಯಾಂಪ್ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾ ಖಾತೆಯಲ್ಲಿ ಒಂದಷ್ಟು ಫೋಟೋಗಳನ್ನ ಹಂಚಿಕೊಂಡ...
Read moreDetailsಮಲಯಾಳಂನ ಖ್ಯಾತ ನಟಿಯನ್ನು ಕಿಡ್ನ್ಯಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 6 ಪ್ರಮುಖ ಆರೋಪಿಗಳಿಗೆ ಎರ್ನಾಕುಲಮ್ ಕೋರ್ಟ್ ಶಿಕ್ಷೆ ನೀಡಿದೆ. ಎ1 ಮತ್ತು ಎ6 ವರೆಗಿನ...
Read moreDetailsದೊಡ್ಮನೆ ಈಗ ವಿಲನ್ ಮನೆ ಆಗಿದೆ. ವಿಲನ್ ವಿಚಿತ್ರ ಟಾಸ್ಕ್ ನೀಡುತ್ತಿದ್ದಾರೆ. ಈಗಾಗಲೇ ರಜತ್ ಮತ್ತು ಅಶ್ವಿನಿ ಗೌಡ ಅವರಿಗೆ ವಿಲನ್ ಒಂದು ಚಾಲೆಂಜ್ ನೀಡಿದರು. ಆ...
Read moreDetailsನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 75ನೇ ವಸಂತಕ್ಕೆ ಕಾಲಿಟ್ಟಿರುವ ರಜನಿಕಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಟ್ವೇಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. https://twitter.com/narendramodi/status/1999315706769473718?ref_src=twsrc%5Etfw%7Ctwcamp%5Etweetembed%7Ctwterm%5E1999315706769473718%7Ctwgr%5Ebfec20a851bc2d8253d9d4d980d56ef0e1ab0201%7Ctwcon%5Es1_c10&ref_url=https%3A%2F%2Fpublictv.in%2Fpm-modi-wishes-rajinikanth-on-75th-birthday%2F ರಜನಿಕಾಂತ್...
Read moreDetailsಫೈನಲಿ, ಕೋಟ್ಯಂತರ ಅಭಿಮಾನಿಗಳ ಕಾತರ ಕೊನೆಗೊಂಡಿದೆ. ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಇಂದು ಬಿಡುಗಡೆ...
Read moreDetailsಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಬಹಳ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರಕಾಶ್...
Read moreDetailsಆನೇಕಲ್: ರಾಜ್ಯ ಗಡಿ ಅತ್ತಿಬೆಲೆಯಲ್ಲಿ 'ಡೆವಿಲ್' ದರ್ಬಾರ್ ಜೋರಾಗಿದ್ದು, ಫ್ಯಾನ್ಸ್ ಶೋಗೆ ಭರ್ಜರಿ ಸಿದ್ದತೆ ನಡೆಸಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಸರ್ಕಲ್ನಲ್ಲಿ ದಾಸನ 52...
Read moreDetailsನಟ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ದರ್ಶನ್ ಅಭಿಮಾನಿಗಳು ಅದೆಷ್ಟೋ ದಿನಗಳಿಂದ ಕಾಯುತ್ತಿದ್ದ ಗಳಿಗೆ ಇದೀಗ ಬಂದಿದೆ. ಈ ಚಿತ್ರ ಸಾಕಷ್ಟು...
Read moreDetailsಬೆಂಗಳೂರು : ನಟ ದರ್ಶನ್ ನಟನೆಯ ಡೆವಿಲ್ ಸಿನಿಮಾ ಬಿಡುಗಡೆಗೆ ಕೆಲವು ಗಂಟೆಗಳಷ್ಟೇ ಬಾಕಿ ಇದೆ. ಈಗಾಗಲೇ ಬೆಂಗಳೂರು ಸೇರಿದಂತೆ ಹಲೆವೆಡೆ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.