'ಬ್ರಹ್ಮಗಂಟು' ಕನ್ನಡ ಧಾರಾವಾಹಿಯಲ್ಲಿ ನಟಿಸಿ ಭಾರೀ ಖ್ಯಾತಿ ಗಳಿಸಿದಂತಹ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಒಳ್ಳೆ ಗಾಯಕಿ ಸಹ ಆಗಿರುವ ಗೀತಾ ಬಿಗ್ಬಾಸ್...
Read moreDetailsನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವಾಗಲೇ ಅವರ ಬಹು ನಿರೀಕ್ಷಿತ ಸಿನಿಮಾ‘ದಿ ಡೆವಿಲ್’ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಅಭಿಮಾನಿಗಳು...
Read moreDetailsಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಅಖಿಲ್ ವಿಶ್ವನಾಥ್ ಅವರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವು ಮಲಯಾಳಂ ಚಲನಚಿತ್ರೋದ್ಯಮ ಮತ್ತು ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಕೇರಳ ರಾಜ್ಯ...
Read moreDetailsಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು...
Read moreDetailsವೀಕೆಂಡ್ ಬಂತು ಅಂದರೆ ಕಿಚ್ಚ ಸುದೀಪ್ ಅವರ ಪಂಚಾಯ್ತಿಗೆ ವೀಕ್ಷಕರು ಕಾಯುತ್ತಾರೆ. ಚೈತ್ರಾ ಕುಂದಾಪುರ ಅವರ ಉಸ್ತುವಾರಿ ಚರ್ಚೆಗೆ ಕಾರಣ ಆಯಿತು. ಈ ವಾರ ಸುದೀಪ್ ಅವರು...
Read moreDetailsಬೆಂಗಳೂರು- ಝೀ ಪವರ್ ವಾಹಿನಿಯಲ್ಲಿ ರಾತ್ರಿ 7:30 ಕ್ಕೆ ಪ್ರಸಾರವಾಗುತ್ತಿರುವ 'ಗೌರಿ' ಧಾರವಾಹಿಯಲ್ಲೊಂದು ಅನಿರೀಕ್ಷಿತ ತಿರುವು. ಕಿರುತೆರೆಯ ಖ್ಯಾತ ನಟಿ ಕಾವ್ಯಶ್ರೀ ಗೌಡ ಹಾಗೂ ಸುಷ್ಮೀತ್ ಜೈನ್,...
Read moreDetailsಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ರಿಷಬ್ ಶೆಟ್ಟಿ ಶೂಟಿಂಗ್ ಕ್ಯಾಂಪ್ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾ ಖಾತೆಯಲ್ಲಿ ಒಂದಷ್ಟು ಫೋಟೋಗಳನ್ನ ಹಂಚಿಕೊಂಡ...
Read moreDetailsಮಲಯಾಳಂನ ಖ್ಯಾತ ನಟಿಯನ್ನು ಕಿಡ್ನ್ಯಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 6 ಪ್ರಮುಖ ಆರೋಪಿಗಳಿಗೆ ಎರ್ನಾಕುಲಮ್ ಕೋರ್ಟ್ ಶಿಕ್ಷೆ ನೀಡಿದೆ. ಎ1 ಮತ್ತು ಎ6 ವರೆಗಿನ...
Read moreDetailsದೊಡ್ಮನೆ ಈಗ ವಿಲನ್ ಮನೆ ಆಗಿದೆ. ವಿಲನ್ ವಿಚಿತ್ರ ಟಾಸ್ಕ್ ನೀಡುತ್ತಿದ್ದಾರೆ. ಈಗಾಗಲೇ ರಜತ್ ಮತ್ತು ಅಶ್ವಿನಿ ಗೌಡ ಅವರಿಗೆ ವಿಲನ್ ಒಂದು ಚಾಲೆಂಜ್ ನೀಡಿದರು. ಆ...
Read moreDetailsನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 75ನೇ ವಸಂತಕ್ಕೆ ಕಾಲಿಟ್ಟಿರುವ ರಜನಿಕಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಟ್ವೇಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. https://twitter.com/narendramodi/status/1999315706769473718?ref_src=twsrc%5Etfw%7Ctwcamp%5Etweetembed%7Ctwterm%5E1999315706769473718%7Ctwgr%5Ebfec20a851bc2d8253d9d4d980d56ef0e1ab0201%7Ctwcon%5Es1_c10&ref_url=https%3A%2F%2Fpublictv.in%2Fpm-modi-wishes-rajinikanth-on-75th-birthday%2F ರಜನಿಕಾಂತ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.