ನವದೆಹಲಿ : ಕೃತಕ ಬುದ್ಧಿಮತ್ತೆ (AI) ಮತ್ತು ಸೆಮಿಕಂಡಕ್ಟರ್ ಪೂರೈಕೆ ಸರಪಳಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತವು ಮಹತ್ವದ ಹೆಜ್ಜೆ ಇಟ್ಟಿದ್ದು, ಅಮೆರಿಕ ನೇತೃತ್ವದ ಅಂತಾರಾಷ್ಟ್ರೀಯ ಮೈತ್ರಿಕೂಟವಾದ 'ಪ್ಯಾಕ್ಸ್...
Read moreDetailsನವದೆಹಲಿ : ಬಾಂಗ್ಲಾದೇಶದಲ್ಲಿ ಕಳೆದ ವರ್ಷ ನಡೆದಿದ್ದ ಹಿಂದೂ ಪೊಲೀಸ್ ಅಧಿಕಾರಿಯೊಬ್ಬರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆಸಿಕ್ಕಿದ್ದಾನೆ....
Read moreDetailsಹೈದರಾಬಾದ್ : ಸಾಫ್ಟ್ವೇರ್ ಇಂಜಿನಿಯರ್ ಮಹಿಳೆಯೊಬ್ಬರನ್ನು ಆಕೆಯ ಮಾಜಿ ಪತಿ ಅತ್ಯಂತ ಕ್ರೂರವಾಗಿ ಹತ್ಯೆಗೈದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಕೌಟುಂಬಿಕ ದೌರ್ಜನ್ಯದ ಕೇಸಿನಿಂದಾಗಿ...
Read moreDetailsಗುವಾಹಟಿ : ಅಸ್ಸಾಂನ ಗುವಾಹಟಿಯಲ್ಲಿರುವ ಇತಿಹಾಸ ಪ್ರಸಿದ್ದ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. https://twitter.com/DKShivakumar/status/2024377866071527859?ref_src=twsrc%5Etfw%7Ctwcamp%5Etweetembed%7Ctwterm%5E2024377866071527859%7Ctwgr%5E03de17dcb018c15258188d816c55a3b18751ff23%7Ctwcon%5Es1_c10&ref_url=https%3A%2F%2Fpublictv.in%2Fdk-shivakumar-visits-kamakhya-temple-with-mp-priyanka-gandhi%2F ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ...
Read moreDetailsನವದೆಹಲಿ/ಬೆಂಗಳೂರು : ಚೀನಾದ ರೋಬೋ ನಾಯಿಯನ್ನು ತಾನೇ ತಯಾರಿಸಿದ್ದೆಂದು ಸುಳ್ಳು ಹೇಳಿ ಉತ್ತರಪ್ರದೇಶದ ಗೋಲ್ಗೋತಿಯಾ ವಿಶ್ವವಿದ್ಯಾಲಯವು ದೇಶದ ಮಾನ ಹರಾಜು ಹಾಕಿದ್ದರೆ, ಮತ್ತೊಂದೆಡೆ ಕರ್ನಾಟಕದ ಸ್ಟಾರ್ಟ್ಅಪ್ವೊಂದು ಸಂಪೂರ್ಣವಾಗಿ...
Read moreDetailsನವದೆಹಲಿ : ಕೃತಕ ಬುದ್ಧಿಮತ್ತೆ (AI) ಎನ್ನುವುದು ಕೇವಲ ಯಂತ್ರ ಕೇಂದ್ರಿತವಾಗಿರದೆ, ಅದು ಮಾನವ ಕೇಂದ್ರಿತವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದು, ದೆಹಲಿಯಲ್ಲಿ ನಡೆಯುತ್ತಿರುವ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್ ದಿಗ್ಗಜ ಇಮ್ರಾನ್ ಖಾನ್ ಅವರ ಪ್ರಾಣಕ್ಕೆ ಅಪಾಯವಿದ್ದು, ಜೈಲಿನಲ್ಲಿಯೇ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಅವರ...
Read moreDetailsಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹೀಗೆ ಕಚೇರಿ ಪ್ರವೇಶಿಸಿದ ಮೊದಲ ದಿನವೇ ಅವರು ಮಹತ್ವದ...
Read moreDetailsಇಂದೋರ್ : ಇತ್ತೀಚೆಗೆ ಪ್ರೀತಿಯ ಹೆಸರಿನಲ್ಲಿ ನಡೆದ ಭೀಕರ ಹತ್ಯೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಾಗರಿಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೆ. ತನ್ನ ಪ್ರಿಯತಮೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ಆರೋಪಿ ಪಿಯೂಷ್...
Read moreDetailsಬೆಂಗಳೂರು : ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರಿಗೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರಲ್ಲೂ, ಯಾವ ರೈಲ್ವೆ ಸ್ಟೇಷನ್ ನಿಂದ ಟಿಕೆಟ್ ಬುಕ್ ಮಾಡಲಾಗಿರುತ್ತದೆಯೋ, ಅದೇ ರೈಲು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.