ರಾಮ ಮಂದಿರದ ಕನಸು ನನಸಾದ ಕಾಲಕ್ಕೆ ಅಡ್ವಾಣಿಯವರಿಗೆ ಭಾರತರತ್ನ ಸಂದಿದೆ. ಅಡ್ವಾಣಿಯವರ ಪಾಲಿಗೆ ಇದು ಅಮೃತಕಾಲ. ತೊಂಬತ್ತಾರು ವರ್ಷದ ಹಿರಿಯ ಜೀವಕ್ಕೆ ಡಬ್ಬಲ್ ಧಮಾಕ ಸಿಕ್ಕ ಪರ್ವಕಾಲ....
Read moreDetailsಕೇಂದ್ರದಲ್ಲಿ ಚುನಾವಣೆಯ ಹೊತ್ತು. ದಿನ ಬೆಳಗಾದರೆ, ಹೊಸ-ಹೊಸ ಯೊಚನೆ-ಯೋಜನೆಗಳತ್ತ ಕೇಂದ್ರ ಚಿತ್ತ ಹರಿಸುತ್ತಿದೆ. ಮೊದಲಿಂದಲೂ ಇಂಡಿಯಾ ಮೇಲೆ ಕಣ್ಣಿಟ್ಟಿರುವ ನರೇಂದ್ರ ಮೋದಿ ಸರ್ಕಾರ, ಭಾರತ ಎಂಬ ಸ್ವದೇಶಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.