ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ನಗರದಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿದ್ದಾರೆ. ಮೃತರು ತಮ್ಮ...
Read moreDetailsಗದಗ: ಅಳಿಯನೊಬ್ಬ ತನ್ನ ಸೋದರ ಮಾವನ ಮನೆಗೆ ಕನ್ನ ಹಾಕಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಾಲೂಕಿನ...
Read moreDetailsಗದಗ: ದಲ್ಲಾಳಿ ವ್ಯಾಪಾರಿಯೊಬ್ಬಾತ ಬರೋಬ್ಬರಿ 9 ಕೋಟಿ ರೂ. ಮೌಲ್ಯದ ಕಡಲೆ ಖರೀದಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬರಗಾಲ ಇದ್ದ ಹಿನ್ನೆಲೆಯಲ್ಲಿ ರೈತರು ಅಲ್ಪಸ್ವಲ್ಪ ಬಿತ್ತನೆ...
Read moreDetailsಹಣದ ವಿಚಾರಕ್ಕೆ ತಂದೆಯನ್ನೇ ಮಕ್ಕಳು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಕ್ಕುಂಡಿ ಗ್ರಾಮದ ವಿವೇಕಾನಂದ ಕರಿಯಲ್ಲಪ್ಪನವರ್(52) ಸಾವನ್ನಪ್ಪಿದ ದುರ್ದೈವಿ. ಮೊದಲ ಪತ್ನಿ ಕಸ್ತೂರಮ್ಮ ಪುತ್ರರಾದ...
Read moreDetailsಗದಗ: ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿ ಮರಕ್ಕೆ ನೇಣು ಹಾಕಿರುವ ಭಯಾನಕ ಘಟನೆಯೊಂದು ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಹತ್ತಿರ ನಡೆದಿದೆ. ಡೋಣಿ ಗ್ರಾಮದ ಕಾಂಗ್ರೆಸ್ ನಾಯಕ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.