ಚಂಡೀಗಢ: ಸಾಧಿಸುವ ಛಲ ಹಾಗೂ ಆತ್ಮವಿಶ್ವಾಸವೊಂದಿದ್ದರೆ ಮನುಷ್ಯ ಏನೂ ಬೇಕಾದರೂ ಸಾಧಿಸಬಹುದು ಎಂಬುವುದಕ್ಕೆ ಇಲ್ಲೊಂದು ಜ್ವಲಂತ ಉದಾಹರಣೆ ಸಿಕ್ಕಿದೆ. ಇಲ್ಲಿ 9 ವರ್ಷದ ಬಾಲಕಿ ಬರೋಬ್ಬರಿ 75...
Read moreDetailsತುಪ್ಪ ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತದೆ. ಕೊಬ್ಬಿನಾಮ್ಲಗಳ ಉತ್ತಮ ಮೂಲ. ಈ ಕೊಬ್ಬು ವಿಟಮಿನ್ ಎ, ಇ, ಡಿ ಯಲ್ಲಿ ಸಮೃದ್ಧವಾಗಿದೆ. ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಇದು ಪ್ರಮುಖ...
Read moreDetailsಮೆಕ್ಸಿಕನ್ ಮಾಡೆಲ್, ಸೋಷಿಯಲ್ ಮೀಡಿಯಾ ಸ್ಟಾರ್ ಎಲಿನಾ ಲರಿಯಾ ಸಾವನ್ನಪ್ಪಿದ್ದಾರೆ. ಅವರು ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಿಂದಾಗಿ ನಿಧನರಾಗಿದ್ದಾರೆ. 31 ವಯಸ್ಸಿಗೆ ಅವರು ಎಲಿನಾಗೆ, ಆಪ್ತರು ಅಭಿಮಾನಿಗಳು ಸಂತಾಪ...
Read moreDetailsತೆಂಗಿನಕಾಯಿ ರಾಬ್ರಿ (ರಾಬ್ಡಿ) ಹಲವೆಡೆ ಜನಪ್ರಿಯ ತಿನಿಸುಗಳಲ್ಲಿ ಒಂದು. ಈ ತಿಂಡಿ ಉತ್ತರ ಭಾರತದ ಪ್ರಮುಖ ಸಿಹಿ. ಇದನ್ನು ಮಾಡಿದರೆ ಸಾಕು ಬಾಯಿ ಚಪ್ಪರಿಸಿ ತಿನ್ನುತ್ತಾರೆ. ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.