ಮೈಸೂರು: ಬಿಜೆಪಿಯಿಂದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮೈಸೂರು -ಕೊಡಗು ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹ್ ಗೆ ಕೊಕ್ ಕೊಟ್ಟಿದ್ದು,...
Read moreDetailsಕೊಡಗು: ಅಕ್ರಮ ಸಂಬಂಧಕ್ಕೆ ಮಗು ಹುಟ್ಟಿದ ಹಿನ್ನೆಲೆಯಲ್ಲಿ ತಂದೆ, ಅಜ್ಜಿ ಕುತ್ತಿಗೆ ಹಿಚುಕಿ ಕೊಂದ ಘಟನೆ ನಡೆಯಿತು.ಕುಶಾಲನಗರ ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ...
Read moreDetailsಕೊಡಗು: ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಕೋಲ್ಕತ್ತಾ ಮೂಲದ ರಾಕಿಬ್ (22) ಸಾವನ್ನಪ್ಪಿದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.