ಬೆಂಗಳೂರು: ರಾಜ್ಯದಲ್ಲಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗುಡುಗು- ಸಿಡಿಲಿನ ಮಳೆಯಾಗುತ್ತಿದೆ. ಹೀಗಾಗಿ ಸಾಕಷ್ಟು ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಆದರೆ,...
Read moreDetailsಕೊಪ್ಪಳ: ಚಿರತೆಯೊಂದು ಕುರಿಗಳ ಹಟ್ಟಿಗೆ ನುಗ್ಗಿ ತಿಂದು ತೇಗಿ ಅಲ್ಲಿಯೇ ನಿದ್ದೆಗೆ ಜಾರಿರುವ ಘಟನೆ ನಡೆದಿದೆ. ಹಟ್ಟಿಯಲ್ಲಿ ಕುರಿಗಳನ್ನು ತಿಂದು ಚಿರತೆ ಅಲ್ಲಿಯೇ ನಿದ್ದೆಗೆ ಜಾರಿರುವ ಘಟನೆ...
Read moreDetailsಕೊಪ್ಪಳ: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲು ಶುರು ಮಾಡಿದ್ದಾನೆ. ಈ ಮಧ್ಯೆ ಹಲೆವೆಡೆ ಅನಾಹುತಗಳು ಬೆಳಕಿಗೆ ಬರುತ್ತಿವೆ. ದೇವಸ್ಥಾನಕ್ಕೆ ಸಿಡಿಲು ಬಡಿದಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...
Read moreDetailsಕೊಪ್ಪಳ: ಪ್ರಧಾನಿ ಮೋದಿ ಹೆಸರು ಹೇಳುವವರ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್...
Read moreDetailsರಾಯಚೂರು: ಕೊಪ್ಪಳ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು ಸುರಿಸಿದ್ದಾರೆ. ಸಿಂಧನೂರಿನಲ್ಲಿ ನೂತನ ರೈಲು ಆರಂಭ ಕಾರ್ಯಕ್ರಮದಲ್ಲಿ ಭಾವುಕರಾದ ಅವರು, ಕಾರ್ಯಕರ್ತರ ಎದುರೇ...
Read moreDetailsಕೊಪ್ಪಳ: ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಬೇಕಿದ್ದ ಹಣವನ್ನು ಶಿಕ್ಷಕ ತಾನೇ ಬಳಸಿಕೊಂಡಿರುವ ಘಟನೆಯೊಂದು ಜಿಲ್ಲೆಯ ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಉಮೇಶ ಎಂಬ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.