ಭ್ರಷ್ಟಾಚಾರದ ವಿರುದ್ಧ ಕಹಳೆ ಊದಿ ಅಧಿಕಾರಕ್ಕೇರಿದ್ದ ಆಮ್ ಆದ್ಮಿ ಪಕ್ಷದ ಕಥೆ ಏನಾಗಿಹೋಗಿದೆಯೋ ನೋಡಿ. ಬೇಲಿಯೇ ಎದ್ದು ಹೊಲ ಮೇಯ್ತು ಅನ್ನುವ ಗಾದೆಯನ್ನು ನೆನಪಿಸುವ ಹಾಗಿವೆ, ಅದರ...
Read moreDetailsಎಲೆಕ್ಟೋರಲ್ ಬಾಂಡ್ ವಿವರ ಬಹಿರಂಗವಾಗುತ್ತಲೇ ದೇಶವಾಸಿಗಳ ಗಮನ ಸೆಳೆದದ್ದು ಫ್ಯೂಚರ್ ಗೇಮಿಂಗ್ ಆ್ಯಂಡ್ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ ಹೆಸರು. ಈ ಕಂಪನಿಯ ಮಾಲೀಕ,...
Read moreDetailsಜನವರಿ ೨೨, ಬಾಲರಾಮನ ವಿಗ್ರಹ ಲೋಕಾರ್ಪಣೆಯಾದ ದಿನ. ಬರಿ ದೇಶವಲ್ಲ, ಇಡೀ ವಿಶ್ವವೇ ಭಾರತದತ್ತ ಅಚ್ಚರಿಯಿಂದ ತಿರುಗಿ ನೋಡಿದ ದಿನವದು. ಭಾರತೀಯ ಹಿಂದೂಗಳ ಶತ-ಶತಮಾನದ ಕನಸು ನನಸಾದ...
Read moreDetailsಈತ ಜಾಫರ್ ಸಾದಿಕ್.. ೨೦೦೦ ಕೋಟಿ ರೂಪಾಯಿ ಮೌಲ್ಯದಷ್ಟು ಭಾರಿ ಮೊತ್ತದ ಮಾದಕ ದ್ರವ್ಯ ಕಳ್ಳಸಾಗಣೆ ಹಾಗೂ ಮಾರಾಟ ಜಾಲದ ಪ್ರಮುಖ ಆರೋಪಿ. ಕೆಲವು ವಾರಗಳಿಂದ ತಲೆಮರೆಸಿಕೊಂಡಿದ್ದ...
Read moreDetailsನವದೆಹಲಿಯಲ್ಲಿ ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆ ವಿಚಾರ ಸಂಕಿರಣವೊಂದನ್ನು ಆಯೋಜಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ರು. ವೇದಿಕೆ ಮೇಲೆ ಕುಳಿತ...
Read moreDetailsನವದೆಹಲಿ: ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ ಮಾಡಿವೆ. ಪರಿಷ್ಕೃತ...
Read moreDetailsಮುಂಬೈ: ಒಂದೇ ದಿನ ಬರೋಬ್ಬರಿ 14 ಲಕ್ಷ ಕೋಟಿ ರೂ. ವನ್ನು ಹೂಡಿಕೆದಾರರು ಕಳೆದುಕೊಂಡಿದ್ದಾರೆ. ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.