ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮಾಧ್ಯಮ ಶಿಕ್ಷಣ ಮಂಡಳಿಯಲ್ಲಿ 124 ಹುದ್ದೆ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

December 11, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಣ ಸಂಸ್ಥೆಯಾದ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ 124 ಹುದ್ದೆಗಳ (CBSE Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಸೆಕ್ರೆಟರಿ, ಅಸಿಸ್ಟಂಟ್ ಪ್ರೊಫೆಸರ್, ಅಕೌಂಟ್ಸ್ ಆಫೀಸರ್, ಸೂಪರಿಂಟೆಂಡೆಂಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ
ಹುದ್ದೆಗಳ ಹೆಸರು: . ಅಸಿಸ್ಟಂಟ್ ಸೆಕ್ರೆಟರಿ, ಅಸಿಸ್ಟಂಟ್ ಪ್ರೊಫೆಸರ್, ಅಕೌಂಟ್ಸ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 124
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 22

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಡಿಪ್ಲೋಮಾ, ಬಿ.ಕಾಂ, ಎಂಬಿಎ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 28ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 1,750 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪೂರ್ವಭಾವಿ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ cbse.gov.in ಗೆ ಭೇಟಿ ನೀಡಬೇಕು
ನಿಮಗೆ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಬಳಿಕ ಅರ್ಜಿಯನ್ನು ಸಲ್ಲಿಸಬೇಕು

ಇದನ್ನೂ ಓದಿ: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ | ತಪ್ಪಿದ ಭಾರೀ ಅನಾಹುತ

Tags: 124 vacanciebengaloreCentral Boarddegree holdersGood NewsKarnataka News beatMedia Education
SendShareTweet
Previous Post

ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ | ತಪ್ಪಿದ ಭಾರೀ ಅನಾಹುತ

Next Post

ಕೇಂದ್ರ ಸರ್ಕಾರದ DRDOದಲ್ಲಿ 764 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ಸಂಬಳ

Related Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು
ದೇಶ

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

Next Post
ಕೇಂದ್ರ ಸರ್ಕಾರದ DRDOದಲ್ಲಿ 764 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ DRDOದಲ್ಲಿ 764 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat