ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

February 17, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ (CEL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್ ಹಾಗೂ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ


ನೇಮಕಾತಿ ಸಂಸ್ಥೆ: ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆ
ಹುದ್ದೆಗಳ ಹೆಸರು: ಡೆಪ್ಯೂಟಿ ಜನರಲ್ ಮ್ಯಾನೇಜರ್ ಹಾಗೂ ಎಂಜಿನಿಯರ್
ಒಟ್ಟು ಹುದ್ದೆಗಳು: 34
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 03

ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದ ಹೈದರಾಬಾದ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಸಿಎ, ಬಿ.ಇ, ಬಿ.ಟೆಕ್, ಎಂಎ, ಎಂಬಿಎ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್, ಡೆಪ್ಯೂಟಿ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸೋದು ಹೇಗೆ?


ಮೊದಲಿಗೆ ಅಧಿಕೃತ ವೆಬ್ ಸೈಟ್ celindia.co.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ

ಇದನ್ನೂ ಓದಿ : 8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

Tags: bengaloreFirst solar eclipse of the yearKarnataka News beatSutaka Idya in India.. here is the information
SendShareTweet
Previous Post

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

Next Post

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

Related Posts

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಸತಿ ಶಾಲೆಗಳ ಪ್ರವೇಶಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ HESCOM ಸಂಸ್ಥೆಯಲ್ಲಿ 388 ಹುದ್ದೆಗಳ ನೇಮಕ : ಐಟಿಐ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ HESCOM ಸಂಸ್ಥೆಯಲ್ಲಿ 388 ಹುದ್ದೆಗಳ ನೇಮಕ : ಐಟಿಐ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ IIAP ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAP ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post
ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

Recent News

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

ಎಸ್ಸೆಸ್ಸೆಲ್ಸಿ ಪರೀಕ್ಷೆಗಿಂತ ಐಪಿಎಲ್ ಮುಖ್ಯ : ರಾಜಸ್ಥಾನ್ ರಾಯಲ್ಸ್ ಕೂಡಿಕೊಂಡ ವೈಭವ್ ಸೂರ್ಯವಂಶಿ!

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat