ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Dhanashree Verma : ಧನಶ್ರೀ ವರ್ಮಾಗೆ ದೊಡ್ಡ ಮೊತ್ತ ಜೀವನಾಂಶ ನೀಡಲು ಚಹಲ್‌ ಸಮ್ಮತಿ!

February 17, 2025
Share on WhatsappShare on FacebookShare on Twitter

ಮುಂಬಯಿ: ಟೀಮ್​ ಇಂಡಿಯಾ ಆಟಗಾರ ಯಜುವೇಂದ್ರ ಚಹಲ್(Chahal-Dhanashree Divorce)​ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬುದು ಖಾತ್ರಿಯಾಗಿದೆ. ಅದಕ್ಕಾಗಿ ಅವರು ಧನಶ್ರೀ ವರ್ಮಾಗೆ ಚಹಲ್ 60 ಕೋಟಿ ರೂ. ಜೀವನಾಂಶ ನೀಡಲು ಒಪ್ಪಿದ್ದಾರೆ ಎಂದು ಹೇಳಲಾಗಿದೆ. ಇಷ್ಟೆಲ್ಲ ಬೆಳವಣಿಗೆ ನಡೆದಿದ್ದರೂ ಕೂಡ ಇದುವರೆಗೂ ಚಹಲ್‌ ಅಥವಾ ಧನಶ್ರೀ ವಿಚ್ಛೇದನದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲಎಂಬುದು ವಿಶೇಷ. ಆದರೆ, ಜತೆಯಾಗಿ ಅವರು ಜೀವನ ಮಾಡುತ್ತಿಲ್ಲ ಎಂಬುದಾಗಿ ಹಲವಾರು ವೆಬ್​ಸೈಟ್​ಗಳು ವರದಿ ಮಾಡಿವೆ. ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನ ಮುಂದುವರಿಸಲು ನಿರ್ಧರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಕಳೆದ ವರ್ಷ ಡಿಸೆಂಬರ್‌ ಅಂತ್ಯದಲ್ಲಿ ಈ ಜೋಡಿ ಪರಸ್ಪರ ಪ್ರತ್ಯೇಕವಾಗುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಪುಷ್ಠಿ ನೀಡಿವಂತೆ ಇಬ್ಬರು ಕೂಡ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿಕೊಂಡಿದ್ದರು. ಅದರಲ್ಲೂ ಚಹಲ್‌ ಪತ್ನಿ ಜತೆಗಿರುವ ಎಲ್ಲ ಫೋಟೊವನ್ನು ಕೂಡ ಡಿಲೀಟ್‌ ಮಾಡಿದ್ದರು. ಅಲ್ಲಿಗೆ ಅವರ ನಡುವಿನ ಭಿನ್ನಭಿಪ್ರಾಯ ಬಹಿರಂಗೊಂಡಿತ್ತು. ಧನಶ್ರೀ ಇನ್‌ಸ್ಟಾದಲ್ಲಿ ಚಹಲ್‌ರನ್ನು ಅನ್ ಫಾಲೋ ಮಾಡಿದ್ದರೂ ಕೂಡ ಅವರ ಜತೆಗಿರುವ ಫೋಟೊವನ್ನು ಡಿಲೀಟ್‌ ಮಾಡಿಲ್ಲ.

ಕೆಲ ದಿನಗಳ ಹಿಂದೆಷ್ಟೇ ಚಹಲ್‌ ತಮ್ಮಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಚಹಲ್‌ ತಮ್ಮ ಹಲವು ಸ್ಟೈಲಿಶ್ ಲುಕ್‌ನ ಹಲವು ಫೋಟೊಗಳನ್ನು ಹಂಚಿಕೊಂಡು ರಹಸ್ಯ ಸಂದೇಗಳನ್ನು ಪೋಸ್ಟ್​ ಮಾಡಿದ್ದರು.
ಧನಶ್ರೀ ಮತ್ತು ಚಹಲ್‌ 2020ರ ಡಿಸೆಂಬರ್‌ 11 ರಂದು ದಾಂಪತ್ಯ ಜೀವನಕ್ಕೆ ಕಾಲಿಲಿಟ್ಟಿದ್ದರು. ಚಹಲ್‌ ಲಾಕ್‌ಡೌನ್‌ ಸಮಯದಲ್ಲಿ ಧನಶ್ರೀ ಅವರಿಂದ ನೃತ್ಯ ಕಲಿಯಲು ಇಚ್ಛಿಸಿದ್ದರು. ಈ ಸಮಯದಲ್ಲಿ ಇಬ್ಬರ ನಡುವೆ ಆತ್ಮೀಯತೆ ಮೂಡಿ ಪ್ರೀತಿ ಶುರುವಾಗಿತ್ತು.

ಸದ್ಯ ಚಹಲ್‌ ಮಾರ್ಚ್‌ 22 ರಿಂದ ಆರಂಭಗೊಳ್ಳಲಿರುವ 18ನೇ ಆವೃತ್ತಿಯ ಐಪಿಎಲ್‌ಗಾಗಿ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷ ನಡೆದಿದ್ದ ಐಪಿಎಲ್‌ ಮೆಗಾ ಹರಾಜಿನಲ್ಲಿ ಚಹಲ್‌18 ಕೋಟಿ ರೂ. ಪಡೆದು ಪಂಜಾಬ್‌ ಕಿಂಗ್ಸ್‌ ತಂಡದ ಪಾಲಾಗಿದ್ದರು. ಇದುವರೆಗೆ 160 ಐಪಿಎಲ್‌ ಪಂದ್ಯಗಳನ್ನಾಡಿ 205 ವಿಕೆಟ್‌ ಕಿತ್ತು ಟೂರ್ನಿಯಲ್ಲೇ ಅತ್ಯಧಿಕ ವಿಕೆಟ್‌ ಕಿತ್ತ ಬೌಲರ್‌ ಎನಿಸಿಕೊಂಡಿದ್ದಾರೆ.

Tags: Chahal-Dhanashree DivorceDhanashree VermaDivorceSports
SendShareTweet
Previous Post

ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು; ಯಾವಾಗ?

Next Post

Delhi CM: ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ- ಫೆ.20 ದೆಹಲಿ ನೂತನ ಸಿಎಂ ಪ್ರಮಾಣವಚನ ಸಮಾರಂಭ?

Related Posts

ಒತ್ತಡದ ನಡುವೆಯೂ ಅಚಲ ನಿರ್ಧಾರ:  ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ
ಕ್ರೀಡೆ

ಒತ್ತಡದ ನಡುವೆಯೂ ಅಚಲ ನಿರ್ಧಾರ: ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

‘ಪ್ಲೇಯಿಂಗ್ 11ರಲ್ಲಿ ಜಾಗವಿಲ್ಲ’ : ವೈಭವ್ ಸೂರ್ಯವಂಶಿ ಪದಾರ್ಪಣೆ ವಿಳಂಬದ ಕುರಿತು ಪಾರ್ಥಿವ್ ಪಟೇಲ್ ನೇರ ನುಡಿ
ಕ್ರೀಡೆ

‘ಪ್ಲೇಯಿಂಗ್ 11ರಲ್ಲಿ ಜಾಗವಿಲ್ಲ’ : ವೈಭವ್ ಸೂರ್ಯವಂಶಿ ಪದಾರ್ಪಣೆ ವಿಳಂಬದ ಕುರಿತು ಪಾರ್ಥಿವ್ ಪಟೇಲ್ ನೇರ ನುಡಿ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ
ಕ್ರೀಡೆ

ಭಾರತದ ವಿರುದ್ಧ ಸರಣಿ ಗೆಲುವು : ವಿಶ್ವ ಕ್ರಿಕೆಟ್‌ನಲ್ಲಿ ಐರ್ಲೆಂಡ್​​ ತಂಡದ ಸ್ಥಾನಮಾನ ಮೇಲ್ಮಟ್ಟಕ್ಕೆ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ
ಕ್ರೀಡೆ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಪ್ರಕಟ : ಅಟ್ಕಿನ್ಸನ್, ಮಹಮೂದ್ ಕಂಬ್ಯಾಕ್, ಯುವ ಪ್ರತಿಭೆ ಜೇಮ್ಸ್ ಕೋಲ್ಸ್‌ಗೆ ಒಲಿದ ಅದೃಷ್ಟ

ಸೂರ್ಯವಂಶಿ ಪದಾರ್ಪಣೆ ವಿಳಂಬವೇಕೆ? ಯುವ ತಾರೆಗಿಂತ ಅನುಭವಿಗಳತ್ತಲೇ ಒಲವು ತೋರಿದ ಟೀಂ ಇಂಡಿಯಾ
ಕ್ರೀಡೆ

ಸೂರ್ಯವಂಶಿ ಪದಾರ್ಪಣೆ ವಿಳಂಬವೇಕೆ? ಯುವ ತಾರೆಗಿಂತ ಅನುಭವಿಗಳತ್ತಲೇ ಒಲವು ತೋರಿದ ಟೀಂ ಇಂಡಿಯಾ

“ಪವರ್‌ಪ್ಲೇಯಲ್ಲೇ ಪಂದ್ಯ ಮುಗಿಸೋಣ!” – IPL ಫೈನಲ್‌ನಲ್ಲಿ ಕೊಹ್ಲಿ ನೀಡಿದ್ದ ಸಂದೇಶ ಬಿಚ್ಚಿಟ್ಟ ವೆಂಕಟೇಶ್ ಅಯ್ಯರ್!
ಕ್ರೀಡೆ

“ಪವರ್‌ಪ್ಲೇಯಲ್ಲೇ ಪಂದ್ಯ ಮುಗಿಸೋಣ!” – IPL ಫೈನಲ್‌ನಲ್ಲಿ ಕೊಹ್ಲಿ ನೀಡಿದ್ದ ಸಂದೇಶ ಬಿಚ್ಚಿಟ್ಟ ವೆಂಕಟೇಶ್ ಅಯ್ಯರ್!

Next Post
Delhi CM: ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ- ಫೆ.20 ದೆಹಲಿ ನೂತನ ಸಿಎಂ ಪ್ರಮಾಣವಚನ ಸಮಾರಂಭ?

Delhi CM: ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ- ಫೆ.20 ದೆಹಲಿ ನೂತನ ಸಿಎಂ ಪ್ರಮಾಣವಚನ ಸಮಾರಂಭ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಒತ್ತಡದ ನಡುವೆಯೂ ಅಚಲ ನಿರ್ಧಾರ:  ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

ಒತ್ತಡದ ನಡುವೆಯೂ ಅಚಲ ನಿರ್ಧಾರ: ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

Recent News

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಒತ್ತಡದ ನಡುವೆಯೂ ಅಚಲ ನಿರ್ಧಾರ:  ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

ಒತ್ತಡದ ನಡುವೆಯೂ ಅಚಲ ನಿರ್ಧಾರ: ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್

ಅಯೋಧ್ಯೆ ಬೆನ್ನಲ್ಲೇ ಬದರಿನಾಥದಲ್ಲೂ ಕಾಣಿಕೆ ಕಳವು ಆರೋಪ : ತನಿಖೆಗೆ ಆದೇಶಿಸಿದ ಮಂದಿರದ ಟ್ರಸ್ಟ್

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಒತ್ತಡದ ನಡುವೆಯೂ ಅಚಲ ನಿರ್ಧಾರ:  ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

ಒತ್ತಡದ ನಡುವೆಯೂ ಅಚಲ ನಿರ್ಧಾರ: ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat