ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”

September 1, 2025
Share on WhatsappShare on FacebookShare on Twitter

ಮಹಾಂತಿ ಮಠ ಅಥವಾ ಚಂಪಕ ಸರಸು ಎಂಬ ಹೆಸರಿನಿಂದ ಪ್ರಸಿದ್ಧಿ ಪಡೆದಿರುವ ಈ ಸ್ಥಳ ಪ್ರಕೃತಿಯ ಮಡಿಲಲ್ಲಿರುವ ಸುಂದರ ಪ್ರವಾಸಿ ತಾಣವಾಗಿ ಬೆಳೆದು ನಿಂತಿದೆ. ಇದು ಶಿವಮೊಗ್ಗ ಜಿಲ್ಲೆಯ ಆನಂದಪುರದ ಮಲಂದೂರು ಎಂಬ ಗ್ರಾಮದಲ್ಲಿರುವ ಈ ಸ್ಥಳ ಕೆಲವು ವರ್ಷಗಳಿಂದ ಪ್ರವಾಸಿಗರ ಗಮನಸೆಳೆಯುತ್ತಿದೆ. ಇದರ ಸುತ್ತಲಿನ ಪ್ರದೇಶ ಹಚ್ಚ ಹಸಿರಿಂದ ಕೂಡಿದ್ದು ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

“ಚಂಪಕ ಸರಸುವಿನ ಇತಿಹಾಸ”

ಈ ಸ್ಥಳಕ್ಕೆ ಒಂದು ಸುದೀರ್ಘ ಇತಿಹಾಸವಿದೆ. 17ನೇ ಶತಮಾನದಲ್ಲಿ ಕೆಳದಿ ರಾಜ ವೆಂಕಟಪ್ಪ ನಾಯಕನು ನಿರ್ಮಿಸಲ್ಪಟ್ಟ ಈ ಕೊಳದ ಸುತ್ತ ಒಂದು ಪ್ರೇಮ ಕಥೆ ಸುತ್ತುವರೆದಿದೆ. ರಾಜನು ಚಂಪಕ ಎಂಬ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿರುತ್ತಾನೆ ಆದರೆ ಅವಳು ಕೆಳ ಜಾತಿಯ ಹುಡುಗಿಯಾಗಿರುವುದರಿಂದ ಸಮಾಜದಲ್ಲಿ ಹಲವಾರು ರೀತಿಯ ಮಾತುಗಳಿಗೆ ನಿಂದನೆಗಳಿಗೆ ಈಡಾದ ಚಂಪಕಳು ಅವಮಾನ ಎದುರಿಸಲಾರದೆ ಕೊನೆಯುಸಿರೆಳೆದಳು. ಆದ್ದರಿಂದ ವೆಂಕಟಪ್ಪ ನಾಯಕ ಅವಳ ನೆನಪಿಗಾಗಿ ಈ ಸುಂದರ ಪ್ರೇಮ ಕೊಳವನ್ನು ನಿರ್ಮಿಸುತ್ತಾನೆ ಎಂಬ ಕಥೆ ಇದೆ.


ಭಾರತದಲ್ಲಿ ತಾಜ್ ಮಹಲ್ ಮೊದಲ ಪ್ರೀತಿಯ ಸ್ಮಾರಕ ಎನ್ನುತ್ತಾರೆ. ಆದರೆ ಈ ಕೊಳವನ್ನು ಅದಕ್ಕೂ ಮೊದಲೇ ಕೆಳದಿ ರಾಜನು ತನ್ನ ಪ್ರೇಯಸಿಯ ನೆನಪಿಗಾಗಿ ನಿರ್ಮಿಸಿರುವುದರಿಂದ ಇದು ನಮ್ಮ ದೇಶದ ಮೊದಲ ಪ್ರೇಮ ಮಂದಿರ ಎನ್ನಬಹುದು.

ಹಲವಾರು ವರ್ಷಗಳಿಂದ ಈ ಸ್ಥಳವು ದುರಸ್ತಿ ಹಂತವನ್ನು ತಲುಪಿತ್ತು ಆದ್ದರಿಂದ ಹೆಚ್ಚು ಗಮನ ಸೆಳೆದಿರಲಿಲ್ಲ. ಆದರೆ ನಟ ಯಶ್ ಅವರ ನೇತೃತ್ವದ ಯಶೋಮಾರ್ಗ ಎನ್‌ಜಿಒದ ಪ್ರಯತ್ನ ಮತ್ತು ಸ್ಥಳೀಯರ ಸಹಾಯದಿಂದ ಈ ಸ್ಥಳವು ಮತ್ತೆ ಮರುಜನ್ಮವನ್ನು ಪಡೆದುಕೊಂಡಿದೆ. ರಾಜ್ಯದ ನಾನಾ ಭಾಗಗಳಿಂದ ಬಂದು ಪ್ರವಾಸಿಗರು ಈ ಸ್ಥಳವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ ಹಾಗೂ ಇಲ್ಲಿಯ ಪ್ರಕೃತಿಯನ್ನು ಸವಿಯುವುದರ ಜೊತೆಗೆ ಹಲವಾರು ನವ ಜೋಡಿಗಳು ತಮ್ಮ ಮದುವೆಯ ಪ್ರೀ ವೆಡ್ಡಿಂಗ್ ಫೋಟೊ ಶೂಟ್ ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ವಿಡಿಯೋಗಳನ್ನು ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಮೊದಲು ಭೇಟಿ ನೀಡುವವರು ಸ್ವಲ್ಪ ಹಿಂಜರಿಯಬಹುದು. ಏಕೆಂದರೆ, ಏನಪ್ಪಾ ಇದು ಹೀಗಿದೆ, ಈ ರಸ್ತೆಯಲ್ಲಿ ಹೋಗುವುದಾದರೂ ಹೇಗೆ ಎಂದು ತಲೆಕೆಡಿಸಿಕೊಳ್ಳಬಹುದು. ಆದರೆ, ಒಮ್ಮೆ ಒಳಗೆ ಹೋಗಿ ನೋಡಿದರೆ ವಾಪಸ್ ಹಿಂದಿರುಗಲೂ ಮನಸ್ಸಾಗುವುದಿಲ್ಲ, ಅಷ್ಟು ಸುಂದರವಾದ ಸ್ಥಳವಿದು. ಕೊಳನ್ನು ಸುತ್ತುವರೆದಿರುವ ಗೋಡೆಯು ಹಿಂದಿನ ಇತಿಹಾಸವನ್ನು ವಿವರಿಸುತ್ತವೆ ಹಾಗೂ ಇತ್ತೀಚಿನ ನವೀಕರಣವನ್ನು ಹೇಳುತ್ತದೆ, ಪ್ರವೇಶ ದಾರಿಯಲ್ಲಿ ಆನೆಗಳು ಸ್ವಾಗತ ಕೋರುತ್ತವೆ, ಆಯುತಾಕಾರದ ಕೊಳವು ಅಲ್ಲಿಯ ಪ್ರಶಾಂತತೆ ಮತ್ತು ಸ್ವಚ್ಛತೆಯನ್ನು ಸೂಚಿಸುತ್ತದೆ. ಕೊಳದ ಮಧ್ಯದಲ್ಲಿ ಶಿವನ ದೇಗುಲವಿದೆ. ದೇವಸ್ಥಾನಕ್ಕೆ ಹೋಗಲು ಕೊಳದ ಮಧ್ಯೆ ಕಲ್ಲಿನ ಸೇತುವೆಯನ್ನು ನಿರ್ಮಿಸಲಾಗಿದೆ ಹಾಗೂ ಕೊಳದ ಸುತ್ತ ಕಲ್ಲಿನ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ ಕೊಳದಲ್ಲಿರುವ ಮೀನುಗಳು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತವೆ.

ಹೀಗೆ ಅಲ್ಲಿಯ ಸ್ವಚ್ಛತೆ, ಪ್ರಶಾಂತವಾಗಿ ಬೀಸುವ ಗಾಳಿ, ತಂಪು ವಾತಾವರಣ, ಪ್ರವಾಸಿಗರಿಗೆ ಇನ್ನಷ್ಟು ಮುದಾನೀಡುತ್ತದೆ ಭೇಟಿ ನೀಡಿದವರ ಮನಸ್ಸಿಗೆ ತೃಪ್ತಿ ನೀಡುವಂತಹ ಐತಿಹಾಸಿಕ ಪ್ರವಾಸಿ ಸ್ಥಳವಾಗಿದೆ ಹಾಗೂ ಇದೊಂದು ಜಲನಿಧಿ ತಾಣವಾಗಿದೆ. ಇದರ ಸಂರಕ್ಷಣೆಯನ್ನು ಆನಂದಪುರ ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಜನರೇ ನೋಡಿಕೊಳ್ಳುತ್ತಿದ್ದಾರೆ ಎನ್ನುವುದು ವಿಶೇಷ.

-ಸಂಗೀತ ಆರ್.

Tags: Karnataka News beatShimoga
SendShareTweet
Previous Post

ಭೋವಿ ನಿಗಮದಲ್ಲಿ ಭ್ರಷ್ಟಾಚಾರ | ಆರೋಪಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

Next Post

ಧರ್ಮಸ್ಥಳ | ಬಿಜೆಪಿ ಬೃಹತ್‌ ಸಮಾವೇಶ | ಧರ್ಮಾಧಿಕಾರಿಗಳೊಂದಿಗೆ ಮೋದಿ ಸರ್ಕಾರವಿದೆ : ಜೋಶಿ

Related Posts

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!
ಮಂಗಳೂರು

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್
ಕನ್ನಡ-ಸಾಹಿತ್ಯ-ಸಂಸ್ಕೃತಿ

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ
ಕನ್ನಡ-ಸಾಹಿತ್ಯ-ಸಂಸ್ಕೃತಿ

ಸಮಾಜದ ಒಳಿತಿಗಾಗಿ ಸಾಮಾಜಿಕ ಕ್ರಾಂತಿ ಮಾಡಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !
ಕನ್ನಡ-ಸಾಹಿತ್ಯ-ಸಂಸ್ಕೃತಿ

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಮನೆ!

ಪುಸ್ತಕ ವಿಮರ್ಶೆ | ಭಗವಂತನ ಸಾವು
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುಸ್ತಕ ವಿಮರ್ಶೆ | ಭಗವಂತನ ಸಾವು

Next Post
ಧರ್ಮಸ್ಥಳ | ಬಿಜೆಪಿ ಬೃಹತ್‌ ಸಮಾವೇಶ | ಧರ್ಮಾಧಿಕಾರಿಗಳೊಂದಿಗೆ ಮೋದಿ ಸರ್ಕಾರವಿದೆ : ಜೋಶಿ

ಧರ್ಮಸ್ಥಳ | ಬಿಜೆಪಿ ಬೃಹತ್‌ ಸಮಾವೇಶ | ಧರ್ಮಾಧಿಕಾರಿಗಳೊಂದಿಗೆ ಮೋದಿ ಸರ್ಕಾರವಿದೆ : ಜೋಶಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat