ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK: ಇಂದು ಭಾರತ- ಪಾಕ್​ ನಡುವೆ ಚಾಂಪಿಯನ್ಸ್ ಟ್ರೋಫಿ ಪಂದ್ಯ, ಗೆಲ್ಲುವ ಚಾನ್ಸ್​ ಯಾರಿಗೆ?

February 23, 2025
Share on WhatsappShare on FacebookShare on Twitter


ಹಿಂದಿನ ಪಂದ್ಯಗಳಲ್ಲಿ ಭಾರತವು ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ವಿಜಯ ಸಾಧಿಸಿದ್ದರೆ, ಪಾಕಿಸ್ತಾನವು ಕರಾಚಿಯಲ್ಲಿ ನಡೆದ ಹಣಾಹಣಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 60 ರನ್​ಗಳ ಸೋಲಿನ ನಿರಾಶೆಯಲ್ಲಿದೆ.

ಚಾಂಪಿಯನ್ಸ್​ ಟ್ರೋಫಿಯ ಗುಂಪು ಒಂದರಲ್ಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೆಬ್ರವರಿ 23 (ಇಂದು) ಭಾನುವಾರ ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ಮುಖಾಮುಖಿಯಾಗಲಿವೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸು ಗುರಿ ಹೊಂದಿದ್ದರೆ, ಮೊಹಮ್ಮದ್ ರಿಜ್ವಾನ್ ನೇತೃತ್ವದ ಪಾಕಿಸ್ತಾನ ತಂಡ ಸೆಮಿಫೈನಲ್​ ಅವಕಾಶ ಜೀವಂತವಾಗಿಡುವುದಕ್ಕೆ ಪ್ರಯತ್ನಿಸಲಿದೆ.

ಹಿಂದಿನ ಪಂದ್ಯಗಳಲ್ಲಿ ಭಾರತವು ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ವಿಜಯ ಸಾಧಿಸಿದ್ದರೆ, ಪಾಕಿಸ್ತಾನವು ಕರಾಚಿಯಲ್ಲಿ ನಡೆದ ಹಣಾಹಣಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 60 ರನ್​ಗಳ ಸೋಲಿನ ನಿರಾಶೆಯಲ್ಲಿದೆ.

ಭಾರತ ಮತ್ತು ಪಾಕಿಸ್ತಾನ ಕೊನೆಯ ಬಾರಿ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಮುಖಾಮುಖಿಯಾದಾಗ, ಪಾಕಿಸ್ತಾನ ವಿಜಯ ಸಾಧಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಲಂಡನ್ನಲ್ಲಿ ಪಡೆದ ಆ ಯಶಸ್ಸಿನಿಂದ ಪಾಕಿಸ್ತಾನ ಉತ್ತೇಜನ ಪಡೆಯಬಹುದು. ಆದರೆ, ಭಾರತ ತಂಡ ಈ ಬಾರಿ ಸುಲಭವಾಗಿ ಬಗ್ಗುವುದಿಲ್ಲ ಎಂದೇ ಭಾವಿಸಬಹುದು.
ಎರಡೂ ದೇಶಗಳ ನಡುವಿನ ಆಟಗಾರರ ನಡುವೆ ರಾಜಕೀಯ ಕಾರಣಗಳಿಂದಾಗಿ ಹಿಂದಿನಂತೆ ಜಿದ್ದು ಇಲ್ಲ. ಆದರೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲೂ ತಟಸ್ಥ ತಾಣವಾಗಿರುವ ದುಬೈನಲ್ಲಿ ನಡೆಯುವ ಕಾರಣ ವಿಶೇಷ ಮಹತ್ವ ಹೊಂದಿದೆ.

ಭಾರತಕ್ಕೆ ಹೆಚ್ಚು ಅನುಕೂಲ
ಭಾರತವು ದುಬೈ ಸ್ಟೇಡಿಯಮ್​ನಲ್ಲಿ ನಡೆದ ಏಕದಿನ ಕ್ರಿಕೆಟ್​ ಪಂದ್ಯಗಳಲ್ಲಿ ಇದುವರೆಗೆ ಅಜೇಯ ದಾಖಲೆ ಹೊಂದಿದೆ. 2018ರ ಏಷ್ಯಾ ಕಪ್ ಗೆಲುವು ಸೇರಿ ಭಾರತವು ಈ ಮೈದಾನದಲ್ಲಿ ಪಾಕಿಸ್ತಾನವನ್ನು ಎರಡು ಬಾರಿ ಸೋಲಿಸಿದೆ.

ಇನ್ನು ಪಾಕಿಸ್ತಾನ ತಂಡ ನ್ಯೂಜಿಲೆಂಡ್​ ವಿರುದ್ಧ ಸೋತ ಕೇವಲ ಎರಡು ದಿನಗಳ ಹಿಂದೆ ದುಬೈಗೆ ಆಗಮಿಸಿದೆ. ಈ ಕಾರಣದಿಂದಾಗಿ, ಮನಸ್ಥಿತಿಯ ದೃಷ್ಟಿಯಿಂದ ಮತ್ತು ತಯಾರಿಯ ಅಂಶದಲ್ಲೂ ಭಾರತಕ್ಕೆ ಸ್ಪಷ್ಟ ಮುನ್ನಡೆ ಸಿಗಲಿದೆ.

ರೋಹಿತ್ ಶರ್ಮಾ ಫಾರ್ಮ್ಗೆ ಮರಳಿದ ಸೂಚನೆ
ಭಾರತದ ನಾಯಕ ರೋಹಿತ್ ಶರ್ಮಾ ಟೂರ್ನಮೆಂಟ್ ಆರಂಭಕ್ಕೂ ಮೊದಲು ಸ್ಫೋಟಕ ಬ್ಯಾಟಿಂಗ್ ಮಾಡುತ್ತಿಲ್ಲ ಎಂಬ ಚಿಂತೆಯಲ್ಲಿದ್ದರು. ಆದರೆ ಬಾಂಗ್ಲಾದೇಶ ವಿರುದ್ಧ 41 ರನ್ ಗಳಿಸಿದ ಮೂಲಕ ತಮ್ಮ ಫಾರ್ಮ್ಗೆ ಮರಳುತ್ತಿರುವ ಸೂಚನೆ ನೀಡಿದರು. ಶುಭ್ಮನ್ ಗಿಲ್ ಶತಕ ಬಾರಿಸಿದರೂ, ರೋಹಿತ್ ಅವರ ವೇಗದ ಆಟ ಕೂಡ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಬಾಬರ್ ಅಜಮ್ನ ನಿಧಾನಗತಿಯ ಬ್ಯಾಟಿಂಗ್ ಮೇಲೆ ಟೀಕೆ
ಪಾಕಿಸ್ತಾನದ ನಾಯಕ ಬಾಬರ್ ಆಜಮ್ ನ್ಯೂಜಿಲೆಂಡ್ ವಿರುದ್ಧ 90 ಎಸೆತಗಳಲ್ಲಿ ಕೇವಲ 64 ರನ್ ಗಳಿಸಿದ್ದಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. 320 ರನ್​ಗೆ ಪ್ರತಿಯಾಗಿ ಆಡುವಾಗ ಅವರು ನಿಧಾನಗತಿಯ ಆಟ ಆಡಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿತ್ತು.

ಫಖರ್ ಜಮಾನ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಅವರ ಜಾಗಕ್ಕೆ ಇಮಾಮ್ ಉಲ್ ಹಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಪಾಕಿಸ್ತಾನಕ್ಕೆ ಖುಷ್ದಿಲ್ ಶಾ ಬಾರಿಸಿವು 69 ರನ್ ಪಾಸಿಟಿವ್ ವಿಷಯವಾಗಿದೆ.

ವಿರಾಟ್ ಕೊಹ್ಲಿ ತೀವ್ರ ಒತ್ತಡದಲ್ಲಿ
ಭಾರತದ ಪರ ವಿರಾಟ್ ಕೊಹ್ಲಿ ಆಟವನ್ನು ದೊಡ್ಡ ಮೊತ್ತಕ್ಕೆ ಪರಿವರ್ತಿಸಲು ವಿಫಲರಾಗುತ್ತಿದ್ದಾರೆ. ಆದರೆ ಪಾಕಿಸ್ತಾನ ವಿರುದ್ಧ ಅವರು ಹಲವು ಮಹತ್ವದ ಇನ್ನಿಂಗ್ಸ್ ಆಡಿರುವುದರಿಂದ ಈ ಪಂದ್ಯದಲ್ಲಿ ಅವರ ಮೇಲೆ ಗಮನ ಇರಲಿದೆ.
ಪಾಕಿಸ್ತಾನ ತಂಡಕ್ಕೆ ದೊಡ್ಡ ಸಮಸ್ಯೆ ಅವರ ನಂಬಿಕಸ್ತ ವೇಗದ ಬೌಲರ್​ಗಳು. ಶಾಹೀನ್ ಶಾ ಅಫ್ರಿದಿ ಸೇರಿದಂತೆ ಪಾಕಿಸ್ತಾನದ ಬೌಲರ್​ಗಳು ನ್ಯೂಜಿಲೆಂಡ್ ವಿರುದ್ಧ ದುಬಾರಿ ಎನಿಸಿದ್ದರು.

ಶಮಿ, ರಾಣಾ ವಿಶ್ವಾಸ
ಭಾರತದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಬಾಂಗ್ಲಾದೇಶ ವಿರುದ್ಧ 5 ವಿಕೆಟ್ ಪಡೆದಿದ್ದು, ತಂಡಕ್ಕೆ ಭರವಸೆಯ ಸಂಗತಿ. ಅವರ ಜೊತೆಗೆ ಹರ್ಷಿತ್ ರಾಣಾ ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಗಾಯದ ಕಾರಣ ತಂಡದಲ್ಲಿ ಇಲ್ಲದಿದ್ದರೂ ಶಮಿ ಅವರ ಫಾರ್ಮ್ ಭಾರತಕ್ಕೆ ಪ್ಲಸ್ ಪಾಯಿಂಟ್.
ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧದ ಐಸಿಸಿ ಟೂರ್ನಮೆಂಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಅವರು ಒಬ್ಬರೇ ಹೋರಾಡಿದರೂ, ಭಾರತವನ್ನು ಗೆಲುವಿಗೆ ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ.

ಭಾರತ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡದಿರಬಹುದು. ಆದರೆ, ,ಮಿಸ್ಟ್ರಿ ಸ್ಪಿನ್ನರ್ ವರುಣ್​ ಚಕ್ರವರ್ತಿ ಅಚ್ಚರಿಯ ಆಯ್ಕೆಯಾಗಿ ಬಳಸುವ ಸಾಧ್ಯತೆಯಿದೆ. ಆ ಸಮಯದಲ್ಲಿ ಕುಲ್ದೀಪ್ ಯಾದವ್ ಅವರನ್ನು ಹೊರಬಿಡಬಹುದು. ಜತೆಗೆ ರವೀಂದ್ರ ಜಡೇಜಾ ಮತ್ತು ಅಕ್ಸರ್ ಪಟೇಲ್ ಪ್ರಮುಖ ಸ್ಪಿನ್ನರ್ ಆಗಿ ಮುಂದುವರಿಯಲಿದ್ದಾರೆ.
ಭಾರತ vs ಪಾಕಿಸ್ತಾನ: ಚಾಂಪಿಯನ್ಸ್ ಟ್ರೋಫಿ ಇತಿಹಾಸ

  • ಆಡಿದ ಪಂದ್ಯಗಳು: 5
  • ಪಾಕಿಸ್ತಾನ ಗೆದ್ದದ್ದು: 3
  • ಭಾರತ ಗೆದ್ದದ್ದು: 2

ತಂಡಗಳ ವಿವರ
ಭಾರತ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಾಮಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವರೂಣ್ ಚಕ್ರವರ್ತಿ.

ಪಾಕಿಸ್ತಾನ
ಮೊಹಮ್ಮದ್ ರಿಜ್ವಾನ್ (ನಾಯಕ, ವಿಕೆಟ್ ಕೀಪರ್), ಸಲ್ಮಾನ್ ಅಲಿ ಆಗಾ (ಉಪನಾಯಕ), ಬಾಬರ್ ಆಜಮ್, ಫಖರ್ ಜಮಾನ, ಕಾಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಾಬ್ ತಾಹಿರ್, ಫಹೀಮ್ ಅಶ್ರಫ್, ಖುಷ್ದಿಲ್ ಶಾಹ್, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಹೀನ್ ಶಾ ಆಫ್ರಿದಿ.

Tags: Champions TrophyCricketDubai International Cricket StadiumIND vs PAKRohit Sharma
SendShareTweet
Previous Post

ಮಹಾಕುಂಭ ಮುಗಿಯಲು ಇನ್ನು ಮೂರೇ ದಿನ ಬಾಕಿ: ಫೆ.26ರ ವೇಳೆಗೆ ಪುಣ್ಯಸ್ನಾನಗೈದವರ ಸಂಖ್ಯೆ 65 ಕೋಟಿ ದಾಟುವ ನಿರೀಕ್ಷೆ

Next Post

IND vs PAK : ಪಾಕ್ ವಿರುದ್ಧ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ

Related Posts

ನಾಳೆ ಭಾರತ-ಆಸೀಸ್‌ ಏಕದಿನ ಫೈಟ್‌.. ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?
ಕ್ರೀಡೆ

ನಾಳೆ ಭಾರತ-ಆಸೀಸ್‌ ಏಕದಿನ ಫೈಟ್‌.. ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?

ಆಸೀಸ್ ನೆಲದಲ್ಲಿ ಶುಭಮನ್ ಗಿಲ್‌ಗೆ ಡಬಲ್ ಚಾಲೆಂಜ್: ನಾಯಕತ್ವದ ಪರೀಕ್ಷೆ, 3000 ರನ್ ಮೈಲಿಗಲ್ಲಿನ ಮೇಲೆ ಕಣ್ಣು!
ಕ್ರೀಡೆ

ಆಸೀಸ್ ನೆಲದಲ್ಲಿ ಶುಭಮನ್ ಗಿಲ್‌ಗೆ ಡಬಲ್ ಚಾಲೆಂಜ್: ನಾಯಕತ್ವದ ಪರೀಕ್ಷೆ, 3000 ರನ್ ಮೈಲಿಗಲ್ಲಿನ ಮೇಲೆ ಕಣ್ಣು!

ಭಾರತೀಯ ಕ್ರಿಕೆಟಿಗರ ಸಂಘದ ಅಧ್ಯಕ್ಷರಾಗಿ ಶಾಂತಾ ರಂಗಸ್ವಾಮಿ, ಕ್ರಿಕೆಟ್ ಆಡಳಿತದಲ್ಲಿ ಹೊಸ ಅಧ್ಯಾಯ
ಕ್ರೀಡೆ

ಭಾರತೀಯ ಕ್ರಿಕೆಟಿಗರ ಸಂಘದ ಅಧ್ಯಕ್ಷರಾಗಿ ಶಾಂತಾ ರಂಗಸ್ವಾಮಿ, ಕ್ರಿಕೆಟ್ ಆಡಳಿತದಲ್ಲಿ ಹೊಸ ಅಧ್ಯಾಯ

ಗುಜರಾತ್ ಸಚಿವೆಯಾದ ಪತ್ನಿ ರಿವಾಬಾ ಜಡೇಜಾ: ಹೃದಯಸ್ಪರ್ಶಿ ಸಂದೇಶ ಕಳುಹಿಸಿದ ರವೀಂದ್ರ ಜಡೇಜಾ
ಕ್ರೀಡೆ

ಗುಜರಾತ್ ಸಚಿವೆಯಾದ ಪತ್ನಿ ರಿವಾಬಾ ಜಡೇಜಾ: ಹೃದಯಸ್ಪರ್ಶಿ ಸಂದೇಶ ಕಳುಹಿಸಿದ ರವೀಂದ್ರ ಜಡೇಜಾ

ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಆರ್‌ಸಿಬಿ ರಣತಂತ್ರ, ಮಿನಿ ಹರಾಜಿನಲ್ಲಿ ಈ ಮೂವರು ಆಟಗಾರರ ಮೇಲೆ ಕಣ್ಣು!
ಕ್ರೀಡೆ

ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಆರ್‌ಸಿಬಿ ರಣತಂತ್ರ, ಮಿನಿ ಹರಾಜಿನಲ್ಲಿ ಈ ಮೂವರು ಆಟಗಾರರ ಮೇಲೆ ಕಣ್ಣು!

2027ರ ವಿಶ್ವಕಪ್ ಆಡುವಾಸೆ ಸ್ಪಷ್ಟಪಡಿಸಿದ ರೋಹಿತ್ ಶರ್ಮಾ
ಕ್ರೀಡೆ

2027ರ ವಿಶ್ವಕಪ್ ಆಡುವಾಸೆ ಸ್ಪಷ್ಟಪಡಿಸಿದ ರೋಹಿತ್ ಶರ್ಮಾ

Next Post
IND vs PAK : ಪಾಕ್ ವಿರುದ್ಧ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ

IND vs PAK : ಪಾಕ್ ವಿರುದ್ಧ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat