ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಚನ್ನಪಟ್ಟಣ ಚುನಾವಣೆ; ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲು ಕುಮಾರಸ್ವಾಮಿ ಪ್ರಯತ್ನ

September 19, 2024
Share on WhatsappShare on FacebookShare on Twitter

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಆ ಕ್ಷೇತ್ರದ ಟಿಕೆಟ್ ಫೈಟ್ ತಾರಕಕ್ಕೆ ಏರಿದೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಗೆದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಆ ಕ್ಷೇತ್ರದ ಟಿಕೆಟ್ ಗಾಗಿ ಫೈಟ್ ಶುರುವಾಗಿ ಬಿಟ್ಟಿದೆ. ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಗಾದರೂ ಮಾಡಿ ಸ್ಪರ್ಧಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಆದರೆ, ಜೆಡಿಎಸ್ ಮಾತ್ರ ಅಡ್ಡಗಾಲು ಹಾಕುವ ತಂತ್ರ ಹೆಣೆಯುತ್ತಲೇ ಇದೆ.

ಈಗಾಗಲೇ ಸಿ.ಪಿ. ಯೋಗೇಶ್ವರ್ ಪ್ರಚಾರ ಕಾರ್ಯ ಆರಂಭಿಸಿದ್ದು, ಯಾರೇ ಸ್ಪರ್ಧಿಸಿದರೂ ನಾನು ಕಣದಲ್ಲಿರುತ್ತೇನೆ ಎಂಬ ಸಂದೇಶವನ್ನು ನೀಡುತ್ತಿದ್ದಾರೆ. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ತಲೆನೋವಾಗಿ ಪರಿಣಮಿಸಿರುವ ಬೆನ್ನಲ್ಲೇ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ತಂತ್ರದ ಮೊರೆ ಹೋಗಿದ್ದಾರೆ. ಪ್ರಬಲ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಜೆಡಿಎಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಲೆಕ್ಕಾಚಾರದಲ್ಲಿದ್ದಾರೆ.

ಹೀಗಾಗಿ ಯೋಗೇಶ್ವರ್ ಮನವೊಲಿಸುವ ಕಾರ್ಯಕ್ಕೆ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಪಿ ಯೋಗೇಶ್ವರ್ ಜತೆ ಮಾತುಕತೆ ನಡೆಸಿ ಅವರಿಗೆ ಕೇಂದ್ರದಲ್ಲಿ ನಿಗಮ ಮಂಡಳಿ ಸ್ಥಾನದ ಆಫರ್ ನೀಡಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಈ ಮೂಲಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯತ್ನವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ.

ಇನ್ನೊಂದೆಡೆ ಯೋಗೇಶ್ವರ್ ಕೂಡ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದು, ಕರ್ನಾಟಕ ನಾಯಕರು ಕೂಡ ಅವರ ಮನವೊಲಿಸವು ಯತ್ನ ಮಾಡುತ್ತಿದ್ದಾರೆ. ಆದರೆ, ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BJPChannapattanaCP YogeshwarJdskumaraswamyNDA
SendShareTweet
Previous Post

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು; ಆಂಧ್ರ ಸಿಎಂ ಆರೋಪ

Next Post

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ; ನಾಳೆಯಿಂದ ಆರಂಭ

Related Posts

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!
ಬೆಂಗಳೂರು

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!
ವಿಜಯಪುರ

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!
ಉಡುಪಿ

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!
ಬೆಂಗಳೂರು

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!
ಬೀದರ್

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

Next Post
ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ; ನಾಳೆಯಿಂದ ಆರಂಭ

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ; ನಾಳೆಯಿಂದ ಆರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

Recent News

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat