ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು ವಲಯ ಮಟ್ಟದ ಪಂದ್ಯಾಟ ಮತ್ತು ಕಪ್ಪು ಪಟ್ಟಿಯ ಪ್ರತಿಭಟನೆ!

August 6, 2024
Share on WhatsappShare on FacebookShare on Twitter

ಶಾಲಾ ಶಿಕ್ಷಣ ಇಲಾಖೆ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ
ಇವರ ಜಂಟಿ ಆಶ್ರಯದಲ್ಲಿ
ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ
ಚೆಸ್ ಪಂದ್ಯಾಟಕ್ಕೆ ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮತ್ತು ಕಿರಿಮಂಜೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ಮುಖಾ-ಮುಖಿ ಕೂತು ಚೆಸ್ ಆಟ ಆಡುದರ ಮೂಲಕ
ಚಾಲನೆ ನೀಡಿದರು.

ಸದ್ಯದ ಸಮಾಜದ ಆಗು-ಹೋಗುಗಳ ನಡುವೆ ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿರ್ವಹಣೆಯು ಶಾಲಾ ಮಟ್ಟದಲ್ಲಿ ಪ್ರಮುಖವಾಗಿದೆ. ಈ ಹಂತದಲ್ಲಿ ಮಕ್ಕಳ ಚುರುಕುತನ ಮತ್ತು ಬುದ್ದಿ ಕೌಶಲ್ಯ ಹೆಚ್ಚಿಸುವ ಆಟವಾದ ಚದುರಂಗವು ಬಲು ಉಪಯುಕ್ತವಾದ ತಂತ್ರವಾಗಿದೆ. ಇಂತಹ ಆಟವನ್ನು ಹೆಚ್ಚು ಪ್ರೋತ್ಸಾಹಿಸಿ ಬೆಂಬಲಿಸುವ ನಿಟ್ಟಿನಲ್ಲಿ ವಲಯ ಮಟ್ಟದಲ್ಲಿ ನಡೆದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಲಯ ಮಟ್ಟದ ಬೇರೆ-ಬೇರೆ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಕಾರ್ಯಕ್ರಮಕ್ಕೆ ಕಳೆಕಟ್ಟಿದರು.

ಈ ವೇಳೆ ಗಮನ ಸೆಳೆದ ಬೈಂದೂರು ವಲಯ ದೈಹಿಕ ಶಿಕ್ಷಕರ ಸಂಘದವರು, ಶಿಕ್ಷಣ ಇಲಾಖೆಯ ಧೋರಣೆಯ ವಿರುದ್ಧ ಕಪ್ಪು ಪಟ್ಟಿ ಕೈಗೆ ಕಟ್ಟಿಕೊಂಡು ವೇದಿಕೆ ಏರಿ ಪ್ರತಿಭಟಿಸಿದರು. ಸದ್ಯ ವಿದ್ಯಾರ್ಥಿಗಳ ಕ್ರೀಡೆ ಸಂಬಂಧಿಸಿದಂತೆ ಪರಿಸ್ಥಿತಿ ಅರಿತು ಇಂದು ಬರಿಯ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ಪಾಲನೆ ಮಾಡುತ್ತಿದ್ದೇವೆ. ಇದರ ಮುಂದಿನ ಭಾಗವಾಗಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಆಗಸ್ಟ್ 29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸುತ್ತೇವೆ ಎಂದು ದೈಹಿಕ ಶಿಕ್ಷಕಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಒಕ್ಕೊರಲ ಧ್ವನಿಯಾದರು. ದೈಹಿಕ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಯಾವುದೇ ಮಟ್ಟದ ಹೋರಾಟಕ್ಕೂ ಸಿದ್ಧ ಎಂಬಂತೆ ಇಲಾಖೆಗೆ ಪ್ರತಿಭಟನೆಯ ಬಿಸಿಮುಟ್ಟಿಸಿದರು.

Tags: byndoorKarnata Latest NewskarnatakanewsbeatkundapurUdupi
SendShareTweet
Previous Post

ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕ!

Next Post

ಶಾಲಾ ಮಕ್ಕಳ ಕೂದಲು ಕಟ್; ಶಿಕ್ಷಕನಿಗೆ ಧರ್ಮದೇಟು

Related Posts

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 537 ಹುದ್ದೆ: ಪಿಯುಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 537 ಹುದ್ದೆ: ಪಿಯುಸಿ ಪಾಸಾಗಿದ್ದರೂ ಸಾಕು

ಕಾಟನ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳು: ಬಿ.ಕಾಂ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಟನ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳು: ಬಿ.ಕಾಂ ಪಾಸಾದವರಿಗೆ ಗುಡ್ ನ್ಯೂಸ್

ಹೋಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ
ಉಡುಪಿ

ಹೊಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ

ಸುಪ್ರೀಂ ಕೋರ್ಟ್ ನಲ್ಲಿ 30 ಹುದ್ದೆಗಳ ನೇಮಕ: 67,700 ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸುಪ್ರೀಂ ಕೋರ್ಟ್ ನಲ್ಲಿ 30 ಹುದ್ದೆಗಳ ನೇಮಕ: 67,700 ರೂ. ಸಂಬಳ

ಬೈಂದೂರು | ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ
ಉಡುಪಿ

ಬೈಂದೂರು | ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ
ಉಡುಪಿ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

Next Post
ಶಾಲಾ ಮಕ್ಕಳ ಕೂದಲು ಕಟ್; ಶಿಕ್ಷಕನಿಗೆ ಧರ್ಮದೇಟು

ಶಾಲಾ ಮಕ್ಕಳ ಕೂದಲು ಕಟ್; ಶಿಕ್ಷಕನಿಗೆ ಧರ್ಮದೇಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

Recent News

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat