ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸಿಲಿಕಾನ್ ಸಿಟಿ ಮಂದಿಯ ನಿದ್ದೆಗೆಡಿಸಿದ ಚೀನಾ ದೇಶದ ಎಚ್ಎಂಪಿ ವೈರಸ್!

January 7, 2025
ಸಿಲಿಕಾನ್ ಸಿಟಿ ಮಂದಿಯ ನಿದ್ದೆಗೆಡಿಸಿದ ಚೀನಾ ದೇಶದ ಎಚ್ಎಂಪಿ ವೈರಸ್!
Share on WhatsappShare on FacebookShare on Twitter

ಚೀನಾ ದೇಶದಲ್ಲಿ ದೊಡ್ಡ ಸದ್ದು ಮಾಡಿರುವ HMP ವೈರಸ್ ಈಗ ಜಾಗತಿಕ ಮಟ್ಟದ ವೈರಸ್ ಆಗಿ ಬೆಳೆದು ನಿಂತಿದೆ. ಹೀಗಾಗಿ ಇಡೀ ವಿಶ್ವ ಮತ್ತೊಮ್ಮೆ ಆತಂಕದಲ್ಲಿ ಜೀವನ ಕಳೆಯುವಂತಾಗುತ್ತಿದೆ.

ಹೊಸ ರೂಪಾಂತರಿ HMP ವೈರಸ್ ಸಿಲಿಕಾನ್ ಸಿಟಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ ಅಗಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿ ಕೆಲ ಸೂಚನೆಗಳನ್ನು ನೀಡಿದೆ.

ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ಮನೆ ಮಾಡುತ್ತಿದೆ. ಕೊವೀಡ್ ನ್ನು ಹೊಸ ರೂಪಾಂತರಿ ವೈರಸ್ HMP ವೈರಸ್ ಈಗ ನಗರದ ಜನರ ನಿದ್ದೆಗೆಡಿಸಿದೆ. ಈಗಾಗಲೇ ನಗರದಲ್ಲಿನ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡುತ್ತಿದೆ.

ಹೀಗಾಗಿ ಮತ್ತೆ ಸೋಂಕು ಉಲ್ಭಣಗೊಳ್ಳಬಹುದು ಎಂಬ ಭಯದಲ್ಲಿ ಪೋಷಕರಿದ್ದಾರೆ. ಇಡೀ ವಿಶ್ವಕ್ಕೆ ದೊಡ್ಡ ಆತಂಕ ನೀಡಿದ್ದ ಕೊರೊನಾ ಕೊಂಚ ಸೈಲೆಂಟ್ ಆಗಿದೆ ಎನ್ನುವ ಸಂದರ್ಭದಲ್ಲೇ ಮತ್ತೊಂದು ಹೊಸ ರೂಪಾಂತರಿ ತಳಿ ರಾಜ್ಯದಲ್ಲಿ ಎಂಟ್ರಿ ಕೊಟ್ಟಿದೆ. ವಿದೇಶಗಳಲ್ಲಿ ಆರ್ಭಟಿಸಿದ್ದ ಈ ರೂಪಾಂತರಿಯನ್ನು, ಸಿಲಿಕಾನ್ ಸಿಟಿಯಲ್ಲಿ ಆರಂಭದಲ್ಲೇ ಮಕಾಡೆ ಮಲಗಿಸಲು ಅರೋಗ್ಯ ಇಲಾಖೆ ಪ್ಲಾನ್ ಮಾಡಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಹಾಗೂ 3 ತಿಂಗಳ ಹಸುಗೂಸಿನಲ್ಲಿ ಈ ವೈರಸ್ ಪತ್ತೆಯಾಗಿದ್ದು .ಆರೋಗ್ಯ ಇಲಾಖೆ ಅಧಿಕಾರಿಗಳು ತಜ್ಞರ ಅಭಿಪ್ರಾಯ ಪಡೆದು ಈ ರಾಕ್ಷಸ ತಳಿಗೆ ಆರಂಭದಲ್ಲೇ ಬ್ರೇಕ್ ಹಾಕಲು ಡಿಸೈಡ್ ಮಾಡಿದೆ. ಈ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವರು ಹಲವು ಸಲಹೆಗಳನ್ನು ಪಡೆದು ಸಾರ್ವಜನಿಕರಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಪತ್ತೆಯಾಗಿರೋ ಎರಡು ಪ್ರಕರಣಗಳಲ್ಲಿ ಈಗಾಗಲೇ ಮೂರು ತಿಂಗಳ ಮಗು ಗುಣಮುಖರಾಗಿ ಡಿಸ್ಸಾರ್ಜ್ ಅಗಿದ್ದು, 8 ತಿಂಗಳ ಮಗು ನಾಳೆ ಅಸ್ಪತ್ರೆಯಿಂದ ಡಿಸ್ಸಾರ್ಜ್ ಅಗಬಹುದು ಅಂತ ಅಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

8 ತಿಂಗಳ ಮಗುವಿನ ಕುಟುಂಬ ತಿರುಪತಿಗೆ ಹೋಗಿ ಬಂದಿದೆ. ಸದ್ಯ ಬೆಂಗಳೂರಿನ ಯಲಹಂಕ ನಿವಾಸಿಗಳೂ ಅಂತ ಮಾಹಿತಿ ನೀಡಿದರೆ. ವೈರಸ್ ಬಗ್ಗೆ ಮಾಹಿತಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಇದು ಹಳೆಯ ವೈರಸ್. ಯಾವುದೇ ಆತಂಕ ಪಡಬೇಕಿಲ್ಲ. ಸದ್ಯ ರಕ್ತದ ಸ್ಯಾಂಪಲ್ ಪುಣೆಗೆ ಕಳುಹಿಸಲಾಗಿದೆ. ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.

ಮುನ್ನೆಚ್ಚರಿಕಾ ಕ್ರಮ ಏನು ಮಾಡಬೇಕು…?
ಕರವಸ್ತ್ರ ಅಥವಾ ಮಾಸ್ಕ್ ನಿಂದ ಬಾಯಿಯನ್ನು ಮುಚ್ಚಿಕೊಳ್ಳಬೇಕು.
ಸ್ಯಾನಿಟೆಸರ್ ಬಳಕೆ
ಜನರ ಗುಂಪಿನಲ್ಲಿ ಸೇರಬಾರದು.
ಜನಸಂದಣಿ ಪ್ರದೇಶದಲ್ಲಿ ಎಚ್ಚರ ವಹಿಸಬೇಕು.
ಹೆಚ್ಚಿನ ಜನರ ಸಂಪರ್ಕಕ್ಕೆ ಬರದೇ ಮನೆಯಲ್ಲಿ ಇರಬೇಕು.
ಏನು ಮಾಡಬಾರದು ಅಂತ ನೋಡುವುದಾದರೆ…
ಬಳಸಿದ ಕರವಸ್ತ್ರವನ್ನೆ ಬಳಸಬಾರದು..
ಸದಾ ಮೂಗು, ಬಾಯಿ, ಕಣ್ಣು ಮುಟ್ಟಿಕೊಳ್ಳಬಾರದು..
ಸಾರ್ವಜನಿಕ ಸ್ಥಳಗಳಲ್ಲಿ ಉಗಿಯಬಾರದು..
ಈ ವೈರಸ್ ಒದ್ದೋಡಿಸಲು ಜನರು ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

Tags: bengalorechainaHMPPeopleVirus
SendShareTweet
Previous Post

ಮತ್ತೆ ಅರೆಸ್ಟ್ ಆದ ಐಶ್ವರ್ಯಾಗೌಡ ಹಾಗೂ ಪತಿ!!

Next Post

ದಿವ್ಯಾಂಗರ ಟ್ರೋಫಿ: ಭಾರತದ ಮೊದಲ ಎದುರಾಳಿ ಪಾಕ್

Related Posts

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!
ವಿದೇಶ

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!
ವಿದೇಶ

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ
ವಿದೇಶ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

Next Post
ದಿವ್ಯಾಂಗರ ಟ್ರೋಫಿ: ಭಾರತದ ಮೊದಲ ಎದುರಾಳಿ ಪಾಕ್

ದಿವ್ಯಾಂಗರ ಟ್ರೋಫಿ: ಭಾರತದ ಮೊದಲ ಎದುರಾಳಿ ಪಾಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat