ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

August 27, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಮೂರು ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ಮತ್ತು ಅವರ ತಂಡ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ಮುರಳಿ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು FIR ದಾಖಲು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರಕರಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಗುಂಪುಗಳ ನಡುವೆ ಶತ್ರುತ್ವ ಉಂಟುಮಾಡಿದ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ಪುನೀತ್ ಗೌಡ, ವಿನೋದ್ ನಾಯಕ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಎರಡನೇ ಪ್ರಕರಣದಲ್ಲಿ ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್ ಪಾಷಾ, ಅಬೂಬಕರ್ ಸಿದ್ಧೀಕ್ ಮತ್ತು ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಮೂವರು ಅಪ್ರಾಪ್ತರನ್ನೂ ವಶಕ್ಕೆ ಪಡೆಯಲಾಗಿದೆ.

ಮೂರನೇ ಪ್ರಕರಣದಲ್ಲಿ ಸಾರ್ವಜನಿಕ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಘಟನಾ ಸ್ಥಳದಲ್ಲಿದ್ದ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ತೆರಳುವ ವೇಳೆ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಮುತ್ತಿಗೆ ಯತ್ನ ನಡೆದಿರುವ ಆರೋಪವೂ ಕೇಳಿಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರು ಡಿಸಿಪಿಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಪ್ರತಿಕ್ರಿಯಿಸಿ, ಮೆರವಣಿಗೆ ಸಾಗುತ್ತಿದ್ದ ವೇಳೆ ಸಂಜೆ ಸುಮಾರು 4 ಗಂಟೆಗೆ ಗಲಾಟೆ ನಡೆದ ಬಗ್ಗೆ ಮಾಹಿತಿ ಬಂದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಎರಡೂ ಕಡೆಯವರಿಂದ ದೂರು ಪಡೆದು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಲಾಟೆಗೆ ನಿಖರ ಕಾರಣವೇನು, ಯಾವ ರೀತಿಯಲ್ಲಿ ಹಲ್ಲೆ ನಡೆದಿದೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಸ್ಥಳದಲ್ಲಿ ಶಾಂತಿ ನೆಲೆಸಿದೆ ಎಂದು ಡಿಸಿಪಿ ವಂಶಿಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ : ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

Tags: arrestsBreaking NewsEid MiladEid Milad ProcessionFIR filedKarnataka NewsKarnataka News beatKNBLaw and orderPolice casePolice InvestigationProcession Clash
SendShareTweet
Previous Post

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

Related Posts

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!
ಬೆಂಗಳೂರು

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ
ರಾಜ್ಯ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

Recent News

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat