ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಈ.ತುಕಾರಾಮ್ ಈ ಬಾರಿ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ: ಸಿ.ಎಂ.ಸಿದ್ದರಾಮಯ್ಯ

December 23, 2024
ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ!
Share on WhatsappShare on FacebookShare on Twitter

ಸಂಡೂರು ಅ 14: ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಸಂಡೂರು ಜನತೆಗೆ ಅರ್ಪಿಸಿ ಮಾತನಾಡಿದರು.

ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು.
ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಕರೆ ನೀಡಿದರು.

ಈ.ತುಕಾರಾಮ್ ಅವರು ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ.ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ ಎಂದು ಸಿಎಂ ವಿನಂತಿಸಿದರು.

ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 56000 ಕೋಟಿ ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಬಿಜೆಪಿ ಯವರು ಸುಳ್ಳುಗಳನ್ನು ಎರಚುತ್ತಾ ಕುಳಿತಿದೆ ಎಂದರು.

ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಈ.ತುಕಾರಾಮ್ ಅವರು 1200 ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

ಸಂಡೂರಿನ ಜನರ ತೆರಿಗೆ ಹಣಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರ ನಿರಂರವಾಗಿ ವಂಚಿಸುತ್ತಿದೆ. ನಿಮಗೆ, ನಮಗೆ ಕೇಂದ್ರದಿಂದ ಬರಬೇಕಾದ ಹಣವನ್ನು ಕೊಡಿ ಎಂದು ಮೋದಿಗೆ ಕೇಳುವ ಧೈರ್ಯ ಬಿಜೆಪಿಗೆ ಇಲ್ಲ. ವಿಜಯೇಂದ್ರಗೆ ಇಲ್ಲ. ಇದು ಸಂಡೂರಿನ ಜನತೆಗೆ, ರಾಜ್ಯದ ಜನತೆಗೆ ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ನಮ್ಮ ಪಾಲು ವಾಪಾಸ್ ಕೊಡುವುದರಲ್ಲಿ ಕೇಂದ್ರ ಸರ್ಕಾರ ಕೊನೆ ಸ್ಥಾನದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ-ಸಂಸದರೂ ಆದ ಈ.ತುಕಾರಾಂ, ಶಾಸಕರುಗಳಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ಶ್ರೀನಿವಾಸ್, ನಾಗರಾಜ್, ನಾರಾ ಭರತ್ ರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಮೆಹರೂಜ್ ಖಾನ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಹಿರಿಯ ನಾಯಕರಾದ ಅಲ್ಲಂ ವೀರಭದ್ರಪ್ಪ, ಲಿಡ್ಕರ್ ಅಧ್ಯಕ್ಷರಾದ ನಾಗರಾಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: Siddaramaiah
SendShareTweet
Previous Post

ಬೆಂಗಳೂರು| ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಸೂಸೈಡ್!!

Next Post

ಬೀಸೋ ದೊಣ್ಣೆಯಿಂದ ತಪ್ಬಿಸಿಕೊಂಡ ಬಿ. ನಾಗೇಂದ್ರ!

Related Posts

ಕಲ್ಯಾಣಕ್ಕೆ ಕರ್ನಾಟಕ್ಕೆ ಪ್ರತ್ಯೇಕ ಸಚಿವಾಲಯ : ಸಂಪುಟ ಸಭೆ ತೀರ್ಮಾನ : ಪಾಟೀಲ್‌ ಮಾಹಿತಿ
ರಾಜ್ಯ

ಕಲ್ಯಾಣಕ್ಕೆ ಕರ್ನಾಟಕ್ಕೆ ಪ್ರತ್ಯೇಕ ಸಚಿವಾಲಯ  : ಸಂಪುಟ ಸಭೆ ತೀರ್ಮಾನ : ಪಾಟೀಲ್‌ ಮಾಹಿತಿ

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು : ಮರು ಮತ ಏಣಿಕೆಗೆ “ಹೈ” ಆದೇಶ
ರಾಜ್ಯ

ಮಾಲೂರು ಶಾಸಕ  ನಂಜೇಗೌಡ ಆಯ್ಕೆ ಅಸಿಂಧು : ಮರು ಮತ ಏಣಿಕೆಗೆ “ಹೈ” ಆದೇಶ

ಕೃಷ್ಣಾ ಮೇಲ್ದಂಡೆ ಯೋಜನೆ : ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆ : ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ಅಸ್ತು !

ಸೆ.22ರಿಂದ ಜಾತಿ ಮರು ಸಮೀಕ್ಷೆ | ಶಿಕ್ಷಕರಿಗಿಲ್ಲ ದಸರಾ ರಜೆ
ರಾಜ್ಯ

ಸೆ.22ರಿಂದ ಜಾತಿ ಮರು ಸಮೀಕ್ಷೆ | ಶಿಕ್ಷಕರಿಗಿಲ್ಲ ದಸರಾ ರಜೆ

ಹಾಸನ ದುರಂತ | ಕೋಮು ಬಣ್ಣ ಬಳಿಯಲೆತ್ನಿಸಿದವರ ವಿರುದ್ಧ ಕಠಿಣ ಕ್ರಮ : ಬೈರೇಗೌಡ ಎಚ್ಚರಿಕೆ
ರಾಜ್ಯ

ಹಾಸನ ದುರಂತ | ಕೋಮು ಬಣ್ಣ ಬಳಿಯಲೆತ್ನಿಸಿದವರ ವಿರುದ್ಧ ಕಠಿಣ ಕ್ರಮ : ಬೈರೇಗೌಡ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

Next Post
ಬೀಸೋ ದೊಣ್ಣೆಯಿಂದ ತಪ್ಬಿಸಿಕೊಂಡ ಬಿ. ನಾಗೇಂದ್ರ!

ಬೀಸೋ ದೊಣ್ಣೆಯಿಂದ ತಪ್ಬಿಸಿಕೊಂಡ ಬಿ. ನಾಗೇಂದ್ರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

Recent News

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat