ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ

May 20, 2025
Share on WhatsappShare on FacebookShare on Twitter

ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.

ಈವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ
ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮಿ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ. ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Tags: CMRainSiddaramaiah
SendShareTweet
Previous Post

ಈ ವಾರ ತೆರೆಗೆ ಡಿವಿಜಿ ಅವರ “ಮಂಕುತಿಮ್ಮನ ಕಗ್ಗ”!

Next Post

Harshal Patel: ಅತಿ ವೇಗವಾಗಿ 150 ವಿಕೆಟ್ ಕಬಳಿಸಿ ಮಾಲಿಂಗ ದಾಖಲೆ ಮುರಿದ ಹರ್ಷಲ್ ಪಟೇಲ್‌!

Related Posts

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಉಡುಪಿ | ತಾಕತ್ತಿದ್ದರೆ ಆರ್‌.ಎಸ್‌.ಎಸ್‌ ಚಟುವಟಿಗಳನ್ನು ನಿಷೇಧಿಸಿ : ಸುನಿಲ್ ಕುಮಾರ್
ಉಡುಪಿ

ಉಡುಪಿ | ತಾಕತ್ತಿದ್ದರೆ ಆರ್‌.ಎಸ್‌.ಎಸ್‌ ಚಟುವಟಿಗಳನ್ನು ನಿಷೇಧಿಸಿ : ಸುನಿಲ್ ಕುಮಾರ್

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!
ಬೆಂಗಳೂರು

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!
ರಾಜಕೀಯ

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

‘ಕೈ’ ಪಾಳಯದಲ್ಲಿ ನವೆಂಬರ್ ಕ್ರಾಂತಿ ಕಿಚ್ಚು – ಇಂದು ಸಿಎಂ ಸಿದ್ದರಾಮಯ್ಯ ಸಚಿವರ ಜತೆ ಡಿನ್ನರ್ ಮೀಟಿಂಗ್!
ರಾಜಕೀಯ

‘ಕೈ’ ಪಾಳಯದಲ್ಲಿ ನವೆಂಬರ್ ಕ್ರಾಂತಿ ಕಿಚ್ಚು – ಇಂದು ಸಿಎಂ ಸಿದ್ದರಾಮಯ್ಯ ಸಚಿವರ ಜತೆ ಡಿನ್ನರ್ ಮೀಟಿಂಗ್!

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್
ರಾಜಕೀಯ

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

Next Post
Harshal Patel: ಅತಿ ವೇಗವಾಗಿ 150 ವಿಕೆಟ್ ಕಬಳಿಸಿ ಮಾಲಿಂಗ ದಾಖಲೆ ಮುರಿದ ಹರ್ಷಲ್ ಪಟೇಲ್‌!

Harshal Patel: ಅತಿ ವೇಗವಾಗಿ 150 ವಿಕೆಟ್ ಕಬಳಿಸಿ ಮಾಲಿಂಗ ದಾಖಲೆ ಮುರಿದ ಹರ್ಷಲ್ ಪಟೇಲ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

Recent News

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

ಚಾಮರಾಜನಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ – 100 ಕೆಜಿ ಶ್ರೀಗಂಧ ವಶ.. ಆರೋಪಿಗೆ ಶೋಧ!

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

2 ವರ್ಷಗಳ ಬಳಿಕ ಹಮಾಸ್‌ನಿಂದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ : ಟೆಲ್ ಅವಿವ್‌ನಲ್ಲಿ ಸಂಭ್ರಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat