ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

March 11, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ತೆಂಗಿನ ನಾರು ಮಂಡಳಿಯಲ್ಲಿ (Coir Board Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ತೆಂಗಿನ ನಾರು ಮಂಡಳಿ
ಹುದ್ದೆ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆ: 7
ಉದ್ಯೋಗ ಸ್ಥಳ: ಬೆಂಗಳೂರು, ಕೇರಳದ ಅಳ್ಳೆಪ್ಪೆ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 22

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಐಟಿಐ, ಬಿ.ಇ, ಬಿ.ಟೆಕ್, ಎಂಎಸ್ಸಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಿ, ಶಾರ್ಟ್ ಲಿಸ್ಟಿಂಗ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 28 ಸಾವಿರ ರೂ. ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಮೊದಲಿಗೆ coirboard.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರಿನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

ಇದನ್ನೂ ಓದಿ : ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

Tags: Karnataka News beat
SendShareTweet
Previous Post

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!

Next Post

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

Related Posts

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

ಧಾರವಾಡ ಐಐಟಿಯಲ್ಲಿ 12 ಹುದ್ದೆಗಳ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡ ಐಐಟಿಯಲ್ಲಿ 12 ಹುದ್ದೆಗಳ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post
ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ - ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat