ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

2025ರ ಮೂರೇ ತಿಂಗಳಲ್ಲಿ 1 ಲಕ್ಷ ಜನರನ್ನು ವಜಾಗೊಳಿಸಿದ ಕಂಪನಿಗಳು; ಟ್ರಂಪ್ ಕಾರಣ?

April 12, 2025
Share on WhatsappShare on FacebookShare on Twitter

ನವದೆಹಲಿ: ಮೈಕ್ರೋಸಾಫ್ಟ್, ಟಿಸಿಎಸ್, ಕ್ಯಾನ್ವಾ, ಟಿಕ್ ಟಾಕ್, ಎಚ್ ಪಿ ಸೇರಿ ಹಲವು ಪ್ರಮುಖ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ ಅಲಾಧಿಬೆಟ್ ಅಂಗಸಂಸ್ಥೆಯಾಗಿರುವ ಗೂಗಲ್ ಕೂಡ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಗೂಗಲ್ ಕಂಪನಿಯ ಆ್ಯಂಡ್ರಾಯ್ಡ್ ಸಾಫ್ಟ್ ವೇರ್, ಕ್ರೋಮ್ ಬ್ರೌಸರ್, ಪಿಕ್ಸೆಲ್ ಸ್ಮಾರ್ಟ್ ಫೋನ್ ವಿಭಾಗದಲ್ಲಿರುವ ನೂರಾರು ನೌಕರರನ್ನು ಗೂಗಲ್ ವಜಾಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಫೆಬ್ರವರಿಯಲ್ಲಷ್ಟೇ ಗೂಗಲ್ ಕ್ಲೌಡ್ ವಿಭಾಗದಲ್ಲಿಕೆಲಸ ಮಾಡುತ್ತಿದ್ದ ಕೆಲ ನೌಕರರನ್ನು ಗೂಗಲ್ ವಜಾಗೊಳಿಸಿತ್ತು. ಇದರೊಂದಿಗೆ ಜಾಗತಿಕವಾಗಿ ಪ್ರಸಕ್ತ ವರ್ಷದಲ್ಲಿಯೇ 1 ಲಕ್ಷಕ್ಕೂ ಅಧಿಕ ನೌಕರರನ್ನು ಕೆಲಸದಿಂದ ವಜಾಗೊಳಿಸಿದಂತಾಗಿದೆ. ಜಾಗತಿಕ ಸಂಘರ್ಷ, ಆರ್ಥಿಕ ಹಿಂಜರಿತದ ಭೀತಿಯ ಮಧ್ಯೆಯೇ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಿರುವುದು ಆತಂಕದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದಾಗಿ ಗೂಗಲ್ ಸಂಸ್ಥೆಯು 2023ರ ಜನವರಿಯಲ್ಲಿಕೂಡ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಜಗತ್ತಿನಾದ್ಯಂತ ಇರುವ ಒಟ್ಟು ಸಿಬ್ಬಂದಿಯಲ್ಲಿಶೇ.6ರಷ್ಟು ಉದ್ಯೋಗಿಗಳನ್ನು ಗೂಗಲ್ ವಜಾಗೊಳಿಸಿತ್ತು. ಮೈಕ್ರೋಸಾಫ್ಟ್ ಕಂಪನಿಯು ಮೇ ತಿಂಗಳಲ್ಲಿನೌಕರರನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿದೆ ಎಂದು ವರದಿಗಳು ತಿಳಿಸಿವೆ. ಇದರ ಮಧ್ಯೆಯೇ ಗೂಗಲ್ ಕೂಡ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ.

ಜಾಗತಿಕ ರಾಜಕೀಯ ಸಂಘರ್ಷ, ಆರ್ಥಿಕ ಹಿಂಜರಿತ, ವ್ಯಾಪಾರ ಕುಂಠಿತ ಸೇರಿ ಜಗತ್ತಿನ ಹಲವು ದೈತ್ಯ ಕಂಪನಿಗಳು 2024ರಲ್ಲಿ1.5 ಲಕ್ಷ ಉದ್ಯೋಗಿಗಳನ್ನು ವಜಾಗೊಳಿಸಿದ್ದವು. ಪ್ರಸಕ್ತ ವರ್ಷದ ಮೊದಲ ಮೂರು ತಿಂಗಳಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ನೌಕರರನ್ನು ಮನೆಗೆ ಕಳುಹಿಸಿವೆ. ಭಾರತದಲ್ಲೂಟಿಸಿಎಸ್, ಇನೊಧೀಸಿಸ್ ಸೇರಿ ವಿವಿಧ ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ.

Tags: CompaniesgogleMICROSOFTNew Delhithree monthsTrump to blame
SendShareTweet
Previous Post

ಚಿನ್ನದ ಮೇಲಿನ ಸಾಲದ ನಿಯಮ ಬಿಗಿಗೊಳಿಸಿದ ಆರ್ ಬಿಐ;; ಗ್ರಾಹಕರ ಮೇಲೇನು ಪರಿಣಾಮ?

Next Post

ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್!

Related Posts

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!
ವಿದೇಶ

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಬೀದಿಗಳಲ್ಲಿ ಬೆಂಕಿ, ಅಧ್ಯಕ್ಷರ ಮನೆಗೆ ದಾಳಿ
ವಿದೇಶ

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಬೀದಿಗಳಲ್ಲಿ ಬೆಂಕಿ, ಅಧ್ಯಕ್ಷರ ಮನೆಗೆ ದಾಳಿ

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ
ವಿದೇಶ

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!
ವಿದೇಶ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ
ವಿದೇಶ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ
ದೇಶ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

Next Post
ಗುಡ್ ನ್ಯೂಸ್; 39 ಎಡಿಎಲ್ಆರ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

Recent News

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat