ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

May 13, 2026
Share on WhatsappShare on FacebookShare on Twitter

ನವದೆಹಲಿ : ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಇಂದು ಬೆಳಗ್ಗೆ ಗುರುಗ್ರಾಮದ ‘ಮೇದಾಂತ-ದಿ ಮೆಡಿಸಿಟಿ’ ಆಸ್ಪತ್ರೆಗೆ ದಾಖಲಾಗಿದ್ದಾರೆ. 79 ವರ್ಷದ ಸೋನಿಯಾ ಗಾಂಧಿ ಅವರು ಕೆಲವು ವೈದ್ಯಕೀಯ ಪರೀಕ್ಷೆಗಳು ಮತ್ತು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸಾ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಅವರು ಕಳೆದೆರಡು ವರ್ಷದಿಂದ ಸತತವಾಗಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ದೆಹಲಿ ಸೇರಿದಂತೆ ಕೆಲ ಭಾಗದಲ್ಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ ಸೋನಿಯಾ ಗಾಂಧಿ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರು ಆಸ್ಪತ್ರೆಯಲ್ಲಿ ತಾಯಿ ಆರೈಕೆ ಮಾಡಿದ್ದರು.

ಜನವರಿ ತಿಂಗಳಲ್ಲಿ ಸಣ್ಣ ಪ್ರಮಾಣದ ಬ್ರೊಂಕೈಲ್ ಅಸ್ತಮಾ ಸಮಸ್ಯೆಯಿಂದ ಬಳಲಿದ್ದರು. ದೆಹಲಿಯ ವಿಪರೀತ ವಾಯುಲಮಾಲಿನ್ಯ ಸಮಸ್ಯೆಯಿಂದ ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಈ ವೇಳೆ ದೆಹಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

2025ರಲ್ಲಿ ಮೂರು ಬಾರಿ ಆಸ್ಪತ್ರೆ ದಾಖಲು

2025ರಲ್ಲಿ ಸೋನಿಯಾ ಗಾಂಧಿ ಹಲವು ಬಾರಿ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಪೈಕಿ ಮೂರು ಬಾರಿ ಆಸ್ಪತ್ರೆ ದಾಖಲಾಗಿದ್ದರು. ಒಂದು ಬಾರಿ ಹೊಟ್ಟೆ ನೋವಿನ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿದ್ದರು. ದೆಹಲಿ ಹಾಗೂ ಶಿಮ್ಲಾದಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಪಡೆದಿದ್ದರು. ಐದೂ ಬಾರಿ ಲೋಕಸಭಾ ಸಂಸದೆಯಾಗಿ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಕಳೆದ ಚುನಾವಣೆಯಲ್ಲಿ ಆರೋಗ್ಯ ಹಾಗೂ ವಯಸ್ಸಿನ ಕಾರಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಬಳಿಕ ರಾಜ್ಯಸಭೆ ಮೂಲಕ ಸಂಸದರಾಗಿದ್ದರು.

ಇದನ್ನೂ ಓದಿ : ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?

Tags: CongressKarnataka News beatPolitician
SendShareTweet
Previous Post

ತಮಿಳುನಾಡು ವಿಶ್ವಾಸಮತ ಗೆದ್ದ ‘ದಳಪತಿ’ ವಿಜಯ್ : ಟಿವಿಕೆ ಪರ 144 ಮತ ಒಗ್ಗೂಡಿದ್ದು ಹೇಗೆ?

Next Post

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Related Posts

“ನಮ್ಮ ಹಣ ವಾಪಸ್ ಕೊಡಿ” – TMC ನಾಯಕ ಮದನ್ ಮಿತ್ರಾ ಕಾರಿನ ಮೇಲೆ ಮೊಟ್ಟೆ ಎಸೆದು ಸಾರ್ವಜನಿಕರ ಆಕ್ರೋಶ!
ದೇಶ

“ನಮ್ಮ ಹಣ ವಾಪಸ್ ಕೊಡಿ” – TMC ನಾಯಕ ಮದನ್ ಮಿತ್ರಾ ಕಾರಿನ ಮೇಲೆ ಮೊಟ್ಟೆ ಎಸೆದು ಸಾರ್ವಜನಿಕರ ಆಕ್ರೋಶ!

ಸರ್ಕಾರಿ ಹಣದ ಜಾಲ, ರಹಸ್ಯ ಖಾತೆಗಳು, 661 ಕೋಟಿ ರೂ.ಗುಳುಂ : ಹರಿಯಾಣದಲ್ಲಿ CBI ಬೃಹತ್ ಕಾರ್ಯಾಚರಣೆ
ದೇಶ

ಸರ್ಕಾರಿ ಹಣದ ಜಾಲ, ರಹಸ್ಯ ಖಾತೆಗಳು, 661 ಕೋಟಿ ರೂ.ಗುಳುಂ : ಹರಿಯಾಣದಲ್ಲಿ CBI ಬೃಹತ್ ಕಾರ್ಯಾಚರಣೆ

“ದೇಶದ ಯುವಕರು ಯಾರ ಕೈಗೊಂಬೆಯೂ ಅಲ್ಲ” : ‘ಕಾಕ್ರೋಚ್ ಪಾರ್ಟಿ’ ವಿರುದ್ಧ ನಿತಿನ್ ನಬಿನ್ ವಾಗ್ದಾಳಿ
ದೇಶ

“ದೇಶದ ಯುವಕರು ಯಾರ ಕೈಗೊಂಬೆಯೂ ಅಲ್ಲ” : ‘ಕಾಕ್ರೋಚ್ ಪಾರ್ಟಿ’ ವಿರುದ್ಧ ನಿತಿನ್ ನಬಿನ್ ವಾಗ್ದಾಳಿ

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?
ದೇಶ

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ವೀರಮರಣ!
ದೇಶ

ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ವೀರಮರಣ!

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!
ದೇಶ

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

Next Post
ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

Recent News

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat