ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಕ್ಷಯ ತೃತೀಯ ಹಬ್ಬಕ್ಕೆ ದಿನಗಣನೆ; ಚಿನ್ನ ಖರೀದಿಗೆ ಯಾವ ದಿನ ಸೂಕ್ತ? ಇಲ್ಲಿದೆ ವಿವರ

April 18, 2025
Share on WhatsappShare on FacebookShare on Twitter

ಬೆಂಗಳೂರು: ಅಕ್ಷಯ ತೃತೀಯ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಷಯ ತೃತೀಯ ಹಬ್ಬವನ್ನು ಏಪ್ರಿಲ್ 30ರಂದು ಆಚರಿಸಲಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮೀಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಇದನ್ನು ಮಾಡುವುದರಿಂದ ಮನೆಗೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂಬುದು ನಂಬಿಕೆಯಾಗಿದೆ.

ಈ ವರ್ಷವು ತೃತೀಯ ತಿಥಿಯು ಏಪ್ರಿಲ್ 29 ರ ಸಂಜೆ 5 ಗಂಟೆ 31 ನಿಮಿಷಕ್ಕೆ ಪ್ರಾರಂಭವಾಗಿ, ಏಪ್ರಿಲ್ 30ರ ಮಧ್ಯಾಹ್ನ 2 ಗಂಟೆ 12 ನಿಮಿಷದವರೆಗೆ ಇರುತ್ತದೆ. ಸೂರ್ಯೋದಯದ ತಿಥಿಯನ್ನು ಪರಿಗಣಿಸುವುದರಿಂದ, ಅಕ್ಷಯ ತೃತೀಯವನ್ನು ಏಪ್ರಿಲ್ 30ರಂದು ಆಚರಿಸಲಾಗುತ್ತದೆ. ಪೂಜೆ, ಚಿನ್ನ-ಬೆಳ್ಳಿಯ ಖರೀದಿ ಸೇರಿ ಹಲವು ನಿರ್ಧಾರಗಳಿಗೆ ಒಳ್ಳೆಯ ದಿನವಾಗಿದೆ ಎಂದು ಪಂಚಾಂಗ ತಿಳಿಸುತ್ತದೆ.

ಹಾಗೆ ನೋಡಿದರೆ, ಧಾರ್ಮಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯವನ್ನು ಪ್ರತಿ ಕೆಲಸಕ್ಕೂ ಅತ್ಯಂತ ಮಂಗಳಕರ ಸಮಯ ಎಂದು ಪರಿಗಣಿಸಲಾಗುತ್ತದೆ. ಈ ದಿನದಂದು ಚಿನ್ನ, ಬೆಳ್ಳಿ ಮತ್ತು ಯಾವುದೇ ಹೊಸ ವಸ್ತುಗಳನ್ನು ಖರೀದಿಸುವ ವಿಶೇಷ ಪ್ರಾಮುಖ್ಯತೆ ಸಹ ಇದೆ. ಈ ದಿನದಂದು ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ, ಆಕೆಯ ಅನುಗ್ರಹದಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.

ಅಕ್ಷಯ ತೃತೀಯ ಧಾರ್ಮಿಕ ಮಹತ್ವವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಇದನ್ನು ಯುಗಾದಿ ತಿಭಿ ಎಂದೂ ಪರಿಗಣಿಸಲಾಗುತ್ತದೆ. ಭಗವಾನ್ ವಿಷ್ಣುವಿನ ಪರಶುರಾಮ ಅವತಾರ ಈ ದಿನವೇ ಆಗಿದೆ ಎಂದು ಎನ್ನಲಾಗುತ್ತದೆ. ಅಕ್ಷಯ ತೃತೀಯ ದಿನದಂದು ಕೃಷ್ಣಾ ಯುಧಿಷ್ಠಿರನಿಗೆ ಅಕ್ಷಯ ಪಾತ್ರೆ ನೀಡಿದ ಎನ್ನುವ ನಂಬಿಕೆ ಸಹ ಇದ್ದು, ಇದರಲ್ಲಿ ಆಹಾರವು ಎಂದಿಗೂ ಖಾಲಿಯಾಗಿಲ್ಲ ಎನ್ನುವ ಪೌರಾಣಿಕ ಕತೆ ಇದೆ. ಹಾಗಾಗಿ ಅಕ್ಷಯ ತೃತೀಯ ದಿನದಂದು ದಾನ ಮಾಡುವುದು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.

Tags: Akshaya TritiyabengaloreGODESS LAXMIGoldRate
SendShareTweet
Previous Post

ಐಪಿಎಲ್ ವೇಳೆಯೇ ಬಿಎಸ್ಸೆನ್ನೆಲ್ ಹೊಸ ಪ್ಲಾನ್; 1,198 ರೂ.ಗೆ ನಿತ್ಯ 3ಜಿಬಿ ಡೇಟಾ

Next Post

2 ಸಾವಿರ ರೂ. ಯುಪಿಐ ಪೇಮೆಂಟ್ ಮಾಡಿದರೂ ಶೇ.18ರಷ್ಟು ಜಿಎಸ್ ಟಿ; ಕೇಂದ್ರದಿಂದ ತೆರಿಗೆ ಬರೆ?

Related Posts

ಬ್ಯಾಂಕಾಕ್‌ನಿಂದ ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಆರೋಪಿ ಬೆಂಗಳೂರು ಏರ್​ಪೋರ್ಟ್​ನಲ್ಲಿ ಅರೆಸ್ಟ್‌!​
ಅಪರಾಧ

ಬ್ಯಾಂಕಾಕ್‌ನಿಂದ ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಆರೋಪಿ ಬೆಂಗಳೂರು ಏರ್​ಪೋರ್ಟ್​ನಲ್ಲಿ ಅರೆಸ್ಟ್‌!​

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ – 36 ಚಾಲಕರ ವಿರುದ್ಧ ಕೇಸ್​.. ಲೈಸೆನ್ಸ್‌ ರದ್ದಿಗೂ ಸೂಚನೆ!
ಬೆಂಗಳೂರು

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ – 36 ಚಾಲಕರ ವಿರುದ್ಧ ಕೇಸ್​.. ಲೈಸೆನ್ಸ್‌ ರದ್ದಿಗೂ ಸೂಚನೆ!

ಆಸ್ತಿ ವಿಚಾರವಾಗಿ ಗಲಾಟೆ; ಮಗನ ತಲೆಗೆ ಗುಂಡಿಟ್ಟ ತಂದೆ..!
ಬೆಂಗಳೂರು ಗ್ರಾಮಾಂತರ

ಆಸ್ತಿ ವಿಚಾರವಾಗಿ ಗಲಾಟೆ; ಮಗನ ತಲೆಗೆ ಗುಂಡಿಟ್ಟ ತಂದೆ..!

ನೆಲಮಂಗಲ| ಬೆಳ್ಳಂಬೆಳಗ್ಗೆ ಲಾರಿ-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಬೆಂಗಳೂರು ಗ್ರಾಮಾಂತರ

ನೆಲಮಂಗಲ| ಬೆಳ್ಳಂಬೆಳಗ್ಗೆ ಲಾರಿ-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 
ಬೆಂಗಳೂರು

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಡೇಟ್‌ ಫಿಕ್ಸ್‌ – ಯಾವಾಗ ಆರಂಭ? ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?
ಬೆಂಗಳೂರು

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಡೇಟ್‌ ಫಿಕ್ಸ್‌ – ಯಾವಾಗ ಆರಂಭ? ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?

Next Post
2 ಸಾವಿರ ರೂ. ಯುಪಿಐ ಪೇಮೆಂಟ್ ಮಾಡಿದರೂ ಶೇ.18ರಷ್ಟು ಜಿಎಸ್ ಟಿ; ಕೇಂದ್ರದಿಂದ ತೆರಿಗೆ ಬರೆ?

2 ಸಾವಿರ ರೂ. ಯುಪಿಐ ಪೇಮೆಂಟ್ ಮಾಡಿದರೂ ಶೇ.18ರಷ್ಟು ಜಿಎಸ್ ಟಿ; ಕೇಂದ್ರದಿಂದ ತೆರಿಗೆ ಬರೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

Recent News

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ದಾಂಪತ್ಯ ಜೀವನಕ್ಕೆ ಕಾಲಿಟ್ಟ KGF ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡ | ದಂಪತಿಗೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್ ಯಶ್‌!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಹಾಸನಾಂಬೆಯ ಹುಂಡಿ ಎಣಿಕೆ ಮುಕ್ತಾಯ | ಈ ವರ್ಷ 25 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ

ಪೊಲೀಸರಿಗೆ ಡಿಜಿಐಜಿಪಿ ಸಲೀಂ ಮಹತ್ವದ ಸೂಚನೆ | ಜನರ ಜೊತೆಗೆ ಸೌಜನ್ಯದಿಂದ ವರ್ತಿಸುವಂತೆ ಪೊಲೀಸರಿಗೆ ಸುತ್ತೋಲೆ

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

ವಿಜಯಪುರ | ನಡು ರಸ್ತೆಯಲ್ಲೇ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat