ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Bangladesh Coup: ಬಾಂಗ್ಲಾದಲ್ಲಿ ಮತ್ತೊಂದು ಕ್ಷಿಪ್ರಕ್ರಾಂತಿ? ಯೂನುಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಸೇನೆ!

March 25, 2025
Share on WhatsappShare on FacebookShare on Twitter

ಢಾಕಾ: ಬಾಂಗ್ಲಾದಲ್ಲಿ ದೊಡ್ಡಮಟ್ಟದ ಗಲಭೆ ಎಬ್ಬಿಸಿ ಮಾಜಿ ಪ್ರದಾನಿ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್‌ ತಲೆಯ ಮೇಲೆಯೇ ಈಗ ತೂಗುಗತ್ತಿ ನೇತಾಡಲಾರಂಭಿಸಿದೆ. ಬಾಂಗ್ಲಾ ಸೇನೆಯು ಈಗ ಯೂನುಸ್ ವಿರುದ್ಧವೇ ಮಸಲತ್ತು ಆರಂಭಿಸಿದ್ದು, ಬಾಂಗ್ಲಾವು ಸದ್ಯದಲ್ಲೇ ಸೇನಾ ಕ್ಷಿಪ್ರಕ್ರಾಂತಿಗೆ(Coup in Bangladesh) ಸಾಕ್ಷಿಯಾಗುವ ಸುಳಿವು ನೀಡಿದೆ.

ವಖಾರ್ ಉಜ್-ಜಮಾನ್ ನೇತೃತ್ವದ ಬಾಂಗ್ಲಾ ಸೇನೆಯು ಸೋಮವಾರ ತುರ್ತು ಸಭೆ ನಡೆಸಿದ್ದು, ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವನ್ನು ಪತನಗೊಳಿಸುವ ಕುರಿತು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದು ಹೌದೆಂದಾದರೆ ಮುಂದಿನ ದಿನಗಳಲ್ಲಿ ಬಾಂಗ್ಲಾದೇಶವು ಸೇನೆಯ ನಿಯಂತ್ರಣಕ್ಕೆ ಬರುವ ಎಲ್ಲ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಸೋಮವಾರ ನಡೆದ ತುರ್ತು ಸಭೆಯಲ್ಲಿ ಐದು ಲೆಫ್ಟಿನೆಂಟ್ ಜನರಲ್ ಗಳು, ಎಂಟು ಮೇಜರ್ ಜನರಲ್ ಗಳು (ಜಿಒಸಿಗಳು), ಸ್ವತಂತ್ರ ಬ್ರಿಗೇಡ್ ಗಳ ಕಮಾಂಡಿಂಗ್ ಅಧಿಕಾರಿಗಳು ಮತ್ತು ಸೇನಾ ಪ್ರಧಾನ ಕಚೇರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಸೇನಾ ಅಧಿಕಾರಿಗಳು ಭಾಗವಹಿಸಿದ್ದರು.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನದ ನಂತರ ಮೊಹಮ್ಮದ್ ಯೂನುಸ್ ಅವರು ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡಿದ್ದರು. ಅಂದಿನಿಂದಲೂ, ಬಾಂಗ್ಲಾದೇಶದ ಜನರಲ್ಲಿ ಸರ್ಕಾರದ ಬಗ್ಗೆ ಅಪನಂಬಿಕೆ ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ, ಸೇನೆಯು ತುರ್ತು ಸಭೆ ನಡೆಸಿ, ದೇಶದಲ್ಲಿ ಸ್ಥಿರತೆಯನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಮಿಲಿಟರಿಯ ಸಂಭಾವ್ಯ ಪಾತ್ರದ ಕುರಿತು ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ಒಂದೋ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸುವಂತೆ ಸೇನೆಯು ಬಾಂಗ್ಲಾ ಅಧ್ಯಕ್ಷರ ಮೇಲೆ ಒತ್ತಡ ಹೇರಬಹುದು ಅಥವಾ ಯೂನುಸ್ ಸರ್ಕಾರದ ವಿರುದ್ಧ ನೇರವಾಗಿ ದಂಗೆ ಆರಂಭಿಸಬಹುದು ಎಂದು ಮೂಲಗಳು ಹೇಳಿವೆ. ಸೇನೆಯು ತನ್ನ ಮೇಲ್ವಿಚಾರಣೆಯಲ್ಲೇ ರಾಷ್ಟ್ರೀಯ ಏಕತೆಯ ಸರ್ಕಾರವನ್ನು ರಚಿಸುವ ಆಯ್ಕೆ ಬಗ್ಗೆ ಪರಿಶೀಲಿಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿದ್ಯಾರ್ಥಿ ನಾಯಕರು ಸೇನೆಯ ವಿರುದ್ಧ ಧ್ವನಿ ಎತ್ತಲು ಆರಂಭಿಸಿದ್ದಾರೆ. ದೇಶದಲ್ಲಿ ಸರಣಿ ಪ್ರತಿಭಟನೆಗಳನ್ನೂ ಆಯೋಜಿಸಿದ್ದಾರೆ ಇದು ಬಾಂಗ್ಲಾ ಮಿಲಿಟರಿಯೊಳಗಿನ ಅನೇಕ ವಿಭಾಗಗಳನ್ನು ಅಸಮಾಧಾನ ಹೊಗೆಯಾಡುವಂತೆ ಮಾಡಿದೆ.

ಚೀನಾಗೆ ಯೂನುಸ್ ಭೇಟಿ:

ಪ್ರಸ್ತುತ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆಯೇ, ಯೂನುಸ್ ಅವರು ಶೀಘ್ರದಲ್ಲೇ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಚೀನಾ-ಬಾಂಗ್ಲಾದೇಶ ಸಂಬಂಧಗಳಲ್ಲಿ ಬದಲಾವಣೆಗಳಿಗೆ ಕಾರಣವಾಗಬಹುದಾದ ಈ ಭೇಟಿಯನ್ನು ಭಾರತ ಸೇರಿದಂತೆ ಬಾಂಗ್ಲಾದ ನೆರೆಹೊರೆಯ ದೇಶಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಅತ್ತ ಯೂನುಸ್ ಚೀನಾಗೆ ಹೋದ ಸಂದರ್ಭದಲ್ಲೇ, ಇತ್ತ ಬಾಂಗ್ಲಾದಾದ್ಯಂತ ಸರಣಿ ಪ್ರತಿಭಟನಾ ಮೆರವಣಿಗೆಗಳನ್ನು ಹತ್ತಿಕ್ಕುವ ಕಾರ್ಯಾಚರಣೆ ಕೈಗೊಳ್ಳಲು ಸೇನೆ ಯೋಜನೆ ರೂಪಿಸಿದೆ ಎನ್ನಲಾಗಿದೆ. ಈಗಾಗಲೇ ಜಂಟಿ ಭದ್ರತಾ ಪಡೆಗಳು ಗಸ್ತು ಕಾರ್ಯಾಚರಣೆ ಹೆಚ್ಚಳ ಮಾಡಿದ್ದು, ಕಳೆದ ಶುಕ್ರವಾರದಿಂದೀಚೆಗೆ ಹಲವೆಡೆ ಚೆಕ್ ಪಾಯಿಂಟ್ ಗಳನ್ನೂ ಸ್ಥಾಪಿಸಿವೆ.

ಸೇನಾ ಮುಖ್ಯಸ್ಥರ ಮೇಲೆ ಆಕ್ರೋಶ
ಫ್ರಾನ್ಸ್ ಮೂಲದ ಬಾಂಗ್ಲಾದೇಶದ ಸಾಮಾಜಿಕ ಮಾಧ್ಯಮ ಇನ್ ಫ್ಲೂಯೆನ್ಸರ್ ಆಗಿರುವ ಪಿನಾಕಿ ಭಟ್ಟಾಚಾರ್ಯ ಅವರು ಇತ್ತೀಚಿನ ದಿನಗಳಲ್ಲಿ ಸೇನೆಯ ವಿರುದ್ಧ ವ್ಯಾಪಕ ಸಾಮಾಜಿಕ ಮಾಧ್ಯಮ ಅಭಿಯಾನ ನಡೆಸುತ್ತಿದ್ದಾರೆ. ಸೇನಾ ಮುಖ್ಯಸ್ಥರ (ಸಿಎಎಸ್) ವಿರುದ್ಧ ಪ್ರತಿಭಟಿಸುವಂತೆ ಉಗ್ರಗಾಮಿಗಳು ಮತ್ತು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನೂ ಹೇರುತ್ತಿದ್ದಾರೆ. ಬಾಂಗ್ಲಾದ ಸೇನಾ ಮುಖ್ಯಸ್ಥರು ಭಾರತದಿಂದ ಪ್ರಭಾವಿತರಾಗಿದ್ದಾರೆ ಎನ್ನುವುದು ಭಟ್ಟಾಚಾರ್ಯ ಅವರ ಆರೋಪವಾಗಿದೆ.

ಈ ಎಲ್ಲ ಉದ್ವಿಗ್ನತೆಯ ಮಧ್ಯೆಯೇ, ಶೇಖ್ ಹಸೀನಾ ಅವರ ಅವಾಮಿ ಲೀಗ್ ದೇಶದಲ್ಲಿ ಮತ್ತೆ ತಲೆಎತ್ತುವಂತೆ ಮಾಡಲು ಸೇನೆಯು ಯೋಜನೆ ರೂಪಿಸುತ್ತಿದೆ ಎಂದು ವಿದ್ಯಾರ್ಥಿಗಳ ನೇತೃತ್ವದ ಪಕ್ಷವು ಆರೋಪಿಸಿದೆ. ಆದರೆ ಈ ಆರೋಪವನ್ನು ಸೇನೆ ನಿರಾಕರಿಸಿದೆ.

Tags: Bangladesh CoupChinaemergency meetingYunus
SendShareTweet
Previous Post

ಇಂದು ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

Next Post

15,568 ಕೋಟಿ ಅವ್ಯವಹಾರ! ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ ಅಶ್ವಥ್ ನಾರಾಯಣ್!

Related Posts

“ಭಾರತದ ವೈಶಿಷ್ಟ್ಯವೇ ಸುಳ್ಳು ಸುದ್ದಿ ಹಬ್ಬಿಸುವುದು” : ಬಾಂಗ್ಲಾ ಅಧ್ಯಕ್ಷ ಯೂನುಸ್ ಉದ್ಧಟತನದ ಹೇಳಿಕೆ
ವಿದೇಶ

“ಭಾರತದ ವೈಶಿಷ್ಟ್ಯವೇ ಸುಳ್ಳು ಸುದ್ದಿ ಹಬ್ಬಿಸುವುದು” : ಬಾಂಗ್ಲಾ ಅಧ್ಯಕ್ಷ ಯೂನುಸ್ ಉದ್ಧಟತನದ ಹೇಳಿಕೆ

ಟ್ರಂಪ್ ನೀತಿಗೆ ನೊಂದು ಅಮೆರಿಕ ತೊರೆಯಲು ನಿರ್ಧರಿಸಿದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ-ಎಸ್ತರ್ ದಂಪತಿ!
ವಿದೇಶ

ಟ್ರಂಪ್ ನೀತಿಗೆ ನೊಂದು ಅಮೆರಿಕ ತೊರೆಯಲು ನಿರ್ಧರಿಸಿದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ-ಎಸ್ತರ್ ದಂಪತಿ!

ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ಸರಿಯಲ್ಲ, ಆ ತಪ್ಪಿಗಾಗಿ ಇಂದಿರಾ ಗಾಂಧಿ ಪ್ರಾಣ ತೆರಬೇಕಾಯ್ತು : ಚಿದಂಬರಂ!
ವಿದೇಶ

ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ಸರಿಯಲ್ಲ, ಆ ತಪ್ಪಿಗಾಗಿ ಇಂದಿರಾ ಗಾಂಧಿ ಪ್ರಾಣ ತೆರಬೇಕಾಯ್ತು : ಚಿದಂಬರಂ!

ಪಾಕ್ ವೈಮಾನಿಕ ದಾಳಿಗೆ ಅಫ್ಘನ್ ತಾಲಿಬಾನ್ ಪ್ರತೀಕಾರ.. 15 ಪಾಕ್ ಸೈನಿಕರ ಹತ್ಯೆ!
ವಿದೇಶ

ಪಾಕ್ ವೈಮಾನಿಕ ದಾಳಿಗೆ ಅಫ್ಘನ್ ತಾಲಿಬಾನ್ ಪ್ರತೀಕಾರ.. 15 ಪಾಕ್ ಸೈನಿಕರ ಹತ್ಯೆ!

ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ – ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?
ವಿದೇಶ

ಚೀನಾ ಸರಕುಗಳಿಗೆ ಹೆಚ್ಚುವರಿ ಶೇ.100ರಷ್ಟು ಸುಂಕ – ಟ್ರಂಪ್ ನಿರ್ಧಾರದ ಹಿಂದಿನ ಕಾರಣಗಳೇನು?

ಚೀನಾ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌.. ಜಿನ್‌ಪಿಂಗ್ ಭೇಟಿ ಕೂಡ ರದ್ದು!?
ವಿದೇಶ

ಚೀನಾ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌.. ಜಿನ್‌ಪಿಂಗ್ ಭೇಟಿ ಕೂಡ ರದ್ದು!?

Next Post
15,568 ಕೋಟಿ ಅವ್ಯವಹಾರ! ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ ಅಶ್ವಥ್ ನಾರಾಯಣ್!

15,568 ಕೋಟಿ ಅವ್ಯವಹಾರ! ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ ಅಶ್ವಥ್ ನಾರಾಯಣ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

ಕೌಟುಂಬಿಕ ಕಲಹ | ಚಾಕು ಇರಿದು ಪತ್ನಿಯನ್ನೇ ಕೊಂದ ಪತಿ

ಕೌಟುಂಬಿಕ ಕಲಹ | ಚಾಕು ಇರಿದು ಪತ್ನಿಯನ್ನೇ ಕೊಂದ ಪತಿ

ಪುಕ್ಸಟ್ಟೆ ಯೋಜನೆ ಸರ್ಕಾರಕ್ಕೆ ಹೊರೆ – ಮತ್ತೆ ವ್ಯಂಗ್ಯವಾಡಿದ ಶಾಸಕ ಆರ್.ವಿ‌.ದೇಶಪಾಂಡೆ!

ಪುಕ್ಸಟ್ಟೆ ಯೋಜನೆ ಸರ್ಕಾರಕ್ಕೆ ಹೊರೆ – ಮತ್ತೆ ವ್ಯಂಗ್ಯವಾಡಿದ ಶಾಸಕ ಆರ್.ವಿ‌.ದೇಶಪಾಂಡೆ!

Recent News

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

ಕೌಟುಂಬಿಕ ಕಲಹ | ಚಾಕು ಇರಿದು ಪತ್ನಿಯನ್ನೇ ಕೊಂದ ಪತಿ

ಕೌಟುಂಬಿಕ ಕಲಹ | ಚಾಕು ಇರಿದು ಪತ್ನಿಯನ್ನೇ ಕೊಂದ ಪತಿ

ಪುಕ್ಸಟ್ಟೆ ಯೋಜನೆ ಸರ್ಕಾರಕ್ಕೆ ಹೊರೆ – ಮತ್ತೆ ವ್ಯಂಗ್ಯವಾಡಿದ ಶಾಸಕ ಆರ್.ವಿ‌.ದೇಶಪಾಂಡೆ!

ಪುಕ್ಸಟ್ಟೆ ಯೋಜನೆ ಸರ್ಕಾರಕ್ಕೆ ಹೊರೆ – ಮತ್ತೆ ವ್ಯಂಗ್ಯವಾಡಿದ ಶಾಸಕ ಆರ್.ವಿ‌.ದೇಶಪಾಂಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ನನಗೂ ಸಿಎಂ ಆಗಲು ಆಸೆಯಿದೆ, ನಾನೇಕೆ ಆಗಬಾರದು? – ಗೃಹ ಸಚಿವ ಪರಮೇಶ್ವರ್ ಪ್ರಶ್ನೆ!

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ PESO ಸಂಸ್ಥೆಯಲ್ಲಿ 25 ಹುದ್ದೆಗಳ ಭರ್ತಿ: ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat