ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಸುರಿಸಿದ ಸಿ.ಟಿ. ರವಿ

December 24, 2024
ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಸುರಿಸಿದ ಸಿ.ಟಿ. ರವಿ
Share on WhatsappShare on FacebookShare on Twitter

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆಂಬ ಕಾರಣಕ್ಕೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಕೋರ್ಟ್ ನಲ್ಲಿ ರವಿ ಕಣ್ಣೀರು ಸುರಿಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಅಲ್ಲದೇ, ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಈ ವೇಳೆ ಹಲವಾರು ಆರೋಪಗಳನ್ನು ಸಿ.ಟಿ. ರವಿ ಮಾಡಿದ್ದಾರೆ. ವಿಧಾನಸಭಾ ಕಾರಿಡಾರ್ನಲ್ಲಿ, ‘‘ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ’’ ಎಂದು ಮಂತ್ರಿ ಧಮಕಿ ಹಾಕಿದ್ದರು. ರಾತ್ರಿ ನನ್ನನ್ನು ಪೊಲಿಸರು ಎಲ್ಲೆಲ್ಲೋ ಕರೆದೊಯ್ಯತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ‘‘ನಿಮ್ಮನ್ನ ನೋಡಿಕೊಳ್ಳುತ್ತೇವೆ’’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಗುಡುಗಿದರು. ಹೀಗಾಗಿ ನನಗೆ ನಿದ್ದೆ ಬರಲಿಲ್ಲ. ಪೊಲೀಸರು ಕೂಡ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಖಾನಾಪುರದಲ್ಲಿ ನನಗೆ ಹೊಡೆದರು, ತಲೆಯಲ್ಲಿ ರಕ್ತ ಬರುತ್ತಿತ್ತು ಎಂದು ಜಡ್ಜ್ ಬಳಿ ಸಿಟಿ ರವಿ ಹೇಳಿದರು. ಯಾರು ಹೊಡೆದರು ಎಂದು ಗೊತ್ತಾಗಲಿಲ್ಲ. ಪೊಲಿಸರೇ ಹೊಡೆದಿರಬಹುದು, ಅವರೇ ಎತ್ತಿಕೊಂಡು ಹೋದರು ಎಂದರು.
ಸಿಟಿ ರವಿ ಪರ ಜಿರಲಿ ವಾದ ಮಂಡಿಸಿದರು. ಪ್ರತಿ 10 ನಿಮಿಷಕ್ಕೆ ಒಮ್ಮೆ ಪೊಲೀಸರಿಗೆ ಯಾರದ್ದೋ ಕರೆ ಬರುತ್ತಾ ಇತ್ತು. ಅವರ ಸೂಚನೆಯಂತೆ ಪೊಲಿಸರು ವರ್ತಿಸುತ್ತಿದ್ದರು. ರವಿ ನನಗೂ ಯಾವ ಕಾರಣಕ್ಕೆ ಅರೆಸ್ಟ್ ಎಂದು ತಿಳಿಸಿಲ್ಲ. ನಾನು ಕೂಡ ಕೇಳಿದರೂ ಹೇಳಿಲ್ಲ. ರವಿ ಅವರು ನಿನ್ನೆ ನಡದ ಘಟನೆಯಿಂದ ಭಾವನಾತ್ಮಕವಾಗಿ ನೊಂದಿದ್ದಾರೆ. ಪೊಲಿಸರು ಅವರ ವಾಚ್ ಕಿತ್ತುಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ರವಿ ಪರ ವಕೀಲರು ಮಾಹಿತಿ ನೀಡಿದರು.

ಜಾಮೀನು ರಹಿತ ಪ್ರಕರಣದಲ್ಲಿ ಬಂಧನಕ್ಕೊಳಗಾದಾಗ ಸೆಕ್ಷನ್ 480ಅಡಿ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ರವಿ ಸಾಮಾನ್ಯ ವ್ಯಕ್ತಿಯಲ್ಲ. ಅವರು ರೌಡಿಯೂ ಅಲ್ಲ. ಘಟನೆ ನಡೆದಿದ್ದು ಸುವರ್ಣ ವಿಧಾನ ಸೌಧದಲ್ಲಿ. ಅವರ ಬಂಧನಕ್ಕೆ ಸಭಾಪತಿ ಅನುಮತಿ ಅಗತ್ಯ ಇದೆ. ಪೊಲಿಸರು ಯಾವುದೇ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂದು ವಕೀಲರ ವಾದಿಸಿದ್ದಾರೆ.

Tags: CaseCourtCT Ravitears
SendShareTweet
Previous Post

ಇಂದಿನಿಂದ ಸಕ್ಕರೆ ನಾಡಿನಲ್ಲಿ ಸಾಹಿತ್ಯದ ಸವಿ

Next Post

ರಾಹುಲ್ ದ್ವಿಪೌರತ್ವ ವಿಚಾರ; ಕೇಂದ್ರಕ್ಕೆ ಬಿಟ್ಟ ಕೋರ್ಟ್

Related Posts

ಕಲ್ಯಾಣಕ್ಕೆ ಕರ್ನಾಟಕ್ಕೆ ಪ್ರತ್ಯೇಕ ಸಚಿವಾಲಯ : ಸಂಪುಟ ಸಭೆ ತೀರ್ಮಾನ : ಪಾಟೀಲ್‌ ಮಾಹಿತಿ
ರಾಜ್ಯ

ಕಲ್ಯಾಣಕ್ಕೆ ಕರ್ನಾಟಕ್ಕೆ ಪ್ರತ್ಯೇಕ ಸಚಿವಾಲಯ  : ಸಂಪುಟ ಸಭೆ ತೀರ್ಮಾನ : ಪಾಟೀಲ್‌ ಮಾಹಿತಿ

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು : ಮರು ಮತ ಏಣಿಕೆಗೆ “ಹೈ” ಆದೇಶ
ರಾಜ್ಯ

ಮಾಲೂರು ಶಾಸಕ  ನಂಜೇಗೌಡ ಆಯ್ಕೆ ಅಸಿಂಧು : ಮರು ಮತ ಏಣಿಕೆಗೆ “ಹೈ” ಆದೇಶ

ಕೃಷ್ಣಾ ಮೇಲ್ದಂಡೆ ಯೋಜನೆ : ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆ : ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ಅಸ್ತು !

ಸೆ.22ರಿಂದ ಜಾತಿ ಮರು ಸಮೀಕ್ಷೆ | ಶಿಕ್ಷಕರಿಗಿಲ್ಲ ದಸರಾ ರಜೆ
ರಾಜ್ಯ

ಸೆ.22ರಿಂದ ಜಾತಿ ಮರು ಸಮೀಕ್ಷೆ | ಶಿಕ್ಷಕರಿಗಿಲ್ಲ ದಸರಾ ರಜೆ

ಹಾಸನ ದುರಂತ | ಕೋಮು ಬಣ್ಣ ಬಳಿಯಲೆತ್ನಿಸಿದವರ ವಿರುದ್ಧ ಕಠಿಣ ಕ್ರಮ : ಬೈರೇಗೌಡ ಎಚ್ಚರಿಕೆ
ರಾಜ್ಯ

ಹಾಸನ ದುರಂತ | ಕೋಮು ಬಣ್ಣ ಬಳಿಯಲೆತ್ನಿಸಿದವರ ವಿರುದ್ಧ ಕಠಿಣ ಕ್ರಮ : ಬೈರೇಗೌಡ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

Next Post
ರಾಹುಲ್ ದ್ವಿಪೌರತ್ವ ವಿಚಾರ; ಕೇಂದ್ರಕ್ಕೆ ಬಿಟ್ಟ ಕೋರ್ಟ್

ರಾಹುಲ್ ದ್ವಿಪೌರತ್ವ ವಿಚಾರ; ಕೇಂದ್ರಕ್ಕೆ ಬಿಟ್ಟ ಕೋರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

Recent News

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಪ್ರಧಾನಿ ಮೋದಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಹೇಳಿದ ಟ್ರಂಪ್: ಹಳಿಗೆ ಮರಳುವುದೇ ಉಭಯ ದೇಶಗಳ ಸಂಬಂಧ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಪ್ರಧಾನಿ ಮೋದಿ ಬಯೋಪಿಕ್ ‘ಮಾ ವಂದೇ’ ಘೋಷಣೆ: ಮೋದಿ ಪಾತ್ರ ಮಾಡುತ್ತಿರುವ ಮಲಯಾಳಂ ನಟ ಯಾರು ಗೊತ್ತಾ?

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

ಆಂಧ್ರದಲ್ಲಿ ಪತಿಯ ಅಟ್ಟಹಾಸ: ಪತ್ನಿಯನ್ನು ಕಟ್ಟಿಹಾಕಿ ಬೆಲ್ಟ್‌ನಿಂದ ಥಳಿತ, ಅಡ್ಡಬಂದ ನೆರೆಹೊರೆಯವರಿಗೂ ಬೆದರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat