ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹೊಸ ಹೊಸ ಹಾದಿ ಹಿಡಿದು ವಂಚಿಸುತ್ತಿರುವ ಸೈಬರ್ ವಂಚಕರು!

January 24, 2025
Share on WhatsappShare on FacebookShare on Twitter


ಬೆಂಗಳೂರು: ಪೊಲೀಸರಿಗೆ ಸೈಬರ್ ವಂಚಕರು ತಲೆನೋವಾಗಿ ಪರಿಣಮಿಸುತ್ತಿದ್ದಾರೆ. ಖದೀಮರು ಹೊಸ ಹೊಸ ಹಾದಿ ಹಿಡಿದು ವಂಚಿಸುವ ಕಾರ್ಯ ಮಾಡುತ್ತಿದ್ದಾರೆ.

ಎಷ್ಟೇ ಜಾಗೃತಿ ಮೂಡಿಸಿದ್ರು ಮೋಸದ ಜಾಲಕ್ಕೆ ಮಾತ್ರ ಜನ ಬೀಳುತ್ತಿದ್ದಾರೆ. ಹೀಗಾಗಿ ಕಳೆದ 20 ದಿನಗಳಲ್ಲಿ ಬರೋಬ್ಬರಿ 950ಕ್ಕೂ ಅಧಿಕ ಸೈಬರ್ ವಂಚನೆಯ ಪ್ರಕರಣಗಳು ದಾಖಲಾಗಿವೆ.

ಡಿಜಿಟಲ್ ಅರೆಸ್ಟ್, ಗಿಫ್ಟ್ ವೋಚರ್, ಎಪಿಕೆ ಫೈಲ್ ಸೇರಿದಂತೆ ನಾನಾ ಅವತಾರದಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಹೀಗಾಗಿ ಸೈಬರ್ ವಂಚನೆಯ ಬಲೆಗೆ ಬೀಳುತ್ತಿರುವ ಜನರು ಕೋಟಿ ಕೋಟಿ ಹಣ ಕಳೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣ ಭೇದಿಸುವುದಕ್ಕಾಗಿ 8 ಕಂಟ್ರೊಲ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಸೈಬರ್ ವಂಚನೆ ಕೇಸ್ ದಾಖಲಿಸಿಕೊಳ್ಳಲಾಗುತ್ತಿದೆ. ಕಾಲರ್ ಟ್ಯೂನ್, ಸೋಷಿಯಲ್ ಮೀಡಿಯಾ ಮೂಲಕ ಪೊಲೀಸರಿಂದ ಜಾಗೃತಿ ಮೂಡಿಸಲಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರು ಜನರು ಮಾತ್ರ ಹಣ ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಖದೀಮರು ಹಿಡಿದ ದಾರಿ ಕಂಡು ಪೊಲೀಸರೇ ಶಾಕ್ ಆಗುತ್ತಿದ್ದಾರೆ.

ವಂಚನೆ‌ ಹಾದಿ 1: ಡಿಜಿಟಲ್ ಅರೆಸ್ಟ್
ಪೊಲೀಸರ ವೇಷದಲ್ಲಿ ಕಾಲ್ ಮಾಡುವ ಸೈಬರ್ ಖದೀಮರು, ನಿಮ್ಮ‌ ಹೆಸರಿನಲ್ಲಿ ಬಂದ ಪಾರ್ಸೆಲ್ ನಲ್ಲಿ ಡ್ರಗ್ಸ್ ಇದೆ. ನಿಮ್ಮನ್ನು ಬಂಧಿಸುತ್ತೇವೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ಇತ್ತಿಚಿಗೆ ಇದೇ ರೀತಿ ಈಶಾನ್ಯ ವಿಭಾಗದಲ್ಲಿ ಟೆಕ್ಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 11 ಕೋಟಿ ರೂ. ವಂಚಿಸಲಾಗಿದೆ. ಇ.ಡಿ ಅಧಿಕಾರಿಗಳು ಅಂತ ಬೆದರಿಸಿ 11 ಕೋಟಿ ರೂ. ಹಣವನ್ನು ಖದೀಮರು ವಿವಿಧ ಖಾತೆಗಳಿಗೆ ಹಾಕಿಸಿಕೊಂಡಿದ್ದಾರೆ.
ವಂಚನೆ ಹಾದಿ 2: ಗಿಫ್ಟ್ ವೋಚರ್

ಪೋಸ್ಟ್ ಮೂಲಕ ಗಿಫ್ಟ್ ವಿನ್ನಿಂಗ್ ವೋಚರ್‌ ಕಳುಹಿಸುವ ಖದೀಮರು, ಗಿಫ್ಟ್ ಕಾರ್ಡ್ ಕಳಿಸಿ ಸ್ಕ್ರಾಚ್ ಮಾಡಿದ್ರೆ ನಿಮಗೆ 51 ಲಕ್ಷ ಕ್ಯಾಶ್ ರಿವಾರ್ಡ್ ಸಿಗುತ್ತೆ ಅಂತಾ ನಂಬಿಸಿ ವಂಚಿಸಿದ್ದಾರೆ. ಒಂದು ವೇಳೆ ಇದನ್ನು ನಂಬಿ ವಿನ್ನಿಂಗ್ ವೋಚರ್ ಕೆಳಗಡೆ ಇರುವ ನಂಬರ್ ಗೆ ಕಾಲ್ ಮಾಡಿದರೆ ಹಣ ಹೋಗುತ್ತದೆ. ಇದೇ ರೀತಿ ಬೇರೆ ಬೇರೆ ರೀತಿ ಗಿಫ್ಟ್ ವೋಚರ್ ಕಳುಹಿಸಿ ವಂಚನೆ ಮಾಡುತ್ತಿದ್ದಾರೆ.

ವಂಚನೆ ಹಾದಿ 3: ಮೊಬೈಲ್ ಗಿಫ್ಟ್ ಕಳುಹಿಸಿ ಮೋಸ

ಕೊರಿಯರ್ ಮೂಲಕ ಹೊಸ ಪೋನ್‌ ಕಳಿಸಿ ಕೋಟಿ ಕೋಟಿ ವಂಚನೆ ಮಾಡಲು ಖದೀಮರು ಹೊಂಚು ಹಾಕುತ್ತಿದ್ದಾರೆ. ಹೀಗೆ ಮೊಬೈಲ್ ಕಳುಹಿಸಿ ಬೆಂಗಳೂರಿನ ಟೆಕ್ಕಿಯೊಬ್ಬರ ಬಳಿ 2.80 ಕೋಟಿ ರೂ. ದೋಚಿದ್ದಾರೆ. ಟೆಕ್ಕಿಯೊಬ್ಬರ ವಿಳಾಸಕ್ಕೆ ಮೊಬೈಲ್ ಕಳುಹಿಸಿ, ಖುಷಿಯಲ್ಲಿ ಮೊಬೈಲ್ ಪಡೆದ ಟೆಕ್ಕಿ ಅದಕ್ಕೆ ತನ್ನ ಸಿಮ್ ಕಾರ್ಡ್ ಬದಲಾವಣೆ ಮಾಡಿದ್ದಾರೆ. ಹೀಗೆ ಮಾಡಿ ಹಣ ಎಗರಿಸುತ್ತಿದ್ದಾರೆ. ಮೊಬೈಲ್ ನಲ್ಲಿ ವಂಚಕರು ಮೊದಲೇ ಕೆಲವು ಆ್ಯಪ್ ಇನ್ಸ್ಟಾಲ್‌ ಮಾಡಿ, ವಂಚಿಸಿದ್ದಾರೆ. ಆದರಂತೆ ಟೆಕ್ಕಿ ಮೊಬೈಲ್ ಗೆ ಸಿಮ್ ಹಾಕುತ್ತಿದ್ದಂತೆ ಖದೀಮರು ಹಣ ಎಗರಿಸುತ್ತಿದ್ದಾರೆ. ಹೀಗೆ ಮಾಡಿ ಎಫ್ ಡಿಯಲ್ಲಿ ಇಟ್ಟಿದ್ದ 2 ಕೋಟಿ 80 ಲಕ್ಷ ಹಣವನ್ನು ಖದೀಮರು ಎಗರಿಸಿದ್ದಾರೆ. ವೈಟ್ ಫೀಲ್ಡ್ ಸೆನ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಂಚನೆ ಹಾದಿ‌ 3: ಎಪಿಕೆ ಪೈಲ್ ಕಳುಹಿಸಿ ಅಕೌಂಟ್ ಹ್ಯಾಕ್
ವಂಚನೆ ಹಾದಿ 4: ವರ್ಕ್ ಫ್ರಂ ಹೋಂ ಅಂತ ಮೋಸ

ವಂಚನೆ ಹಾದಿ 5: ರೇಟಿಂಗ್ ನೀಡುವಂತೆ ಆಮಿಶವೊಡ್ಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹೀಗಾಗಿ ಜನರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡುತ್ತಿದ್ದಾರೆ.

Tags: CheatingCyber​​fraudstersMoneynew pathPolice
SendShareTweet
Previous Post

ಅಸತ್ಯದ ಲೋಕದಲ್ಲಿ ಸತ್ಯ ಹುಡುಕಿ ಹೊರಡುತ್ತಿರುವೆ ಎಂದು ಮನೆ ಬಿಟ್ಟು ಹೋದ ವಿದ್ಯಾರ್ಥಿ!

Next Post

ಮಾಜಿ ರೌಡಿಶೀಟರ್ ಫೈಟರ್ ರವಿ ಅರೆಸ್ಟ್!

Related Posts

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

Next Post
ಮಾಜಿ ರೌಡಿಶೀಟರ್ ಫೈಟರ್ ರವಿ ಅರೆಸ್ಟ್!

ಮಾಜಿ ರೌಡಿಶೀಟರ್ ಫೈಟರ್ ರವಿ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat