ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Dalit athlete raped:ದಲಿತ ಅಥ್ಲೀಟ್ ಮೇಲೆ 5 ವರ್ಷದಲ್ಲಿ 64 ಮಂದಿಯಿಂದ ಅತ್ಯಾಚಾರ!

January 11, 2025
ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ?
Share on WhatsappShare on FacebookShare on Twitter

ಕೇರಳದಲ್ಲಿ ಆಘಾತಕಾರಿ ಘಟನೆ: 13 ವರ್ಷದವಳಿದ್ದಾಗಲೇ ಅಥ್ಲೀಟ್‌ಗೆ ಲೈಂಗಿಕ ಕಿರುಕುಳ

ಕೋಚ್‌, ಇತರೆ ಕ್ರೀಡಾಳುಗಳಿಂದಲೂ ಕುಕೃತ್ಯ: ಘಟನೆ ಬಗ್ಗೆ ಎಸ್ಐಟಿ ತನಿಖೆ ಆರಂಭ


ತಿರುವನಂತಪುರಂ: 18 ವರ್ಷದ ದಲಿತ ಅಥ್ಲೀಟ್ ಮೇಲೆ 60ಕ್ಕೂ ಅಧಿಕ ಪುರುಷರು ಸತತ 5 ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಕೇರಳದಲ್ಲಿ ಬೆಳಕಿಗೆ ಬಂದಿದೆ.
ಅಚ್ಚರಿಯೆಂದರೆ, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ರಾಕ್ಷಸರ ಪೈಕಿ ಆ ಬಾಲಕಿಯ ಕೋಚ್ ಹಾಗೂ ಇತರೆ ಕ್ರೀಡಾಳುಗಳೂ ಸೇರಿದ್ದಾರೆ. ಘಟನೆ ಸಂಬಂಧ ಕೇರಳದ ಪಟ್ಟಣಂತಿಟ್ಟ ಪೊಲೀಸರು 4 ಎಫ್ಐಆರ್ ದಾಖಲಿಸಿ, 5 ಮಂದಿಯನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಮಹಿಳಾ ಸಾಮಖ್ಯ ಎಂಬ ಎನ್‌ಜಿಒವೊಂದರ ಸದಸ್ಯರು ಫೀಲ್ಡ್ ವಿಸಿಟ್‌ಗೆಂದು ಹೋದಾಗ ಸಂತ್ರಸ್ತ ಯುವತಿಯ ಮನೆಗೂ ಭೇಟಿ ನೀಡಿತ್ತು. ಈ ವೇಳೆ ಸದಸ್ಯರೊಂದಿಗೆ ಮನಬಿಚ್ಚಿ ಮಾತನಾಡಿದ್ದ ಯುವತಿ, ತನ್ನ ಮೇಲಾದ ಕ್ರೌರ್ಯಗಳನ್ನು ಬಿಚ್ಚಿಟ್ಟಿದ್ದಾಳೆ. ಕೂಡಲೇ ಮಹಿಳಾ ಸಾಮಖ್ಯದ ಸದಸ್ಯರು ರಾಜ್ಯ ಮಕ್ಕಳ ಹಿತರಕ್ಷಣಾ ಸಮಿತಿ(ಸಿಡಬ್ಲ್ಯುಸಿ)ಗೆ ಮಾಹಿತಿ ಮುಟ್ಟಿಸಿದ್ದರು. ಸಮಿತಿಯು ಮನಶ್ಶಾಸ್ತ್ರಜ್ಞರೊಬ್ಬರನ್ನು ಕರೆದುಕೊಂಡು ಬಂದು ಯುವತಿಗೆ ಕೌನ್ಸೆಲಿಂಗ್ ಕೊಡಿಸಿತ್ತು. ಈ ವೇಳೆ ಆಕೆ ತನ್ನ ಮೇಲೆ 64 ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಬಾಯಿಬಿಟ್ಟಿದ್ದಾಳೆ.

13 ವರ್ಷದವಳಿದ್ದಾಗಲೇ ಕಿರುಕುಳ ಆರಂಭ:
ಸಂತ್ರಸ್ತೆಯು 13 ವರ್ಷದವಳಿದ್ದಾಗಲೇ, ನೆರೆಮನೆಯ ವ್ಯಕ್ತಿಯೊಬ್ಬ ಆಕೆಗೆ ಅಶ್ಲೀಲ ವಿಡಿಯೋಗಳನ್ನು ಒತ್ತಾಯಪೂರ್ವಕವಾಗಿ ತೋರಿಸಿ ಹಿಂಸಿಸಲು ಆರಂಭಿಸಿದ್ದ. ಇದಾದ ಬಳಿಕ ಒಂದು ದಿನ ನಿರ್ಜನ ಗುಡ್ಡವೊಂದಕ್ಕೆ ಕರೆದೊಯ್ದು, ಲೈಂಗಿಕ ಕಿರುಕುಳ ನೀಡಿದ್ದ. ನಂತರ, ಆತನ ಸ್ನೇಹಿತರನ್ನೂ ಕರೆತಂದು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಬಾಯಿಬಿಟ್ಟರೆ ಸುಮ್ಮನಿರಲ್ಲ ಎಂದೂ ಎಚ್ಚರಿಸಿದ್ದ. ಶಾಲೆಯಲ್ಲಿ ಕ್ರೀಡೆಯಲ್ಲಿ ಸಕ್ರಿಯಳಾಗಿದ್ದ ಕಾರಣ, ಬಾಲಕಿಯು ಕ್ರೀಡಾ ತರಬೇತಿಯಲ್ಲೂ ಭಾಗವಹಿಸುತ್ತಿದ್ದಳು. ಈ ವೇಳೆ, ಕೋಚ್ ಸೇರಿದಂತೆ ಇತರೆ ಕ್ರೀಡಾಳುಗಳು ಕೂಡ ಆಕೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವರಂತೂ ಆಕೆಯ ವಿಡಿಯೋಗಳನ್ನು ತೋರಿಸಿ, ಬಹಿರಂಗಪಡಿಸುವುದಾಗಿ ಬೆದರಿಸಿ ತಮ್ಮ ಕೃತ್ಯಗಳನ್ನು ಮುಂದುವರಿಸಿದ್ದರು ಎಂದೂ ಯುವತಿ ಹೇಳಿದ್ದಾಳೆ.

ವಿಶೇಷ ತಂಡ ರಚನೆ:
ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ದೂರಿನ ಮೇರೆಗೆ ಪಟ್ಟಣಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ.ಜಿ. ವಿನೋದ್ ಕುಮಾರ್ ಅವರು, ಘಟನೆ ಬಗ್ಗೆ ತನಿಖೆಗೆ ವಿಶೇಷ ತಂಡ ರಚಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದಲ್ಲಿ, 62 ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಈ ಪೈಕಿ 40 ಮಂದಿಯ ವಿರುದ್ಧ ಪೋಕ್ಸೋ(ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಸುಬಿನ್, ಎಸ್.ಸಂದೀಪ್, ವಿ.ಕೆ.ವಿನೀತ್, ಕೆ. ಆನಂದು ಮತ್ತು ಶ್ರೀನಿ ಎಂಬವರನ್ನು ಬಂಧಿಸಲಾಗಿದೆ.

Tags: Dalit athleteKeralaRapeWomen
SendShareTweet
Previous Post

Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!

Next Post

ಸಂದರ್ಶನಕ್ಕೆ ಬಂದಿದ್ದ ಯುವಕ ಆತ್ಮಹತ್ಯೆಗೆ ಯತ್ನ!

Related Posts

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

Next Post
ಸಂದರ್ಶನಕ್ಕೆ ಬಂದಿದ್ದ ಯುವಕ ಆತ್ಮಹತ್ಯೆಗೆ ಯತ್ನ!

ಸಂದರ್ಶನಕ್ಕೆ ಬಂದಿದ್ದ ಯುವಕ ಆತ್ಮಹತ್ಯೆಗೆ ಯತ್ನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat