ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

March 23, 2026
Share on WhatsappShare on FacebookShare on Twitter

ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ ಮಾಡಿದ ದಂಪತಿಯನ್ನು ಸಿಸಿಬಿ ಪೊಲೀಸರು ಇದೀಗ ಬಂಧಿಸಿದ್ದಾರೆ.

ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ಆರ್ಡರ್ ಪ್ರತಿ ಎಂದು ಅಮಾಯಕರಿಗೆ ಈ ಜೋಡಿ ನಂಬಿಸಿತ್ತು. ಕೆಲಸ ಕೇಳಿದ್ರೆ ನಾಳೆ, ನಾಡಿದ್ದು ಎಂದು ಕಥೆ ಹೇಳುತ್ತಿದ್ದರು. ಕೊನೆಗೆ ಫೋನ್ ರಿಸೀವ್ ಮಾಡುತ್ತಲೇ ಇರಲಿಲ್ಲ. ಮೋಸ ಹೋಗಿರೋದು ಗೊತ್ತಾಗಿ ಸಿಸಿಬಿಗೆ ಸಂತ್ರಸ್ಥರು ದೂರು ನೀಡಿದ್ದರು.

ಆರೋಪಿಗಳು ವಂಚನೆಗಾಗಿ ಒಂದು ಜಾಲವನ್ನೇ ಸೃಷ್ಟಿಸಿದ್ದರು. ಜನರನ್ನು ನಂಬಿಸಲು, ಹಣ ಪಡೆಯಲು ಏಜೆಂಟ್‍ಗಳನ್ನು ನೇಮಿಸಿಕೊಂಡಿದ್ದರು. ದಾಖಲೆ ಪರಿಶೀಲನೆ ಅಂತ ಖಾಸಗಿ ಹೋಟೆಲ್‍ಗೆ ಕರೆಸಿಕೊಂಡು ಬೇರೆಯವರಿಗೆ ಆಫರ್ ಲೆಟರ್ ಬಂದಿದೆ ಎಂದು ನಕಲಿ ಆಫರ್ ಲೆಟರ್ ತೋರಿಸಿ ವಂಚಿಸುತ್ತಿದ್ದರು. ಇದೀಗಾ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.‌

ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲೂ ಸಂತ್ರಸ್ಥರಿಂದ ದೂರು ದಾಖಲಾಗಿದೆ. ಈ ಹಿಂದೆ ಕೂಡ ಸರ್ಕಾರಿ ಕೆಲಸ ಕೊಡಿಸೋದಾಗಿ ದಂಪತಿ ವಂಚಿಸಿದ್ದರು. 2024 ರಲ್ಲಿ ಬಂಧನಕ್ಕೊಳಗಾಗಿ ರಿಲೀಸ್ ಆಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದ್ದು, ಮತ್ತೆ ಅದೇ ಚಾಳಿ ಮುಂದುವರೆಸಿ ಪೊಲೀಸರ ಅತಿಥಿಗಳಾಗಿದ್ದಾರೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು

Tags: bengaloreDangerous couple arrested for defrauding over 500 people and looting crores of rupeesKarnataka News beat
SendShareTweet
Previous Post

ಐಪಿಎಲ್ ವ್ಯಾಮೋಹಕ್ಕೆ ಬ್ರೇಕ್ ಹಾಕಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಜ್ಜು : ಆಟಗಾರರಿಗೆ ಪಿಸಿಬಿ ಮುಖ್ಯಸ್ಥರ ಖಡಕ್ ಎಚ್ಚರಿಕೆ

Next Post

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

Related Posts

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!
ತುಮಕೂರು

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ವಾಹನ ಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಬಿಯರ್‌ ಬಾಟಲ್‌ ಹಿಡಿದು ಯುವಕರ ಹುಚ್ಚಾಟ
ಬೆಂಗಳೂರು

ವಾಹನ ಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಬಿಯರ್‌ ಬಾಟಲ್‌ ಹಿಡಿದು ಯುವಕರ ಹುಚ್ಚಾಟ

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ಒಳ ಮೀಸಲಾತಿ.. ಸಿಎಂ ತವರೂರಲ್ಲೇ ಸರ್ಕಾರ ವಿರುದ್ಧ ಹೋರಾಟ!
ಮೈಸೂರು

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ಒಳ ಮೀಸಲಾತಿ.. ಸಿಎಂ ತವರೂರಲ್ಲೇ ಸರ್ಕಾರ ವಿರುದ್ಧ ಹೋರಾಟ!

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!
ಬೆಂಗಳೂರು

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!

ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು
ರಾಮನಗರ

ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು

Next Post
ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

Recent News

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಸಾವಿನ ದವಡೆಯಿಂದ ಬೈಕ್ ಸವಾರರು ಜಸ್ಟ್‌ ಮಿಸ್‌..!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat