ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅರ್ಚಕರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್!

March 20, 2026
Share on WhatsappShare on FacebookShare on Twitter

ಬೆಂಗಳೂರು : ದೇವಸ್ಥಾನದ ಅರ್ಚಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವಂಚಕ ಕಳ್ಳನನ್ನು ಬೆಂಗಳೂರಿನ ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಭಟ್ ಎಂದು ಗುರುತಿಸಲಾಗಿದ್ದು, ಅವನಿಂದ ಸುಮಾರು 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತ ಶ್ರೀಮಂತ ಉದ್ಯಮಿಯ ಸೋಗಿನಲ್ಲಿ ದೇಗುಲಗಳ ಅರ್ಚಕರ ಜತೆ ಪರಿಚಯ ಮಾಡಿಕೊಂಡು ಮುತ್ತೈದೆಯರು ಬೇಕೆಂದು ಅವರ ಚಿನ್ನಾಭರಣ ಕದಿಯುತ್ತಿದ್ದ.

ಪ್ರವೀಣ್ ಭಟ್ ತನ್ನನ್ನು ಶ್ರೀಮಂತ ಉದ್ಯಮಿ ಎಂದು ಪರಿಚಯಿಸಿಕೊಂಡು, ಮೊದಲಿಗೆ ವಿವಿಧ ಪ್ರದೇಶಗಳ ಪ್ರಸಿದ್ಧ ದೇವಸ್ಥಾನಗಳಿಗೆ ತೆರಳಿ ಅರ್ಚಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ. ಆಗಾಗ ಪೂಜೆ ಮಾಡಿಸಿ, ದೇವಸ್ಥಾನಕ್ಕೆ ಸಾವಿರಾರು ರೂಪಾಯಿ ದೇಣಿಗೆ ನೀಡುವ ಮೂಲಕ ವಿಶ್ವಾಸ ಗಳಿಸುತ್ತಿದ್ದ. ಬಳಿಕ ತನ್ನ ಹೊಸ ಅಂಗಡಿ ಉದ್ಘಾಟನೆಗಾಗಿ ವಿಶೇಷ ಪೂಜೆ ಮಾಡಬೇಕೆಂದು ಹೇಳಿ, ‘ಮುತ್ತೈದೆಯರು ಬೇಕು’ ಎಂಬ ನೆಪದಲ್ಲಿ ಅರ್ಚಕರ ಮನೆಯವರನ್ನು ಕಳುಹಿಸುವಂತೆ ಕೇಳುತ್ತಿದ್ದ.

ಇದಕ್ಕೆ ಮರುಳಾದ ಕೆಲ ಅರ್ಚಕರು ತಮ್ಮ ಪತ್ನಿಯನ್ನು ಕಳುಹಿಸುತ್ತಿದ್ದರು. ಪೂಜೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮಹಿಳೆಯರನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದ ಆರೋಪಿ, ‘ನೀವು ಹೋಗುವ ಜಾಗದಲ್ಲಿ ಒಡವೆಗಳನ್ನು ಹಾಕಿಕೊಳ್ಳಬೇಡಿ, ನನ್ನ ಬಳಿ ಇಡಿ, ನಂತರ ಕೊಡುತ್ತೇನೆ’ ಎಂದು ಹೇಳಿ ಆಭರಣಗಳನ್ನು ಪಡೆದುಕೊಳ್ಳುತ್ತಿದ್ದ. ಬಳಿಕ ಮಧ್ಯದಲ್ಲೇ ಮಹಿಳೆಯರನ್ನು ಬಿಟ್ಟು ಪರಾರಿಯಾಗುತ್ತಿದ್ದ.

ಈ ರೀತಿಯಾಗಿ ಐದುಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇದೇ ರೀತಿಯಲ್ಲಿ ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳ, ರಾಮಮೂರ್ತಿನಗರ, ಸಿಟಿ ಮಾರ್ಕೆಟ್, ರಾಜಾಜಿನಗರ ಹಾಗೂ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗಳಲ್ಲಿ ಪ್ರವೀಣ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಅರ್ಚಕರ ಕುಟುಂಬದವರಿಂದ ಬಂದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!

Tags: bengaloreKarnataka News beat
SendShareTweet
Previous Post

ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!

Next Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳು.. ಉಡುಪಿ ಜಿಲ್ಲೆಯವರಿಗೆ ಗುಡ್ ನ್ಯೂಸ್

Related Posts

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 
ಬೆಂಗಳೂರು

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ..  ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!
ಬೆಂಗಳೂರು

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ.. ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!
ಬೆಂಗಳೂರು

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು.. ತಪ್ಪಿದ ಅನಾಹುತ!
ಬೆಂಗಳೂರು

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು.. ತಪ್ಪಿದ ಅನಾಹುತ!

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!
ಬೆಂಗಳೂರು

ಕಾರು-ಬೈಕ್ ನಡುವೆ ಅಪಘಾತ.. ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ!

Next Post
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳು.. ಉಡುಪಿ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳು.. ಉಡುಪಿ ಜಿಲ್ಲೆಯವರಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿ ಆಂತರಿಕ ಕಲಹ.. ಕ್ರೀಡಾ ಸಚಿವರಿಗೆ ಅಧ್ಯಕ್ಷರ ಪತ್ರ!

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿ ಆಂತರಿಕ ಕಲಹ.. ಕ್ರೀಡಾ ಸಚಿವರಿಗೆ ಅಧ್ಯಕ್ಷರ ಪತ್ರ!

Recent News

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿ ಆಂತರಿಕ ಕಲಹ.. ಕ್ರೀಡಾ ಸಚಿವರಿಗೆ ಅಧ್ಯಕ್ಷರ ಪತ್ರ!

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿ ಆಂತರಿಕ ಕಲಹ.. ಕ್ರೀಡಾ ಸಚಿವರಿಗೆ ಅಧ್ಯಕ್ಷರ ಪತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat